ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ. ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು …
Read More »ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್ – ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು. ನಗರೋತ್ಥಾನ ಯೋಜನೆಯಡಿ ೪ ರ ಹಂತದಲ್ಲಿ …
Read More »ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ.
ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ. ಹುಕ್ಕೇರಿ ನಗರದಲ್ಲಿ ಬಹುದಿನಗಳ ಬೇಡಿಕೆಯಾದ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣಕ್ಕೆ ಸಕಲ ಸಿದ್ದತೆಗಳು ನಡೆದಿವೆ. ತಾಲೂಕಿನ ದಲಿತ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ ಮತ್ತು ಸುರೇಶ ತಳವಾರ ನೇತ್ರತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆ ಜರುಗಿಸಿ ಕಾರ್ಯಕ್ರಮದ ರೂಪ ರೇಷೆಗಳನ್ನು ಸಿದ್ದಪಡಿಸಿ ಮಾದ್ಯಮ ಗಳೊಂದಿಗೆ ಮಾತನಾಡಿದ ದೀಲಿಪ ಹೋಸಮನಿ ಹುಕ್ಕೇರಿ ತಾಲೂಕಿನಲ್ಲಿ ಡಾ, ಬಾಬಾಸಾಹೇಬ …
Read More »ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕಾಶ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ದಾಳಿ ಅಧಿಕಾರಿಗಳ ದಾಳಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್
Read More »ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್…!!! ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ
ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್… ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಘಟನೆ ಕಾಕತಿ ಪೊಲೀಸರಿಂದ ಪರಿಶೀಲನೆ ಶಾಲಾ ಆವರಣದಲ್ಲಿ ಬಿದ್ದ ಅನಾಮಧೇಯ ಡ್ರೋನ್ ನಿಂದ ಎರಡು ಗಂಟೆಗಳ ಕಾಲ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಕಾಲ ಕಳೆದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆ ಬಿಡುವ ಸಂದರ್ಭದಲ್ಲಿ ಏಕಾಏಕಿ ಮೈದಾನದಲ್ಲಿ ಬಿದ್ದ …
Read More »ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ
100 ಕೋಟಿ…ಚರ್ಚೆಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ …
Read More »ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ
ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ ಅಥಣಿ: ಆರೈಕೆದಾರರು ಸಮಗ್ರ ತರಬೇತಿ ಪಡೆದುಕೊಂಡು ಕಾಗವಾಡ, ಅಥಣಿ ತಾಲೂಕಿನ ಕೂಸಿನ ಮನೆಗಳನ್ನು ರಾಜ್ಯದಲ್ಲಿ ಮಾದರಿಯಾಗಿಸಬೇಕು ಎಂದು ಸಹಾಯಕ ನಿರ್ದೇಶಕ ಜಿ.ಎಸ್.ಮಠದ ಹೇಳಿದರು. ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಥಣಿ, ಕಾಗವಾಡ ತಾಲೂಕಿನ ಎರಡನೇ ಹಂತದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ರೇಣುಕಾ ಹೊಸಮನಿ ಮಾತನಾಡಿ, ಈಗಾಗಲೇ ನಾಲ್ಕು ಜನ ಆರೈಕೆದಾರರಿಗೆ …
Read More »ವೈದ್ಯೆಗೆ ವಂಚನೆ: ಐಶ್ವರ್ಯ ಗೌಡ ಸೇರಿ ನಾಲ್ವರ ವಿರುದ್ಧ ಮತ್ತೊಂದು ಎಫ್ಐಆರ್
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸುತ್ತಿದ್ದ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ …
Read More »ಬಿಬಿಎಂಪಿ ಮುಖ್ಯ ಇಂಜಿನಿಯರ್ ಕಚೇರಿ ಮೇಲೆ ಇಡಿ ದಾಳಿ,
ಬೆಂಗಳೂರು: ಕೊಳವೆ ಬಾವಿ ಕೊರೆಯುವ ಹಾಗೂ ನೀರು ಸಂಸ್ಕರಣಾ ಘಟಕಗಳ (ಆರ್.ಒ) ಸ್ಥಾಪನೆಯಲ್ಲಿ ಹಣಕಾಸು ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಡ್ಸನ್ ವೃತ್ತದ ಬಳಿಯಿರುವ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿರುವ ಚೀಫ್ ಇಂಜಿನಿಯರ್ ಕಚೇರಿಯ ಮೇಲೆ ಬೆಳಗ್ಗೆ 11 ಗಂಟೆಗೆ 7 ಜನರಿದ್ದ ಅಧಿಕಾರಿಗಳ ತಂಡ ದಾಳಿ ನಡೆಸಿ, ದಾಖಲಾತಿ ಪರಿಶೀಲನೆ …
Read More »ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು : ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು. ಬೇಡಿಕೆಗಳೇನು? ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ …
Read More »
Laxmi News 24×7