ಬೆಳಗಾವಿ:ಎಮ ಫಾರ್ ಸೇವಾ ಸಂಸ್ಥೆಯ 25ನೇ ವಾರ್ಷಿಕೋತ್ಸವ ಸಮಾರಂಭದ ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಅದ್ಭುತವಾದ ರಾಮ ಸಂಗೀತ ಕಾರ್ಯಕ್ರಮವನ್ನು ಗೋಗಟೆ ಕಾಲೇಜಿನ ವೇಣುಗೋಪಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಸುಪ್ರಸಿದ್ಧ ಸಂಗೀತ ಗಾಯಕಿ ಕುಮಾರಿ ಸೂರ್ಯ ಗಾಯತ್ರಿ ನಡೆಸಿಕೊಟ್ಟರು ಪರಮಪೂಜ್ಯ ಶ್ರೀ ಗುರುಸಿದ್ಧ ಸ್ವಾಮೀಜಿ ಕಾರಂಜಿ ಮಠ. ಎಮ ಫಾರ್ ಸೇವಾ ಸಂಸ್ಥೆಯ ಆಯೋಜಕರಾದ ಶ್ರೀ ಚಿತ್ ಪ್ರಕಾಶ ಆನಂದ ಸ್ವಾಮೀಜಿ. ಶ್ರೀ …
Read More »ದಂಡು ಮಂಡಳಿಗೆ ಕಾಣಿಸುತ್ತಿಲ್ಲವೇ ಧೂಳಿನ ಸಾಮ್ರಾಜ್ಯ; ಬೆಳಗಾವಿಯ ಅಂಚೆ ಸರ್ಕಲ್ ರಸ್ತೆ ಅಭಿವೃದ್ಧಿ ಯಾವಾಗ?
ಬೆಳಗಾವಿ: ರಸ್ತೆಯ ಟಾರು ಕಿತ್ತು ಹೋಗಿ, ಧೂಳಿನ ಸಾಮ್ರಾಜ್ಯ ನಿರ್ಮಾಣವಾಗಿದ್ದು, ಬೆಳಗಾವಿಯ ಪ್ರಧಾನ ಅಂಚೆ ಕಾರ್ಯಾಲಯ ಪ್ರದೇಶದ ಜನರು ರೋಸಿ ಹೋಗಿದ್ದಾರೆ. ರಸ್ತೆ ಅಭಿವೃದ್ಧಿ ಕಾಣದೇ ಇಲ್ಲಿನ ಜನರು ಪರಿತಪಿಸುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ರಿಪೋರ್ಟ್ ಬೆಳಗಾವಿಯ ದಂಡು ಮಂಡಳಿಯ ಅಸ್ತಿತ್ವಕ್ಕೆ ಬರುವ ಪ್ರಧಾನ ಅಂಚೆ ಕಾರ್ಯಾಲಯದ ಪ್ರದೇಶದಲ್ಲಿರುವ ರಸ್ತೆಗೆ ದುರಾವಸ್ಥೆ ಪ್ರಾಪ್ತವಾಗಿದೆ. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಮಳೆಗಾಲದ ಮೊದಲೂ ಮಣ್ಣು ಹಾಕಲಾಗಿತ್ತು. ಮಳೆಗಾಲದ ನಂತರ ರಸ್ತೆ ನಿರ್ಮಿಸುವುದಾಗಿ …
Read More »ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್.
ಬೆಂಗಳೂರು : ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು …
Read More »ಬೆಳಗಾವಿಯಲ್ಲಿ “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025 ಪೂರ್ವಭಾವಿ ಸಭೆ
ಬೆಳಗಾವಿ: “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಮಾನ್ಯ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ರವರ ಘನ ಉಪಸ್ಥಿತಿಯಲ್ಲಿ ಇಂದು ಅಪರಾಹ್ನ ಬೆಳಗಾವಿ ಜಿಲ್ಲೆಯ ಬೆಳವಡಿಯಲ್ಲಿರುವ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ ಆಚರಣೆ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ ರೋಷನ್ ರವರ ಅಧ್ಯಕ್ಷತೆಯಲ್ಲಿ ಜರುಗಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ ಗುಳೇದ, ಬೆಳಗಾವಿ …
Read More »ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ.
ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.
Read More »ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ
ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ ಅವರು ಸಹಿ ಮಾಡಿ ಒಪ್ಪಂದದ ದಾಖಲೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. …
Read More »ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.
Read More »ತೀವ್ರ ಕೂತುಹಲ ಕೆರಳಿಸಿದ ಬಿಜೆಪಿ ನೊಟೀಸ್: ಯತ್ನಾಳರ ಮುಂದಿನ ನಡೆ ಏನು?
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಆದ್ರೆ ನೊಟೀಸ್ ತಲುಪಿಲ್ಲಾ ಎಂದು ಶಾಸಕ ಯತ್ನಾಳ ವರಾತ ತೆಗೆದಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣವನ್ನು ಮಣಿಸಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ …
Read More »ನೀವು ಸೈಬರ್ ಅಪರಾಧದ ಬಲಿಪಶುಗಳೇ” ಡಯಲ್ 1930
ಬೆಳಗಾವಿ: ಬೆಳಗಾವಿ ನಗರದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಅದರ ಭಾಗವಾಗಿ 1930 ಸಹಾಯವಾಣಿಗೆ ಇಂದು ಚಾಲನೆ ನೀಡಲಾಯಿತು. ಬೆಳಗಾವಿ ನಗರದ ಹೃದಯಭಾಗ ರಾಣಿ ಚನ್ನಮ್ಮ ವೃತ್ತದಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ 1930 ಸಹಾಯವಾಣಿಗೆ ಚಾಲನೆ ನೀಡಿದರು. ಚನ್ನಮ್ಮ ಪ್ರತಿಮೆ ಸುತ್ತಲೂ ಜಾಗೃತಿ ಫಲಕ ಅಳವಡಿಸಲಾಗಿದೆ. ಅದೇ ರೀತಿ ಬೃಹದಾಕಾರದ ಫ್ಲೆಕ್ಸ್ನಲ್ಲಿ “ನೀವು …
Read More »ಸರ್ವೀಸ್ ರಸ್ತೆ ಬಂದ್: ಬೆಂ-ಮೈ ಎಕ್ಸ್ಪ್ರೆಸ್ವೇಯಲ್ಲಿ ಟೋಲ್ ತಪ್ಪಿಸಿಕೊಳ್ಳುವವರಿಗೆ ಶಾಕ್
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೊಡ್ಡ ಶಾಕ್ ನೀಡಿದೆ. ಟೋಲ್ ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ. ಈ ಮೂಲಕ ಟೋಲ್ ಕಟ್ಟಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ಗಳಿಂದ ತಪ್ಪಿಸಿಕೊಳ್ಳಲು ಅನ್ಯ ಮಾರ್ಗಗಳನ್ನು ಬಳಸುವುದು, ಬಳಿಕ ಹೆದ್ದಾರಿಗೆ ಎಂಟ್ರಿ ಕೊಡುವ ವಾಹನ ಚಾಲಕರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹದ್ದಿನ …
Read More »
Laxmi News 24×7