ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು ಶಹಪೂರ ಬಸವಣ್ಣಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನ ನೂರಾರು ವರ್ಷಗಳಿಂದ ಜಾಗೃತ ಸ್ಥಳವಾಗಿದೆ ಮಂಗಳವಾರ ಶುಕ್ರವಾರ ಅಮಾವಾಸ್ಯೆ ಹುಣ್ಣಿಮೆ ದಿನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ ವಿಶೇಷ ಸಂದರ್ಭಗಳಲ್ಲಿ ದೇವಿಯ ಉತ್ಸವ ಆಚರಣೆಗಳು ನಡೆಯುತ್ತವೆ.ಗುರುವಾರ ದೇವಿಯ 113 ನೆ ಜಯಂತಿ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. …
Read More »ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “
ಬೆಳಗಾವಿಯ ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “ ಪ್ರದರ್ಶನದ ಎರಡನೇ ದಿನ ಬೆಳಗಾವಿಯ ಎಂಟು ಸಾವಿರ ಜನ ಭೇಟಿ ಕೊಟ್ಟಿದ್ದಾರೆ ಬೆಳಗಾವಿ, ದಿ. 12 (ಪ್ರತಿನಿಧಿ) : ಸಂಸದರಾದ ಜಗದೀಶ ಶೆಟ್ಟರ ಇವರ ಪ್ರೇರಣೆ ಮತ್ತು ಮಾರ್ಗ ದರ್ಶನದಂತೆ ದಿಲ್ಲಿಯಲ್ಲಿಯ ಪ್ರಯಾಸ ಎಕ್ಸಿಬಿಷನ್ ಪರವಾಗಿ ಕೆ.ಎಲ್.ಇ. ಕನ್ವೆನ್ಸನ ಹಾಲ್ ನಲ್ಲಿ ನಡೆಯುತ್ತಿರುವ ‘ವಿಜನ್ ಕರ್ನಾಟಕ 2025’ ರ ಮಹಾಪ್ರದರ್ಶನಕ್ಕೆ ಎರಡನೇ ದಿನದಂದು ಬೆಳಗಾವಿಯ ಎಂಟು ಸಾವಿರ ಜನರು …
Read More »ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ
ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ ಬೈಲಹೊಂಗಲ ಪಟ್ಟಣದಲ್ಲಿ ಗುರುವಾರ ಸಂಜೆ ಧಾರಾಕಾರ ಸುರಿದ ಮಳೆ ಮಳೆ ಸುರಿದ ಪರಿಣಾಮ ಪಟ್ಟಣದ ಜನಜೀವನ ಅಸ್ತವ್ಯಸ್ತ ನಗರದಲ್ಲಿ ಇರುವಂತ ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ಮಳೆ ನೀರು ಆಸ್ಪತ್ರೆ ,ಮನೆಗಳು ಮತ್ತು ಅಂಗಡಿ ಮುಗ್ಗಟ್ಟುಗಳು ಯಾವುದನ್ನು ಬಿಡದ ಮಳೆರಾಯ ಬೈಲಹೊಂಗಲ ನಗರದಾದ್ಯಂತ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡಿದ ಜನರು …
Read More »ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ
ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ನೆಹರು ನಗರದ ಅರಿಹಂತ ಆಸ್ಪತ್ರೆಯಲ್ಲಿ ಇದೇ ದಿ. 13 ಹಾಗೂ 14 ಜೂನ್ 2025 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಏರ್ಪಡಿಸಲಾಗಿದೆ. ಚಿಕ್ಕಮಕ್ಕಳ ಹೃದಯ ತಜ್ಞವೈದ್ಯರಾದ ಡಾ. ಗೋವಿಂದ್ ಔರಾದಕರ ಅವರು ಮಕ್ಕಳನ್ನು ಸಮಗ್ರವಾಗಿ ತಪಾಸಿಸಿ ಸೂಕ್ತ ಸಲಹೆ ನೀಡಲಿದ್ದಾರೆ. ಶಿಬಿರದಲ್ಲಿ ರಕ್ತದೊತ್ತಡ (BP), ರ್ಯಾಂಡಮ್ ಬ್ಲಡ್ ಶುಗರ್ …
Read More »ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್: ಎಂ.ಬಿ.ಪಾಟೀಲ್
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ …
Read More »ಮಳೆ ಆರ್ಭಟದಿಂದ ಚಿಂಚಲಿ – ಕುಡಚಿ ಸೇತುವೆ ಜಲಾವೃತ
ಚಿಕ್ಕೋಡಿ (ಬೆಳಗಾವಿ): ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸುತ್ತಿದೆ. ರಾಜ್ಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕುಡಚಿ ಸುತ್ತಮುತ್ತಲಿನ ಜನ-ಜಾನುವಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕುಡಚಿ ಪಟ್ಟಣದಲ್ಲಿ ಹಾಗೂ ಕೆಲವು ಗ್ರಾಮದಲ್ಲಿ ರಾತ್ರಿ ರಭಸದ ಮಳೆ ಸುರಿದಿದ್ದು, ಸುಕ್ಷೇತ್ರ ಮಾಯಕ್ಕ ದೇವಸ್ಥಾನನಕ್ಕೆ ತೆರಳುವ ಚಿಂಚಲಿ ಗ್ರಾಮ ಹಾಗೂ ಕುಡಚಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. …
Read More »ವೃದ್ಧ ದಂಪತಿಗೆ ಮೂರು ತಿಂಗಳು ಡಿಜಿಟಲ್ ಅರೆಸ್ಟ್
ಬೆಂಗಳೂರು : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್ನ ಪ್ರತಿನಿಧಿಗಳ …
Read More »15 ಜನರ ಮೇಲೆ ಬೀದಿ ನಾಯಿಗಳ ದಾಳಿ
ರಾಯಚೂರು: ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಸುಮಾರು 15 ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಗಂಗಾನಿವಾಸ ಹಾಗೂ ಟ್ಯಾಂಕ್ ಬಂಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಘಟನೆ ಜರುಗಿದೆ. ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಹುಚ್ಚುನಾಯಿ ಕಡಿತ ಶಂಕೆ ಎದುರಾಗಿದ್ದು, ಗಾಯಾಳುಗಳು ಆತಂಕಗೊಂಡಿದ್ದಾರೆ. ಓರ್ವ ಬಾಲಕ ಸೇರಿದಂತೆ ಗಾಯಗೊಂಡ ಎಂಟು ಜನರನ್ನು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಸಿಕ್ಕಸಿಕ್ಕವರ ಕೈ, ಕಾಲಿಗೆ …
Read More »ಆರ್ಟಿಒ ಕಚೇರಿಯ 16 ಲಕ್ಷ ಹಣದೊಂದಿಗೆ ಎಸ್ಡಿಎ ಸಿಬ್ಬಂದಿ ನಾಪತ್ತೆ
ಬಳ್ಳಾರಿ: ಬಳ್ಳಾರಿಯ ಆರ್ಟಿಒ ಕಚೇರಿಯಲ್ಲಿ ಟ್ರೇಜರಿ ಸೆಕ್ಷನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆಯ ಸಹಾಯಕ (ಎಸ್ಡಿಎ) ರವಿ ತಾವರಖೇಡ 16 ಲಕ್ಷ ರೂ.ಗಳ ಹಣದೊಂದಿಗೆ ನಾಪತ್ತೆಯಾಗಿರುವ ಆರೋಪ ಕೇಳಿಬಂದಿದೆ. ಆರ್ಟಿಒ ಕಚೇರಿಯ ಅಧೀಕ್ಷಕ ವೀರೇಶ್ ಅವರು ನೀಡಿದ ದೂರಿನ ಮೇರೆಗೆ ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 316(2), 318 (4) ಪ್ರಕಾರ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಆರ್ಟಿಒ ಕಚೇರಿಯಲ್ಲಿ ಸಾರ್ವಜನಿಕರ ವಿವಿಧ ಸೇವೆಗಳಿಂದ ಸಂಗ್ರಹಿಸಲಾದ ಹಣವನ್ನು ಆಯಾ ದಿನವೇ …
Read More »ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಚಿಕ್ಕೋಡಿ: ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗುರುರಾಜ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ ಮಾಹಿತಿ ನೀಡಿ, “ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ …
Read More »
Laxmi News 24×7