Breaking News

ಜಿಲ್ಲೆ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮಸೂದೆ ಮಂಡನೆ

ಬೆಂಗಳೂರು: ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು …

Read More »

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿನ ಕೃಷ್ಣಾ ನದಿ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ. ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು …

Read More »

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

ಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೆರವೇರಿಸಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು. 

Read More »

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಟರ್ ಗೆ ₹1 ನಿಗದಿ; ಸಚಿವ ಎಂ ಬಿ ಪಾಟೀಲ.

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು …

Read More »

ಕಸ ಎಸೆದರೇ ದಂಡವಿಧಿಸಿ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ ಬೆಳಗಾವಿ ಮಹಾನಗರ ಪಾಲಿಕೆ.

ಬೆಳಗಾವಿ:  ಗೋವಾವೇಸ್ ಪ್ರದೇಶದಲ್ಲಿನ ಬ್ಲಾಕ್’ಸ್ಪಾಟ್’ಗಳನ್ನು ನಗರಸೇವಕ ನೀತಿನ್ ಜಾಧವ್ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ತೆರುವುಗೊಳಿಸಲಾಗಿದ್ದು, ಸಿಸಿಟ್ಹಿವಿಯನ್ನು ಅಳವಡಿಸಲಾಗಿದೆ. ಇಲ್ಲಿ ಯಾರಾದರೂ ಕಸವನ್ನು ಎಸೆದರೇ, ಸಾವಿರಾರು ರೂಪಾಯಿ ದಂಡ ವಿಧಿಸಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಲಾಗಿದೆ. ಗೋವಾವೇಸ್ ಕಾರ್ಪೋರೇಷನ್ ಕಾಂಪ್ಲೇಕ್ಸಿನಲ್ಲಿದ್ದ ಡಸ್ಟ್’ಬೀನ್’ನನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿತ್ತು. ಅದನ್ನು ತೆರುವುಗೊಳಿಸಿ ಈ ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದೆ. ಆದ್ದರಿಂದ ಇಲ್ಲಿನ ಜನರು ಡಸ್ಟ್’ಬೀನ್’ನಲ್ಲಿ ಕಸ ಎಸೆಯದೇ, ತ್ಯಾಜ್ಯ ವಿಲೇವಾರಿ ವಾಹನಗಳು ಬಂದಾಗ ಒಣ ಮತ್ತು ಹಸಿ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ‌ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು‌.

ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ‌ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು‌. ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ಯ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ಕೆಟ್ಟ ಚಟಗಳನ್ನು ತ್ಯಜಿಸಿ …

Read More »

ಬಳ್ಳಾರಿಯಲ್ಲಿ ಕೋಳಿಗಳ ಸಾವು 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ?

ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಕಳೆದ ವಾರದಿಂದ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. …

Read More »

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ ಉಪ ಕೇಂದ್ರದಿಂದ ರೈತ ಫಲಾನುಭವಿಗಳಿಗೆ ಒಟ್ಟು ೭.೧೫ ಲಕ್ಷ ರೂಪಾಯಿಗಳ ಚೆಕ್‌ಗಳನ್ನು ವಿತರಿಸಿ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಾಗನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.

ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ‌. ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಇಂದು ನಸುಕಿನ ಜಾವ 5 ಗಂಟೆಗೆ ‌ನಡೆದ ಅಪಘಾತ. KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ. ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು. …

Read More »