ಬೆಂಗಳೂರು : ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪರಿಷತ್ತಿನಲ್ಲಿಂದು ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ A Walk up the Hill ನ ಕನ್ನಡ ಕೃತಿ ‘ಏರುಘಟ್ಟದ ನಡಿಗೆ’ ಬಿಡುಗಡೆ ಮಾಡಿ ಮಾತನಾಡಿದ ಅವರು, …
Read More »ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ.
ಉತ್ತರ ಕನ್ನಡ : ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು ಸ್ವ ಗೃಹದಲ್ಲಿ ನಿಧನ ಹೊಂದಿದ್ದಾರೆ. 2017 ರಲ್ಲಿ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ …
Read More »ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ಪಿಲ್ಲರ್ಗಳ ಮೇಲೆ ಚನ್ನಪಟ್ಟಣ ಕಲೆ ಬಿಂಬಿಸುವ ದೈನಂದಿನ ಸೆಲೆಬ್ರಿಟೀಸ್ಗಳ ಚಿತ್ರಣ.
ಬೆಂಗಳೂರು: ನಗರದ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಬಯೋಕಾನ್ ಫೌಂಡೇಷನ್ನ ಸಿಎಸ್ಆರ್ ಅಡಿಯಲ್ಲಿ ಚಿತ್ರಿಸಲಾಗಿದೆ. ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ. “ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್ಗಳ ಸಂಭ್ರಮಾಚರಣೆ” ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಲಾಗಿದೆ. ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್, ಟೈಲರ್ಗಳು, ಪ್ಲಂಬರ್ಸ್, …
Read More »ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್ ; ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ …
Read More »ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ.
ಬೆಳಗಾವಿ: ನಗರ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ಬೆಳಗಾವಿ ದಿ 13/02/25 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಿತ್ತೂರು ಕರ್ನಾಟಕ ವಿಭಾಗದ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ದಿ 13 ರಂದು ಬೆಳಿಗ್ಗೆ 11:00 ಘಂಟೆಗೆ ಬೆಳಗಾವಿ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಜರುಗಿತು, ಸಭೆಯ ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ …
Read More »ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ
ಬಾಗಲಕೋಟೆ : ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ ಗಣಿಗಾರಿಕೆ ನಿಯಮ ಬದ್ಧವಾಗಿ ನಡೆಸಲು ಅದಕ್ಕಂತೆನೇ ಇಲಾಖೆ ಇದೆ.ಅಕ್ರಮ,ನಿಯಮ ಮೀರಿ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ವಹಿಸುವ ಮತ್ತು ಗಣಿಗಾರಿಕೆ ಸ್ಥಳ ಪರಿಶೀಲನೆ ಮಾಡುವ ಕೆಲಸ ಮೈನಿಂಗ್ ಅಧಿಕಾರಿಗಳದ್ದು,ಆದ್ರೆ ಇಲ್ಲಿ ಸ್ಥಳೀಯರು ದೂರು ನೀಡಿದ್ರು ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.ಅಕ್ರಮ ಮರಂ ಸಾಗಾಟದ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಒಂದೆಡೆ ಜೆಸಿಬಿಗಳ ಮೂಲಕ ಅಗೆಯುತ್ತಿರೋ ಗುಡ್ಡ.ಮತ್ತೊಂದೆಡೆ ಮರಂ ಸಾಗಾಟ …
Read More »ಬಾಗಪ್ಪ ಹರಿಜನ ಹತ್ಯೆ ಹಿಂದೆ ಪಿಂಟು ಕೈವಾಡ ಶಂಕೆ,
ವಿಜಯಪುರ, (ಫೆಬ್ರವರಿ 12): ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ನಡೆದಿದೆ. ಆಟೋದಲ್ಲಿ ಬಂದಿದ್ದ ನಾಲ್ಕೈದು ದಾಳಿಕೋರರು, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿರೋ, ಹಂತಕರ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಗಪ್ಪ ಕೊಲೆ ವಕೀಲ ರವಿ …
Read More »ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ
ಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು ಬೆಳಗಿನ ಜಾವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇಂದು 12 ಗಂಟೆಗೆ ಯಾಲಕ್ಕಿಶೆಟ್ಟರ್ ಕಾಲನಿಂಯಿಂದ ಅಂತಿಮ ಯಾತ್ರೆ ನಡೆಯಲಿದೆ. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ನಿಧನರಾಗಿದ್ದಾರೆ. ಅಪಾರ ಸ್ನೇಹ ಬಳಗವನ್ನು ಹೊಂದಿದ್ದ ರಾಮಚಂದ್ರ ಕುಲಕರ್ಣಿ ಅವರ ನಿಧನ ಎಲ್ಲರಿಗೂ ನೋವುಂಟು …
Read More »ಹುಕ್ಕೇರಿ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆಫ್ರಿನಾ ಬಳ್ಳಾರಿ.
ಹುಕ್ಕೇರಿ: ಸಾರ್ವಜನಿಕ ಆಸ್ಪತ್ರೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಹುಕ್ಕೇರಿ ತಾಲೂಕಾ ನೋಡಲ್ ಅಧಿಕಾರಿ ಶ್ರೀಮತಿ ಅಫ್ರೀನಾ ಬಾನು ಬಳ್ಳಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲನಿ ರಜನೀಶ ಇವರ ವಿಷೇಶ ಆದೇಶದ ಮೇರೆಗೆ ಇಂದು ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಾಲೂಕಾ ವೈದ್ಯಾಧಿಕಾರಿ ಡಾ, ಉದಯ ಕುಡಚಿ ಮತ್ತು ಮುಖ್ಯ ವೈದ್ಯಾಧಿಕಾರಿ ಮಹಾಂತೇಶ ನರಸನ್ನವರ ಜೋತೆಗೆ ಆರೋಗ್ಯ …
Read More »ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಆರಂಭ.
ಖಾನಾಪೂರ: ತಾಲೂಕಿನ ಸಣ್ಣಹೊಸೂರ -ಭಂಡರಗಾಳಿ ಗ್ರಾಮದ ಶ್ರೀ ಲಕ್ಷ್ಮೀ ಜಾತ್ರೆಯು ಬೆಳ್ಳಿಗೆ ಉತ್ಸಾಹದಿಂದ ಆರಂಭಗೊಂಡಿತು.ಇಂದು ಖಾನಾಪೂರ ತಾಲೂಕಿನಲ್ಲಿ ಎರಡು ಗ್ರಾಮಗಳ ಶ್ರೀ ಮಹಾ ಲಕ್ಷ್ಮೀ ಜಾತ್ರೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಖಾನಾಪೂರ ತಾಲೂಕಿನ ಜನತೆ ಬೆಳ್ಳಿಗೆಯಿಂದಲ್ಲೇ ಉತ್ಸಾಹದ ವಾತಾವರಣದಲ್ಲಿದರು.
Read More »
Laxmi News 24×7