ಬೆಳಗಾವಿ: ಪುಣೆ-ಹುಬ್ಬಳ್ಳಿ ಮಧ್ಯೆ ಸೆಪ್ಟೆಂಬರ್ 16ರಿಂದ ಸಂಚರಿಸಲಿರುವ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲು ಸೇವೆ ವಾರದಲ್ಲಿ ಮೂರು ದಿನಕ್ಕೆ ಸೀಮಿತವಾಗಿದೆ. ಹಿಂದಿನ ವೇಳಾಪಟ್ಟಿಯಂತೆ ವಾರದಲ್ಲಿ 6 ದಿನ ಪುಣೆ-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಬೇಕಿತ್ತು. ಈ ಮಧ್ಯೆ, ಕೊಲ್ಹಾಪುರ ಮಾರ್ಗವಾಗಿಯೂ ಇದೇ ರೈಲು ಓಡಿಸಲು ರೈಲ್ವೆ ಇಲಾಖೆ ಮುಂದಾಗಿತ್ತು. ಇದಕ್ಕೆ ಮಹಾರಾಷ್ಟ್ರದ ಜನಪ್ರತಿನಿಧಿಗಳು ಅಲ್ಲದೇ ಬೆಳಗಾವಿ, ಧಾರವಾಡ ಜಿಲ್ಲೆ ಪ್ರಯಾಣಿಕರಿಂದ ಆಕ್ಷೇಪ ವ್ಯಕ್ತವಾಯಿತು. ‘ನೇರ ಕಾರ್ಯಾಚರಣೆ ಆರಂಭಗೊಂಡರೆ ಪುಣೆ-ಹುಬ್ಬಳ್ಳಿ …
Read More »ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು
ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತ …
Read More »ಅಡ್ಡಿ: ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆ
ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್ ಹೇಳಿದ್ದಾರೆ. 402 ಪಿಎಸ್ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …
Read More »ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ
ಪಿಜಿ-ನೀಟ್ ದೇಶಕ್ಕೆ 9ನೇ ರ್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ. ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ ಜತೆಗೆ ಸಂಸ್ಥೆಗೆ ಕೀರ್ತಿಯನ್ನು …
Read More »ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್
ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್ ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …
Read More »ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ
ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 13ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ …
Read More »ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ:ಸತೀಶ್ ಜಾರಕಿಹೊಳಿ
ಹುಕ್ಕೇರಿ: ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಔಜೀಕರ ಜ್ಞಾನಯೋಗಾಶ್ರಮವು ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಔಜೀಕರ ಜ್ಞಾನಯೋಗಾಶ್ರಮದಲ್ಲಿ ಔಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ …
Read More »ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ
ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …
Read More »ಕೈ ಸರ್ಕಾರ ಬದಲಾಗಲು ಇನ್ನೂ 4 ದೀಪಾವಳಿ ಮುಗಿಯುವವರೆಗೆ ಕಾಯಬೇಕು: ಮಧು ಬಂಗಾರಪ್ಪ
ಬೆಳಗಾವಿ: ‘ದೀಪಾವಳಿ ನಂತರ ನಮ್ಮ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅವರು ಇನ್ನೂ ನಾಲ್ಕು ದೀಪಾವಳಿ ಮುಗಿಯುವವರೆಗೆ ಕಾಯಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ ಮಾಡಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಬೀಳುತ್ತದೆ’ ಎಂಬ ಬಿಜೆಪಿ ನಾಯಕರ ಮಾತಿಗೆ ನಗರದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕಂಡು ಬಿಜೆಪಿ, ಜೆಡಿಎಸ್ …
Read More »ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ
ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ ಸತೀಶ್ ಜಾರಕೊಹೊಳಿ ಪರ ಆಪ್ತನ ಬ್ಯಾಟಿಂಗ್ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದಿಲ್ಲ ಮಂತ್ರಿಗಳು, ಶಾಸಕರು ಸಿಎಂ ಪರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ ಖಂಡಿತ ಮುಂದುವರೀತ್ತಾರೆ ಸತೀಶ ಜಾರಕಿಹೊಳಿ ಮುಂದಿನ ಸಿಎಂ ಅಭಿಯಾನ ವಿಚಾರ ಅದೆಲ್ಲಾ ಹೈಕಮಾಂಡಗೆ ಬಿಟ್ಟ ವಿಚಾರ ಸಚಿವ ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು! ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ ನಮ್ಮ ಜಿಲ್ಲೆಯವರೆ ಸಿಎಂ …
Read More »
Laxmi News 24×7