ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ …
Read More »ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ
ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿಯ ಹಾಲಿ ಸಂಸದ, ಮಾಜಿ …
Read More »ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!
ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು 28 ಲೋಕಸಭಾ ಕೇತ್ರಗಳನ್ನ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಸಂಸದರಿದ್ದಾರೆ. ಆದರೆ, ಈ ಬಾರಿ ಈ ಕ್ಷೇತ್ರವನ್ನ ಗೆಲ್ಲಲು ದಳಪತಿಗಳು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.ಹೌದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು …
Read More »21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ
ಈ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್ ಮುಂದೆ ಇಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …
Read More »ಕೃಷಿ ಹೊಂಡದಲ್ಲಿ ಈಜಲು ಹೋಗಿತಂದೆ ಮಕ್ಕಳು ಸಾವು…!
ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು. ವೃತ್ತಿಯಲ್ಲಿ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ …
Read More »ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ
ಚಿಕ್ಕೋಡಿ, ಮಾರ್ಚ್ 11: ಲೋಕಸಭೆ ಚುನಾವಣೆ (Lok Sabha Election) ಕಲವೇ ತಿಂಗಳು ಬಾಕಿ ಉಳಿದಿವೆ. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ವಿಚಾರವಾಗಿ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿ ಮತ್ತು ಚಿಕ್ಕೋಡಿ (Chikkodi) ಎರಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುವುದು ಗೊಂದಲ ಗೂಡಾಗಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ …
Read More »ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ
ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …
Read More »ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ :ಸತೀಶ್ ಜಾರಕಿಹೊಳಿ,
ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ದಲಿತ ಮುಖ್ಯಮಂತ್ರಿಗಾಗಿ (Dalit CM) ಬೇಡಿಕೆ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದರು. ಈ ವಿಷಯದಲ್ಲಿ ತಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ, ಸೆಂಚುರಿ (century) ಬಾರಿಸಲ್ಲ ಎಂದು ನಗುತ್ತಾ ಹೇಳಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ …
Read More »ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ
ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. …
Read More »1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.
ಬೆಳಗಾವಿ, : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …
Read More »
Laxmi News 24×7