ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …
Read More »ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ,
ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ, ಕೆಲವರಿಗೆ ಸಣ್ಣಪುಟ್ಟ ಗಾಯ..ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಕ್ರೂಸರ್ ವಾಹನ ಹಾಗೂ ಫಾರ್ಚ್ಯೂನರ್ ನಡುವೆ ಡಿಕ್ಕಿಯಾಗಿ ಎರಡು ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ಧಾರವಾಡ ಎನ್ಟಿಟಿಎಫ್ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಮಧ್ಯ ರಾತ್ರಿ ನಡೆದಿದೆ. – ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ಫಾರ್ಚ್ಯೂನರ್ ಕಾರ ನಗರದ ಒಳಗೆ ಪ್ರವೇಶ ಮಾಡುತ್ತಿದ್ದು ಎದುರು ರಸ್ತೆಯ ಮಾರ್ಗವಾಗಿ ಬಂದ್ …
Read More »ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ*
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ* ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು …
Read More »ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು
ಬಾಗಲಕೋಟೆ : ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು ಬಾಗಲಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲು ಬೀಸುವುದರ ಮೂಲಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ನಡೆದ ಜನಾಕ್ರೋಶ ಯಾತ್ರೆ ವೇದಿಕೆ ಮೇಲೆ ಬಿಜೆಪಿ ಮುಖಂಡರು ಬಾರ್ಕೋಲು ಹಿಡಿದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಮಾರಣಾಂತಿಕ ಹ*ಲ್ಲೆ
ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಮಾರಣಾಂತಿಕ ಹಲ್ಲೆ! ಮೂವರು ಕುರಿಗಾರರ ಮೇಲೆ ಹ*ಲ್ಲೆ ಏಳು ಜನ ದುಷ್ಕರ್ಮಿಗಳಿಂದ ಹಲ್ಲೆಗೈದು ಪರಾರಿ* ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್ ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿರೋ ಖದೀಮರು ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿ ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಸಂಜೆ ನಡೆದ ಘಟನೆ ಗಾಯಾಳು ಕುರಿಗಾರರು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ …
Read More »ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ: ತಹಸಿಲ್ದಾರ ಮಂಜುಳಾ ನಾಯಿಕ
ಹುಕ್ಕೇರಿ : ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ – ತಹಸಿಲ್ದಾರ ಮಂಜುಳಾ ನಾಯಿಕ ಸಾರ್ವಜನಿಕರು ಸರ್ಕಾರಿ ಕೇಲಸದಲ್ಲಿ ಮದ್ಯವರ್ತಿಗಳಿಂದ ದೂರ ಇರಬೇಕು ಎಂದು ಹುಕ್ಕೇರಿ ತಹಸಿಲ್ದಾರ ಶ್ರೀಮತಿ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಇತ್ತೀಚಿಗೆ ಕೇಲ ಮದ್ಯವರ್ತಿಗಳು ಆಕ್ರಮ ಸಾಗುವಳಿ ಜಮಿನು ಸಕ್ರಮ ಮಾಡುವದಾಗಿ ಹಣದ ಬೇಡಿಕೆ ಹಾಗೂ ಇನ್ನಿತರ ಆಮಿಷಿ ನೀಡಿ ಜನರಿಗೆ ಮೋಸ ಮಾಡುವದು ಕಂಡು ಬಂದಿದೆ . ಸಾರ್ವಜನಿಕರಿಂದ ಈಗಾಗಲೇ ಆಕ್ರಮ ಆಸ್ತಿಗಳ …
Read More »ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ,
ಬೆಂಗಳೂರು, ಏಪ್ರಿಲ್ 16: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ- 1 ನಡೆದಿದ್ದು 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 …
Read More »ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತ ಸುಭದ್ರ: ಹೆಚ್ ಕೆ ಪಾಟೀಲ್
ಗದಗ : ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರು ರಚಿಸಿಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ್ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಗದಗ ಜಿಲ್ಲೆಯ ವಿವಿಧ …
Read More »ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು
ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು ಕುಡಚಿ: ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು …
Read More »ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ
ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …
Read More »
Laxmi News 24×7