ರಾಮನಗರ, ಡಿಸೆಂಬರ್ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals) ಬಳಸಿಕೊಂಡು ಅನೈಸರ್ಗಿಕ ಲೈಂಗಿಕಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಡೆದಿದೆ ಸ್ಥಳೀಯರಿಂದ ಧರ್ಮದೇಟು ನಾಯಿಯೊಂದಿಗೆ ಅನೈಸರ್ಗಿಕ ಲೈಂಗಿಕಕ್ರಿಯೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ಸಾತನೂರು ರಸ್ತೆ ಬಳಿ ನಡೆದಿದೆ. ಬಳ್ಳಾರಿ ಮೂಲದ ಬಸವ ಎಂಬ …
Read More »ಹೆತ್ತ ಮಗುವನ್ನು ಬಿಟ್ಟು ತಾಯಿಪರಾರಿ
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬೆಚ್ಚಿಬಿಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ಮಗುವನ್ನು ಬಿಟ್ಟು ತಾಯಿಯೊಬ್ಬಳು ಪರಾರಿಯಾಗಿದ್ದಳು. ಸದ್ಯ ಮಗು ಸಾವನ್ನಪ್ಪಿದ್ದು, ಪಾಪಿ ತಾಯಿಯನ್ನ ಅರೆಸ್ಟ್ ಮಾಡಲಾಗಿದೆ. ಹೌದು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಡಿಸೆಂಬರ್ 8ರಂದು ಬೈಲಹೊಂಗಲ್ ಮೂಲದ ಬೀಬಿಜಾನ್ ಎಂಬ ಮಹಿಳೆ ತುರ್ತು ಪರಿಸ್ಥಿತಿಯಲ್ಲಿ ಪ್ರಸೂತಿಗೆಂದು ದಾಖಲಾಗಿದ್ದಳು. ಮಹಿಳೆಯ ಬಳಿ ಯಾವುದೇ ಗುರುತಿನ ಚೀಟಿಯಾಗಲಿ ದಾಖಲೆಯಾಗಲಿ ಇರಲಿಲ್ಲ. ತಾನು 6 ತಿಂಗಳ ಗರ್ಭಿಣಿಯಾಗಿದ್ದು,ಕಾಲು ಜಾರಿ ಬಿದ್ದಿದ್ದೇನೆ. ಹೊಟ್ಟೆ ನೋಯುತ್ತಿದೆ ಎಂದಾಗ ಮಾನವೀಯತೆಯ …
Read More »ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ
ಬಳ್ಳಾರಿ, ಡಿಸೆಂಬರ್ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ
ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …
Read More »ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ, ಬಿಜೆಪಿ, ಆರ್ಎಸ್ಎಸ್ನವರು: ಕಾಶಪ್ಪನವರ್ ಹೊಸ ಬಾಂಬ್
ಬೆಳಗಾವಿ, ಡಿಸೆಂಬರ್ 12: 2ಎ ಮೀಸಲಾತಿಗಾಗಿ (Panchamasali reservation) ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಅದೇ ಸಮುದಾಯದ ಶಾಸಕ ವಿಜಯಾನಂದ ಕಾಶಪ್ಪನವರ್, ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್ಎಸ್ಎಸ್ನವರು ಎಂದು ಹೊಸ ಬಾಂಬ್ ಹಾಕಿದ್ದಾರೆ. ಕಲ್ಲು ತೂರಲು …
Read More »ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆ
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು …
Read More »4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!
ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು …
Read More »30 ಗುಂಟೆಯಲ್ಲಿ ಬದನೆಕಾಯಿ ಬೆಳೆದು 15 ಲಕ್ಷ ರೂಪಾಯಿ ಲಾಭಗಳಿಸಿದ ಹಜಾರೆ ಸಹೋದರರ
ಚಿಕ್ಕೋಡಿ: ಭೂಮಿ ತಾಯಿಯನ್ನು ನಂಬಿದ ರೈತನಿಗೆ ಎಂದಿಗೂ ಮೋಸವಾಗಿಲ್ಲ ಎಂಬುದು ಹಿರಿಯರ ಮಾತಿನಂತೆ ಇಲ್ಲೋಬ್ಬ ಯುವ ರೈತ 30 ಗುಂಟೆಯಲ್ಲಿ ಕೇವಲ ಆರು ತಿಂಗಳಲ್ಲಿಯೇ ಬದನೆಕಾಯಿ ಬೆಳೆದು 15 ಲಕ್ಷ ರೂ ಬಂಪರ ಬೆಳೆ ತೆಗೆದು ಇತರ ರೈತನಿಗೆ ಮಾದರಿಯಾಗಿದ್ದಾನೆ. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಯುವ ರೈತರಾದ ಅನಿಲ ಹಜಾರೆ ಮತ್ತು ಸುನೀಲ ಹಜಾರೆ ಅವರು ತಮ್ಮ ಅರ್ಧ ಎಕರೆಯಲ್ಲಿ 1093 ತಳಿಯ ಬದನೆಕಾಯಿ ಬೆಳೆ ನಾಟಿ …
Read More »ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು
ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ …
Read More »
Laxmi News 24×7