ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …
Read More »ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:
ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …
Read More »ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ
ಬೆಳಗಾವಿ : ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಪಂಥ ಬಾಳೆಕುಂದ್ರಿಯಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಪಿ ಪಾಕಿಸ್ತಾನ ಹಾಗೂ ಉಗ್ರಗಾಮಿಗಳ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಭಾರತ ದೇಶಕ್ಕೆ ಹೆಮ್ಮೆ ತಂದಿರುವ ವೀರಸೇನಾನಿಗಳನ್ನು ಬೆಂಬಲಿಸಿ ಬೆಳಗಾವಿ ತಾಲೂಕು ಸಾಂಬ್ರಾದಿಂದ ಪಂಥಬಾಳೆಕುಂದ್ರಿಯವರೆಗೆ ಸಾಗಿ ಪ್ರಮುಖ ಬೀದಿಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಭಾರತ್ …
Read More »ಹತ್ತು ಸಾವಿರ ಲಂಚ ಸ್ವೀಕಾರ: ಮುಖ್ಯ ಪೇದೆಗೆ ವಿಧಿಸಿದ್ದ 7 ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು : ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 7 ವರ್ಷ ಶಿಕ್ಷೆ ಮತ್ತು 1 ಲಕ್ಷ ರು.ಗಳ ದಂಡದ ಆದೇಶವನ್ನು ರದ್ದುಗೊಳಿಸುವಂತೆ …
Read More »ಇಂದು ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್ಗಳ ಮೂಲಕ ಮಧ್ಯಾಹ್ನ 2 ಗಂಟೆ ಬಳಿಕ ರಿಸಲ್ಟ್ ನೋಡಿ
ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ. ಕೆಇಎ ಕಚೇರಿಯಲ್ಲಿ ಬೆಳಗ್ಗೆ ಕರೆಯಲಾದ ಮಾಧ್ಯಮ ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ …
Read More »ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ
ಬೆಳಗಾವಿ : ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದಗೃಹ ಸಚಿವರಿಗೆ ಮನವಿ ಕಾಮುಕರಿಗೆ ಕಠಿಣ ಶಿಕ್ಷೆ ನೀಡಲು ಪ್ರತ್ಯೇಕ ಕಾನೂನು ಜಾರಿಯಾಗಲಿ ಆಗ್ರಹ ಮಾಡಿದ ಡಿಎಸ್ಎಸ್ ಪ್ರತಿನಿಧಿಗಳು. ಬೆಂಗಳೂರಿನ ಬಿಡದಿ ಬಳಿ ಇರುವ ಬದ್ರಾಪುರದಲ್ಲಿ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿ …
Read More »ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ…
ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ… ಬೆಳಗಾವಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂರನೇ ಆರೋಪಿ ಪರ ಜಿಲ್ಲೆಯ ಸಿಪಿಐ ಮಗ ಹಾಗೂ ರೆಸಾರ್ಟ್ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು. ಒಟ್ಟು ಆರೋಪಿಗಳ ಸಂಖ್ಯೆ 5 ಕ್ಕೇರಿದೆ. ಟಿಳಕವಾಡಿ ಪೊಲೀಸ್ ಠಾಣಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯೂ ಹೊರ ಜಿಲ್ಲೆಯ …
Read More »ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ
ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ ಇಷ್ಟವಾದುದ್ದನ್ನೇ ಆಯ್ಕೆ ಮಾಡಿಕೊಂಡು ಸಾಧನೆ ಮಾಡುವಂತೆ ಕರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬರೆದ್ದಿದ್ದಕ್ಕಿಂತ ಕಡಿಮೆ ಅಂಕಗಳು ಬಂದ ಹಿನ್ನೆಲೆ ಮತ್ತೇ ಮರು ಮೌಲ್ಯಮಾಪನಕ್ಕೆ ಹಾಕಿ 624 ಅಂಕ ಪಡೆದ ಬೆಳಗಾವಿಯ ವಿದ್ಯಾರ್ಥಿನಿ ಸಂತಸವನ್ನು ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅವಕಾಶವಿದೆ. ಬೇರೆಯವರು ಹೇಳಿದ್ದನ್ನು ಆಯ್ಕೆ ಮಾಡಿಕೊಳ್ಳುವ ಬದಲೂ ತಮಗೆ ಇಷ್ಟವಾದುದ್ದನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕೆಂದು ಕರೆ …
Read More »ತಂಗಿ ಮದುವೆಯ ಖರ್ಚಿಗಾಗಿ ಪಬ್ಗೆ ನುಗ್ಗಿ 50 ಸಾವಿರ ಹಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮಿಟ್ರಿ ಬ್ರಿವರಿ ಅಂಡ್ ಕಿಚನ್ ಪಬ್ಗೆ ನುಗ್ಗಿ 50 ಸಾವಿರ ರೂಪಾಯಿ ಕಳ್ಳತನ ಮಾಡಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ತಂಗಿ ಮದುವೆಗಾಗಿ ಹಣ ಹೊಂದಿಸಲು ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ಧಾರೆ. ಪಬ್ನ ಭದ್ರತಾ ಸಿಬ್ಬಂದಿ ವಿನಯ್ ಕುಮಾರ್ ನೀಡಿದ ದೂರು ಆಧರಿಸಿ ಒಡಿಶಾ ಮೂಲದ ದಿಲೀಪ್ ಕುಮಾರ್ (29) ಎಂಬುವನನ್ನು ಬಂಧಿಸಿ 6 ಸಾವಿರ ನಗದು, …
Read More »
Laxmi News 24×7