ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳದಿಂದ ಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಿಶೇಷ ಪೂಜಾ ಕಾರ್ಯದ ಆಯೋಜನೆ ನೂರಾರು ಭಕ್ತರು ಭಾಗಿಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ ಗಣಪತಿ ಉತ್ಸವ ಮಂಡಳದ ವತಿಯಿಂದ 2025ನೇ ಸಾಲಿನ ಗಣೇಶ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಪೂಜೆ ಸಲ್ಲಿಸಿ ಶುಭಾರಂಭಗೊಳಿಸಲಾಯಿತು. ಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ …
Read More »ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಚಿಕ್ಕೋಡಿ, ಫೆಬ್ರವರಿ 08: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ (kill) ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಹೆಂಡತಿ ಸಿದ್ದವ್ವ ಓಲೇಕಾರ್ ಮತ್ತು ಪ್ರಿಯಕರ ಗಣಪತಿ ಕಾಂಬಳೆಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಹೋಗೋಣ ಅಂತಾ ಕರೆದುಕೊಂಡು ಬಂದಿದ್ದು, ಕೃಷ್ಣಾ ನದಿ ದಂಡೆ …
Read More »ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್
ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್ ಇನ್ನು ಕಾಂಗ್ರೆಸ್ ಯುವಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರು ಸ್ಥಳೀಯ ಮುಖಂಡರಾದ ಮಾಹಿತಿಯನ್ನು ಪಡೆದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆದೇಶದ ಮೇರೆಗೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದೋರಿನ ಆಸ್ಪತ್ರೆಯಲ್ಲಿರುವ ಮೃತರ ಪಾರ್ಥಿವ ಶರೀರಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆಯನ್ನು ಮಾಡಲು ಸಚಿವರು ಆದೇಶವನ್ನು ನೀಡಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ …
Read More »ವಿವಿಧ ಸಂಘಟನೆಗಳ ಮುಖಂಡರಿಂದ ಬೆಳಗಾವಿಯಲ್ಲಿ ಪ್ರತಿಭಟನೆ
ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ, ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗೆ ಬಿಡಬಾರದು ಎಂದು ಒತ್ತಾಯಿಸಿ, ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ …
Read More »ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು
ಚಾಮರಾಜನಗರ, : ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ (death) ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ …
Read More »ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ
ಬೆಂಗಳೂರು, (ಫೆಬ್ರವರಿ 03): ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ಇನ್ನು ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ …
Read More »ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ.
ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ …
Read More »ಬೆಳಗಾವಿ ಕೆ.ಎಲ್.ಇ ಆಸ್ಪತ್ರೆ ಎದುರಿನ ಬೈಕ್ ಕದಿಯುತ್ತಿದ್ದ ಕಳ್ಳ ಅಂದರ್; ಒಟ್ಟು 4 ಬೈಕ್ ವಶ.
ಬೆಳಗಾವಿ: ಎಪಿಎಂಸಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಕೆಎಲ್ಇ ಆಸ್ಪತ್ರೆಯ ಮುಂದುಗಡೆ ನಿಲಿಸಲಾಗಿರುವ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನ ಪತ್ತೆ ಹಚ್ಚಿ ಆತನಿಂದ ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎಪಿಎಮ್ ಸಿಯ ಪೋಲಿಸ್ ಇನ್ಸ್ಪೆಕ್ಟರ್ ಯು.ಎಸ್.ಅವಟಿ ಅವರು ತನ್ನ ತಂಡದೊಂದಿಗೆ ಕಾಕತಿಯ ಅಂಬೇಡ್ಕರಗಲ್ಲಿಯ ಮೋಹಮ್ಮದ ಶಾಯಿದ ಅಬ್ದುಲ್ ಹಮೀದ್ ಮುಲ್ಲಾ ಈತನನ್ನು ಪತ್ತೆ ಹಂಚಿ ತನಿಖೆ ನಡೆಸಿ ಕಳ್ಳತನ ಮಾಡಿದ ಎರಡು ಹಿರೋ ಹೊಂಡಾ ಸ್ಪೆಂಡರ್, ಒಂದು ಹೋಂಡಾ ಆಕ್ಟಿವಾ, ಒಂದು …
Read More »ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ನಗರದಲ್ಲಿ ಟ್ರಾಫಿಕ್ ಪೊಲೀಸರು ಜಾಗೃತಿ ಮೂಡಿಸಿದರು.
ಬೆಳಗಾವಿ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು. ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ …
Read More »ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ ಕೂಡ ಅವರ ಬಳಿ ಜ್ಯೋತಿಷ್ಯ ಕೇಳಿ ಬರುತ್ತೇನೆಂದು ಸಿಎಂ ಬದಲಾವಣೆ ಭವಿಷ್ಯ ನುಡಿದಿರುವ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು. ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ನೀಡಿರುವ ಹೇಳಿಕೆ ಟಾಂಗ್ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೂ ಜ್ಯೋತಿಷ್ಯ ಶಾಸ್ತ್ರದ …
Read More »
Laxmi News 24×7