ಬೆಳಗಾವಿ:ಹಿಂಡಲಗಾ ಗ್ರಾಮದ ಪೈಪ್ ಲೈನ್ ರಸ್ತೆಯ ವಿಜಯನಗರ ಎಂ.ಇ.ಎಸ್ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಗಣೇಶ ಮಂದಿರ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಪೂಜೆಯನ್ನು ನೆರವೇರಿಸಿ, ಚಾಲನೆ ನೀಡಿದರು. ಸುಮಾರು 1.25 ಕೋಟಿ ರೂ,ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ. ಈಗಾಗಲೇ ಗುಣಮಟ್ಟದ ವಸ್ತುಗಳನ್ನು ಉಪಯೋಗಿಸಿ, ಸುಸಜ್ಜಿತ ರೈತ ಸಮುದಾಯ ಭವನ ನಿರ್ಮಾಣ …
Read More »ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ
ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …
Read More »ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದ ಗ್ರಾಮಸ್ಥರು
ಚಿಕ್ಕಬಳ್ಳಾಪುರ: ಹಸು ಮೇಯಿಸಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ. ಜಿಲ್ಲೆಯ ಗುಂಡಿಬಂಡೆ ತಾಲೂಕಿನ ವರ್ಲಕೊಂಡ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ನಡುವೆ ನಿನ್ನೆ ಬೆಳಗ್ಗೆ ಚಿರತೆ ದಾಳಿಯ ಆತಂಕದಲ್ಲಿಯೇ ಕರೇನಹಳ್ಳಿಯ ರೈತ ರಾಮಕೃಷ್ಣಪ್ಪ ಹಸು ಮೇಯಿಸಲು ವರ್ಲಕೊಂಡ ಬೆಟ್ಟದ ಕಡೆ ಹೋಗಿದ್ದರು. ಈ ವೇಳೆ ಚೊಕ್ಕನಹಳ್ಳಿಯ ಕೆರೆ …
Read More »ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ
ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …
Read More »ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು
ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಬೆಂಗಳೂರು : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ
ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ತಾಯಿ – ಮಗ ಮೃತಪಟ್ಟಿರುವ ದಾರುಣ ಘಟನೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಮಲಾ (75) ಮತ್ತು ಅವರ ಪುತ್ರ ಕುಮಾರ್ (35) ಪ್ರಾಣ ಕಳೆದುಕೊಂಡ ದುರ್ದೈವಿಗಳು. ಮೃತರು ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಅವರ ಸಂಬಂಧಿಗಳಾಗಿದ್ದಾರೆ. ತಡರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿವೆ. ಇದರಿಂದ ದಟ್ಟ ಹೊಗೆ ಆವರಿಸಿದೆ. ಮನೆಯಲ್ಲಿದ್ದ 6 ಮಂದಿಯ …
Read More »ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್ನಲ್ಲಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಸೋಮವಾರ ಬೆಂಗಳೂರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಜೆ ಮೇಲೆ ಸಂಬಂಧಿಕರ ಜೊತೆ ಲಕ್ಷ್ಮೀಪುತ್ರ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಲಕ್ಷೀಪುತ್ರ ಮೂಲತಃ ವಿಜಯಪುರ …
Read More »ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ
Read More »ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು
ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮುನ್ನೋಳಿ ಪಟ್ಟಣದ ನಾಗಲಿಂಗ ನಗರದ ನಿವಾಸಿಗಳಾದ ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೇಪ್ಪ ಚೌಬಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಘವೇಂದ್ರ ಹಾಗೂ ರಂಜಿತಾ ಇಬ್ಬರು ಸುಮಾರು ದಿನಗಳಿಂದ ಪರಸ್ಪರ ಪ್ರೀತಿಸುತಿದ್ದರು. ಈವರಿಬ್ಬರು ಪ್ರೀತಿ ಮಾಡುವ ವಿಷಯ …
Read More »ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಟೋಲ್ ನಾಕಾ ಸುತ್ತಮುತ್ತಲಿನ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ಖಂಡಿಸಿ ವಿವಿಧ ಗ್ರಾಮಗಳ ಜನರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ಮುಳವಾಡ ಬಳಿ ಎನ್ ಎಚ್ 50 ರಲ್ಲಿನ ಟೋಲ್ ಪ್ಲಾಜಾದಲ್ಲಿ ಸುತ್ತಮುತ್ತಲಿನ 20 ವ್ಯಾಪ್ತಿಯ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿ …
Read More »