Breaking News

ಜಿಲ್ಲೆ

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ

ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ …

Read More »

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …

Read More »

ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ; ಬೇಸಿಗೆಯಲ್ಲಿ ಲೋಡ ಶೆಡ್ಡಿಂಗ್ ಇಲ್ಲ: ಸಚಿವ ಜಾರ್ಜ್‌

ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …

Read More »

ಪ್ರಿಯಾಂಕಾ ಗಾಂಧಿ ಕಿತ್ತೂರು ಚನ್ನಮ್ಮನಂತೆ‌:ಖರ್ಗೆ

ಬೆಳಗಾವಿ: ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಶಕ್ತಿಶಾಲಿಯಾಗಿ ಹೋರಾಟ ಮಾಡುವ ಹೆಣ್ಣುಮಗಳು ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ ಮೆತ್ತಗೆ ಕಾಣುತ್ತಾರೆ, ಮುಟ್ಟಿ ನೋಡಿ. ನಮ್ಮ ಕಿತ್ತೂರು ಚನ್ನಮ್ಮ ಪ್ರಿಯಾಂಕಾ ಗಾಂಧಿ. ನಾನೇನು ಹೊಗಳುತ್ತಿಲ್ಲ. ಅವರಿಗೆ ಅಷ್ಟೊಂದು ಶಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟರು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂದೆ ಕಳೆದುಕೊಂಡಾಗ ಪ್ರಿಯಾಂಕಾ ಅವರಿಗೆ ನಾಲ್ಕೈದು ವರ್ಷ. ತಾಯಿ ರಕ್ಷಣೆಯಲ್ಲಿ …

Read More »

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಅನಾವರಣಕ್ಕೆ ಕ್ಷಣಗಣನೆ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ಬೆಳಗಾವಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ಮೊಟಕುಗೊಂಡಿದ್ದ ಕಾರ್ಯಕ್ರಮ ಮಂಗಳವಾರ (ಜ.21) ಆಯೋಜಿಸಲಾಗಿದೆ. ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು …

Read More »

7.20 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆ

ಬಳ್ಳಾರಿ: 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್‌ಡಬ್ಲ್ಯೂಸಿ ಗೋಡಾನ್​ನಲ್ಲಿ ನಡೆದಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ (ಶುಕ್ರವಾರ) ಕೆಎಸ್‌ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾಗಿದೆ. ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳುಗಳು ಕಂಡುಬಂದಿವೆ. ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್.ವಿ ಪ್ರಶ್ನಿಸಿದಾಗ, ಕೆಎಸ್‌ಡಬ್ಲ್ಯುಸಿಯ …

Read More »

ಲಾಲ್‌ಬಾಗ್​ ತರಕಾರಿ, ತೆಂಗಿನ ಗರಿಗಳ ಕೆತ್ತೆನೆ ಪ್ರದರ್ಶನ

ಬೆಂಗಳೂರು: ನಗರದ ಸಸ್ಯಕಾಶಿ ಲಾಲ್​ಬಾಗ್‌ನಲ್ಲಿ ನಡೆಯುತ್ತಿರುವ 217ನೇ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ಇಕೆಬಾನ, ಪುಪ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡನೆ, ಥಾಯ್ ಆರ್ಟ್‌ನ ಪೂರಕ ಕಲೆಗಳ ಪ್ರದರ್ಶನವನ್ನು ಬಹುಭಾಷಾ ನಟಿ ಪ್ರೇಮಾ ಶನಿವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹೂವು, ಬಾಳೆಎಲೆ, ತೆಂಗಿನ ಗರಿ, ತರಕಾರಿಗಳಲ್ಲಿ ಬಗೆ ಬಗೆಯ ವಿನ್ಯಾಸದ ಕಲಾಕೃತಿಗಳನ್ನು ಮಾಡುವುದೆಂದರೆ ಇದೊಂದು ರೀತಿ ಧ್ಯಾನ ಇದ್ದಂತೆ ಎಂದು ಹೇಳಿದರು

Read More »

ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರ ಪ್ರತಿಭಟನೆ:ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ

ಅನ್ಯಾಯವಾದ ರೈತರಿಗೆ ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರು ಪ್ರತಿಭಟನೆ ಚಿಕ್ಕೋಡಿ: ಭೂಮಿ ಖರೀದಿಯ ವ್ಯಾಜ್ಯವು ನ್ಯಾಯಾಲಯದಲ್ಲಿ ಇರುವಾಗಲೇ ಚಿಕ್ಕೋಡಿ ಉಪನೋಂದನಾಧಿಕಾರಿ ಮತ್ತೊಬ್ಬರಿಗೆ ಆಸ್ತಿಗಳನ್ನು ಮಾರಾಟ ಮಾಡಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಬರುವ ಹದಿನೈದು ದಿನಗಳ ಒಳಗಾಗಿ ರೈತರಿಗೆ ನ್ಯಾಯ ಸಿಗದೇ ಹೋದರೆ ಮಿನಿವಿಧಾನಸೌಧದ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿಕ್ಕೋಡಿ …

Read More »

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ …

Read More »