ವಿಶ್ರಾಂತಿಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಜನರಿಂದ ಅಹವಾಲು ಸ್ವೀಕಾರ ಸಂಕ್ರಾಂತಿಯ ಹಬ್ಬದಂದು ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ರಸ್ತೆ ಅಪಘಾತವಾದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಕುವೆಂಪು ನಗರದ ನಿವಾಸದಲ್ಲಿ ಸಾರ್ವಜನಿಕರ ಆಹವಾಲನ್ನು ಸ್ವೀಕರಿಸಿದರು. ಗ್ರಾಮೀಣ ಮತಕ್ಷೇತ್ರದ ಜನರು ವಿವಿಧ ಸಮಸ್ಯೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಅಳಲು ತೋಡಿಕೊಂಡರು. ಸ್ಥಳದಲ್ಲಿಯೇ ಕೆಲ ಜನರ ಸಮಸ್ಯೆ …
Read More »ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ
ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್ ಅವರು; ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಿಕೆ ಹಾಗೂ ಆ ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ …
Read More »“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನಮ್ಮ ರಸ್ತೆ ಕೈಪಿಡಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ, ಬಿ ಎಂ ಆರ್ ಡಿ ಎ ಆಯುಕ್ತ ರಾಜೇಂದ್ರ ಚೋಳನ್, ಇಂಜಿನಿಯರ್ ಇನ್ …
Read More »ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು : ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ …
Read More »ಹಿಂಡಲಗಾ ಜೈಲಿನ ಜಾಮರ್ ತಂದೊಡ್ಡಿದ ತೊಂದರೆ… ನೆಟವರ್ಕ್ ಸಿಗದೇ ಪರಿತಪಿಸುತ್ತಿರುವ ಜನತೆ..
ಬೆಳಗಾವಿ: ಹಿಂಡಲಗಾ ಜೈಲಿನ ವತಿಯಿಂದ ಜೈಲಿನ ಹಿತಾಸಕ್ತಿಯಲ್ಲಿ ಅಳವಡಿಸಿದ ಜಾಮರನಿಂದಾಗಿ ಜೈಲಿನ ಅಕ್ಕಪಕ್ಕದ ನಾಗರಿಕರಿಗೆ ನೆಟವರ್ಕ್ ಸಿಗದೇ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಬೆಳಗಾವಿಯ ಹಿಂಡಲಗಾ ಜೈಲಿನ ಮೂಲಕ ಜಾಮರ್ ಅಳವಡಿಸಲಾಗಿದ್ದು, ಜೈಲಿನ ಅಕ್ಕಪಕ್ಕದ ಜನವಸತಿಯಲ್ಲಿಯೂ ನೆಟವರ್ಕ್ ಸಿಗದೇ ಜನರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಈಗಾಗಲೇ ನಾಗರೀಕರು ಜೈಲಿನ ಆಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು, ಜಾಮರನ ಮಿತಿಯನ್ನು ಕಡಿಮೆಗೊಳಿಸಬೇಕೆಂದು ಆಗ್ರಹಿಸಲಾಗಿದೆ. ಕಳೆದ 5 ದಿನಗಳಿಂದ ಹಿಂಡಲಗಾ ಗ್ರಾಮ …
Read More »ಲೋಕಾಯುಕ್ತ ಸ್ವತಂತ್ರ ಸಂಸ್ಥೆ…ಸಿಎಂ ಕಂಟ್ರೋಲನಲ್ಲಿ ಬರಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್.
ಬೆಂಗಳೂರು: ಮುಡಾ ವಿರುದ್ಧ ದೋಸ್ತಿ ಪಾದಯಾತ್ರೆ ರಾಜಕೀಯ ಪ್ರೇರಿತ ಎಂದು ಮೊದಲೇ ಹೇಳಿದ್ದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರ್ಯವಾಗಿದ್ದು, ಮುಖ್ಯಮಂತ್ರಿಗಳ ನಿಯಂತ್ರಣದಲ್ಲಿರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದಾಗಲೇ ಬಿಜೆಪಿ ಮತ್ತು ಜೆ.ಡಿ.ಎಸ್. ಬಗ್ಗೆ ಇದು ರಾಜಕೀಯ ಪ್ರೇರಿತ ಎಂದು ಹೇಳಿದ್ದೆ. ಕ್ಲೇಮ್ ಕೇಳಿದಾಗ ನೀಡಿದ್ದಾರೆ. ಲೋಕಾಯುಕ್ತ ಒಂದು ಸ್ವತಂತ್ರ್ಯ ಸಂಸ್ಥೆ ಇಲ್ಲಿ ಯಾವುದೇ ಪ್ರಭಾವವಿಲ್ಲ. ಯಾವುದಾದರೂ ಕೇಸ್ ಹಾಕಲು ಎವಿಡೆನ್ಸ …
Read More »ದುಷ್ಕರ್ಮಿಗಳು ಉದ್ಯಮಿಯನ್ನು ಅಪಹರಣ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ : ಸಿನಿಮೀಯ ರೀತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ಅಂಬಿ(48) ಅಪಹರಣಕ್ಕೆ ಒಳಗಾದ ಉದ್ಯಮಿ. ಫೆ.14 ರಂದು ರಾತ್ರಿ ಬಸವರಾಜ್ ಅವರನ್ನು ಅಪಹರಣ ಮಾಡಿದ್ದಾರೆ. ಅಪಹರಣದ ಬಳಿಕ ಬಸವರಾಜ್ ಪತ್ನಿಗೆ ಮಂಗಳವಾರ (ಫೆ.18) ತಡರಾತ್ರಿ ಕರೆ ಮಾಡಿರುವ ಕಿಡ್ನಾಪರ್ಸ್, ಬಸವರಾಜ್ ಅಂಬಿಯನ್ನು ಬಿಡಿಸಿಕೊಂಡು ಹೋಗಬೇಕು ಎಂದಿದ್ದರೆ, 5 ಕೋಟಿ ರೂ. …
Read More »ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ
ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್ಸಿ, ಎಸ್ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು. ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು …
Read More »
Laxmi News 24×7