ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …
Read More »ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು
ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ …
Read More »ಮಾರಾಟಕ್ಕೆ ಇಟ್ಟಿದ್ದ ಮಗು ಸಾವು
ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್ 20) ಮೃತಪಟ್ಟಿದೆ. ‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್ ಪಾಟೀಲ ತಿಳಿಸಿದರು. ಏನಿದು ಪ್ರಕರಣ: ‘ಪವಿತ್ರಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ನಿಬ್ಬೆರಗಾಗಿಸುವ ಜಲಯೋಗ ಸಾಧಕ: 3 ತಾಸು ನೀರಿನಲ್ಲಿ ತೇಲುವ 72ರ ವೃದ್ಧ!
ಕಬ್ಬೂರ: 72 ವರ್ಷದ ಈ ಹಿರಿಯರು ಜಲಯೋಗದಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ನೀರಿನ ಮೇಲೆ ಮೂರು ತಾಸಿಗೂ ಅಧಕ ಸಮಯ ಲೀಲಾಜಾಲವಾಗಿ ಯೋಗದ ಭಂಗಿಗಳನ್ನು ಪ್ರದರ್ಶಿಸುತ್ತಾರೆ. ಅವರ ಸಾಮರ್ಥ್ಯ, ಚುರುಕುತನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಎಂಥವರನ್ನೂ ನಿಬ್ಬೆರಗು ಮಾಡುತ್ತದೆ. ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಪ್ರಕಾಶ ಬಸಲಿಂಗಪ್ಪ ಬೆಲ್ಲದ ಅವರೇ ಈ ಯೋಗ ಸಾಧಕ. ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅವರು 37 …
Read More »ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಯುವಕನ ವಿರುದ್ಧ ದೂರು
ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನಂತೆ. ಇದೀಗ ಆ ಯುವಕನ ವಿರುದ್ಧ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವರು ಪೊಲೀಸರಿಗೆ ದೂರು (Police Complaint) ನೀಡಿದ್ದಾರೆ. ಸೂರಜ್ ರೇವಣ್ಣಗೆ ಯುವಕನಿಂದ ಬ್ಲಾಕ್ ಮೇಲ್ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ …
Read More »ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು
ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು ಪಿತೂರಿ ಮಾಡುತ್ತಿದೆ ಎಂದು ಆರೋಪಿಸ ಲಾಗಿದೆ. ಅದು ಕಳೆದ 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿಯನ್ನೇ ಮಾಡಿಲ್ಲ ಎನ್ನುವ ಸಂಗತಿ ಈಗ ಹೊರಬಿದ್ದಿದೆ. ಉರ್ದು ಭಾಷಾ ಶಿಕ್ಷಕರ ನೇಮಕಾತಿ ಮಾಡಿದ್ದು, ಕನ್ನಡ ಶಾಲೆಗಳಿಗೆ ಮಾತ್ರ ಅರ್ಹ ಶಿಕ್ಷಕರಿದ್ದರೂ ಮಹಾರಾಷ್ಟ್ರ ಸರಕಾರ ಅವರನ್ನು ಪರಿಗಣಿಸಿಲ್ಲ. 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿ …
Read More »40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ. ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ …
Read More »ಸಿದ್ದು ಸಿಎಂ ಇರುವವರೆಗೆ ಮಾತ್ರ ಕಾಂಗ್ರೆಸ್ ಸರ್ಕಾರ ಸೇಫ್; : ರಮೇಶ್ ಜಾರಕಿಹೊಳಿ
ಬೆಳಗಾವಿ: ಸಿದ್ದರಾಮಯ್ಯ ಸಿಎಂ ಇರುವವರೆಗೆ ಕಾಂಗ್ರೆಸ್ ಸರ್ಕಾರ ಇರುತ್ತದೆ. ಅವರ ಅವ ಧಿ ಮುಗಿದ ನಂತರ ಹೇಳಲಾಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಬೆಳಗಾವಿ ನಗರದ ಯೋಗಿಕೊಳ್ಳ ಪ್ರದೇಶದಲ್ಲಿ 6 ಟಿಎಂಸಿ ನೀರು ನಿಲ್ಲಿಸಲು ಉದ್ದೇಶಿಸಿ ಮಾಡಲಾದ ಘಟ್ಟಿ ಬಸವಣ್ಣ ಡ್ಯಾಂ ಯೋಜನೆಯನ್ನು ನಿಲ್ಲಿಸಲು ಮಹಾನಾಯಕ ಪ್ಲಾನ್ ಮಾಡಿದ್ದ. ಯೋಜನೆ ನಿಲ್ಲಿಸಲು ಅಧಿ ಕಾರಿಗಳಿಂದ ಸತೀಶ್ ಜಾರಕಿಹೊಳಿ ಹೆಸರು ಹೇಳಿಸಿದ್ದ. ಆದರೆ ನಾನು ಸತೀಶ ಜತೆ ಮಾತನಾಡಿದಾಗ …
Read More »ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್
ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …
Read More »
Laxmi News 24×7