Breaking News

ಜಿಲ್ಲೆ

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ …

Read More »

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್‌ಡಿಆರ್‌ಎಫ್‌ ತಂಡ ಬೋಟ್‌ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್‌ ಜಾಕೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್‌ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್‌ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್‌ ನಿಯಂತ್ರಣ …

Read More »

CMಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ

ಬೆಂಗಳೂರು: “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಕರಣಕ್ಕೆ …

Read More »

ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿ‌ನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ‌ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …

Read More »

ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿ‌ನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ‌ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …

Read More »

ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಿ’

ಬೆಳಗಾವಿ: ‘ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರವಾಹದಿಂದ ಜನರು ಮತ್ತು‌ ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.   ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ನಿರ್ವಹಣೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ …

Read More »

ಬೆಳಗಾವಿ ಹುಡುಗನ ಫ್ಯೂಸ್ ಕಿತ್ತ ಗೌಡ್ತಿ

ಬೆಳಗಾವಿ : ಬೆಂಗಳೂರಿನ ಕಸ್ತೂರಬಾ ನಗರದ ಯುವತಿ ಪ್ರಿಯಾಂಕಾ(24) ಬೆಳಗಾವಿಯ ಅಲಾರವಾಡ ಗ್ರಾಮದ ರಾಹುಲ್ ಎಂಬ ಯುವಕ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದ ಸುದ್ದಿ ನಿನ್ನೆ ವೈರಲ್ ಆಗಿತ್ತು. ಆದರೆ ಸಧ್ಯ ಈ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಪ್ರೀತಿ ಮದುವೆಗೆ ಬಂದು ನಿಂತಿತ್ತು. ನಿನ್ನೆಯಷ್ಟೇ ಯುವತಿ ಹಾಗೂ ಬೆಳಗಾವಿ ಯುವಕನ ಜೊತೆ ಮದುವೆಯಾಗಿತ್ತು.

Read More »

ಕಣಕುಂಬಿ ಅರಣ್ಯ: 11.5 ಸೆಂ.ಮೀ ಮಳೆ

ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ. ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ.   ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ. …

Read More »

ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ

ವಿಜಯಪುರ: ಆಸ್ತಿ ವಿವಾದದ ಕಾರಣಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ನಾಲತವಾಡ-ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ ಎಂಬುವವರ ಮೇಲೆ ಅಮಾನವೀಯ ರೀತಿಯಲ್ಲಿ ಸಂಬಂಧಿಗಳೇ ಹಲ್ಲೆ ಮಾಡಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ದೇವಮ್ಮ ಅವರ ತಲೆಗೂದಲು ಹಿಡಿದು ಎಳೆದಾಡಿದ್ದರೆ, ಇನ್ನೋರ್ವ ವ್ಯಕ್ತಿ …

Read More »

ಕೋರೆ ಜನ್ಮದಿನ: ಉಚಿತ ಹೃದ್ರೋಗ ಚಿಕಿತ್ಸೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ 77ನೇ ಜನ್ಮದಿನದ ಅಂಗವಾಗಿ, ಇಲ್ಲಿನ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ 100 ಜನರಿಗೆ ಆಂಜಿಯೊಗ್ರಫಿ ಹಾಗೂ 25 ಹೃದ್ರೋಗಿಗಳಿಗೆ ಆಂಜಿಯೊಪ್ಲಾಸ್ಟಿಯನ್ನು ಉಚಿತವಾಗಿ ಮಾಡಲಾಗುವುದು’ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕರ್ನಲ್‌ ಡಾ.ಎಂ. ದಯಾನಂದ ತಿಳಿಸಿದರು.   ‘ಆರ್ಥಿಕವಾಗಿ ಹಿಂದುಳಿದವರು ಮಾತ್ರ ಇದನ್ನು ಬಳಸಿಕೊಳ್ಳಲು ಸಾಧ್ಯ. ಈಗಾಗಲೇ ಸರ್ಕಾರದ ವೈದ್ಯಕೀಯ ಸವಲತ್ತು, ವಿಮೆ ಅನುಕೂಲ ಇದ್ದವರಿಗೆ ಬರುವುದಿಲ್ಲ. …

Read More »