ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, …
Read More »ಧಾರವಾಡ ರಾಯಾಪುರ ಕೈಗಾರಿಕೆ ಪ್ರದೇಶದಲ್ಲಿ ಗೀಡಗಂಟೆಗಳಿಂದ ಎಲ್ಲೆಂದರಲ್ಲಿ ರಸ್ತೆಗೆ ಬೀಳುತ್ತಿದೆ ರಾಶಿ ಕಸ;ಅಗ್ನಿ ಅವಘಡ ಭೀತಿಯಲ್ಲಿ ಇಂಡಸ್ಟ್ರಿಯಲಿಸ್ಟ.
ಧಾರವಾಡ : ಕೈಗಾರಿಕೆ ಪ್ರದೇಶಗಳ ಅಂದ್ಮೇಲೆ ಅಲ್ಲಿ ಕೈಗಾರಿಕೆಗಳ ಶೆಡ್, ಗೂಡೌನ ಕಾಣಬೇಕು ಉತ್ತಮ ರಸ್ತೆ ಇರಬೇಕು, ಆದರೆ ಧಾರವಾಡ ರಾಯಪುರ ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕೆಗಳಿಗಿಂತ ದುಪ್ಪಟ್ಟು ಅವ್ಯವಸ್ಥೆಯೇ ಕಣ್ಣಿಗೆ ಕಾಣುತ್ತಿದ್ದು, ಗೀಡಗಂಟೆಗಳ ಕಾರುಬಾರು ಜೋರಾಗಿದೆ. ರಸ್ತೆ ಪಕಕ್ಲೆ ನೇಡಲಾದ ಗೀಡಗಳು ಸರಿಯಾದ ನಿರ್ವಹಣೆ ಇಲ್ಲದೆ ರಸ್ತೆಗೆ ಬಾಗಿ ಓಡಾಟ ನಡೆಸಲು ವಾಹನಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿವೆ. ಹೌದು ಇದು ಧಾರವಾಡ ರಾಯಾಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ಲಕ್ಷ್ಯಕ್ಕೆ …
Read More »ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ಎಸ್ಸಿ ಪ್ರಮಾಣ ಪತ್ರ ವಿತರಣೆ.
ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. …
Read More »ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವು ದುಃಖಕರ ಎಂದ ಸಚಿವ ಸತೀಶ ಜಾರಕಿಹೊಳಿ.
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮಲ್ಲಾಪುರ ಎಸ್ ಎ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ ನಗರದಲ್ಲಿ 2 ದಿನಗಳಕಾಲ ಆದ ನೀರಿನ ವ್ಯತ್ಯೆಯ ಸರಿಪಡಿಸಿದ ಮಹಾನಗರ ಪಾಲಿಕೆ
ಬೆಳಗಾವಿ: ಹೆಸ್ಕಾಂ ಮೇಲಿಂದ ಮೇಲೆ ಶಟ್ ಡೌನ್ ಆಗುವ ಕಾರಣದಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯೆಯ ಉಂಟಾಗುವುದರಿಂದ ಹಿಡ್ಕಲ್ ನಿಂದ ಬೆಳಗಾವಿ ನಗರಕ್ಕೆ ಸರಬರಾಜು ಆಗುವ ಸುಮಾರು 20 ವರ್ಷಗಳ ಹಳೆಯ ಕಚ್ಚಾ ನೀರಿನ ಕೊಳವೆಯ ಮೇಲೆ ಒತ್ತಡ ಉಂಟಾಗಿ ಅಂಕಲಗಿ ಹತ್ತಿರ ಇರುವ ಸ್ಕೂರ ವಾಲ್ವ್ ಒಡೆದು ಹೋಗಿರುವುದೂರಿಂದ, ಬೆಳಗಾವಿ ನಗರಕ್ಕೆ 2 ದಿನಗಳವರೆಗೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯೆಯ ಉಂಟಾಗಿದ್ದು, ಸದರಿ ತುರ್ತು ದುರಸ್ಥಿ ಕಾರ್ಯವು 24 ಘಂಟೆಯಲ್ಲಿ …
Read More »ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.
ಬೆಳಗಾವಿ: ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು. ಬೆಳಗಾವಿಯ ಪೀರಣವಾಡಿಯಲ್ಲಿ ಸರ್ವೆ ನಂ 38 ಮತ್ತು 113 ರಲ್ಲಿ ಅನಧಿಕೃತವಾಗಿ ಲೇಔಟ್ ನಿರ್ಮಾಣಗೊಂಡಿತ್ತು. ಇದನ್ನರಿತ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವು ಆಯುಕ್ತರಾದ ಶಕೀಲ್ ಅಹ್ಮದ್, ಅಧಿಕಾರಿಗಳಾದ ಬಿ.ವ್ಹಿ. ಹಿರೇಮಠ, ಎಸ್.ಸಿ. ನಾಯ್ಕ್, ಶಿವಕುಮಾರ್, ಹನೀಫ್ ಅಥನಿ, ಬಾಳಿಗಡ್ಡಿ , ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅನಧಿಕೃತ ಲೇಔಟನ್ನು ತೆರುವುಗೊಳಿಸಿದರು.
Read More »ಗರಗ ಜಾತ್ರೆಯ ಪ್ರಯುಕ್ತ ಫೆ.14-18 ವರೆಗೆ ಮಧ್ಯ ಮಾರಾಟ, ಸಾಗಟಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ದಿವ್ಯಪ್ರಭು
ಧಾರವಾಡ: ಇದೇ ಫೆ.14 ರಿಂದ 18ವರೆಗೆ ಜರುಗಲಿರುವ ಗರಗ ಜಾತ್ರೆಯ ಪ್ರಯುಕ್ತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1)ರ ಪ್ರದತ್ತವಾದ ಅಧಿಕಾರದ ಮೇರೆಗೆ, ಗರಗ ಸೇರಿ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ಜೆತೆಗೆ ಸಾಗಟಕ್ಕೆ ನಿರ್ಬಂಧ ಹಾಕಿ ಜಿಲ್ಲಾಧಿಕಾರಿ ದಿವ್ಯಪ್ರಭುರವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಇಂದು ಪ್ರಕಟಣೆ …
Read More »ಕುಂಕುಮಾರ್ಚನೆಯು ಧರ್ಮ ಪಾಲನೆಯ ಒಂದು ಭಾಗ:ಅಲ್ಕಾತಾಯಿ ಇನಾಮದಾರ
ಚಿಕ್ಕೋಡಿ: ಧರ್ಮ ಅಂದರೆ ಕರ್ತವ್ಯ. ಧರ್ಮದ ಪರಂಪರೆಯನ್ನು ಎಲ್ಲರೂ ಕಾಪಾಡಿಕೊಂಡು ಹೋಗಬೇಕು ಹಾಗೂ ಕುಂಕುಮಾರ್ಚಣೆಯು ಧರ್ಮ ಪಾಲನೆಯ ಒಂದು ಭಾಗವಾಗಿದೆ ಎಂದು ರಾಷ್ಟ್ರೀಯ ಸೇವಿಕಾ ಸಮಿತಿಯ ಸಹ ಕಾರ್ಯವಾಹಿಕಿ ಅಲ್ಕಾತಾಯಿ ಇನಾಮದಾರ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿದ ಕುಂಕುಮಾರ್ಚನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ತಾಯಂದಿರ ಒಳ್ಳೆಯ ಸಂಸ್ಕಾರದಿಂದ ಮಕ್ಕಳನ್ನು ಬೆಳೆಸಿದರೆ ಮಕ್ಕಳು ಸದೃಢವಾಗಿ ಬೆಳೆಯಲು …
Read More »ಶಿಂದೋಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಮೃಣಾಲ ಹೆಬ್ಬಾಳಕರ್.
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಈ ಹಿಂದೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಸಚಿವೆ ಲಕ್ಷ್ಮೀ …
Read More »
Laxmi News 24×7