ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ. ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.
Read More »ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
ಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ ಕ್ಷೀಣಿಸುವುದು ವಾಡಿಕೆ. ಆದರೆ ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಕರಂಜಾಳ ಗ್ರಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ತು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ನಿರ್ಮಿಸಿದ ಕೆರೆಯಲ್ಲಿ ಈ ವರ್ಷದ ಕಡು ಬೇಸಿಗೆಯಲ್ಲೂ ಅವಶ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ.
Read More »ಕಾಹೇರ್ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್ಕರ್ ಭಾಗಿ
ಬೆಳಗಾವಿ: ‘ಇಲ್ಲಿನ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್ನ(ಕಾಹೇರ್) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ’ ಎಂದು ಕಾಹೇರ್ ಕುಲಪತಿಯೂ ಆಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Read More »ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …
Read More »ಮೊಸಳೆಗಳಿವೆ ಎಚ್ಚರಿಕೆ!
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …
Read More »ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ
ಖಾನಾಪುರ: ತಾಲ್ಲೂಕಿನ ಹಲವೆಡೆ ಮಳೆಯ ಕೊರತೆಯ ಪರಿಣಾಮ ಈ ಸಲದ ಬೇಸಿಗೆಯಲ್ಲಿ ಎಲ್ಲೆಡೆ ಜಲಕ್ಷಾಮ ತಲೆದೋರಿದೆ. ಪ್ರಾಣಿ- ಪಕ್ಷಿಗಳು, ಜಲಚರಗಳಿಗೂ ಕುಡಿಯುವ ನೀರಿನ ತೊಂದರೆ ಉದ್ಭವಿಸಿದೆ. ಆದರೆ ಪಟ್ಟಣದಿಂದ 8 ಕಿ.ಮೀ ದೂರದಲ್ಲಿರುವ ಸಣ್ಣ ಹೊಸೂರು ಗ್ರಾಮದ ವಿಶಾಲವಾದ ಕೆರೆ ನೀರಿನಿಂದ ತುಂಬಿ ಕಂಗೊಳಿಸುತ್ತಿದೆ. ಇದನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣ ಮಾಡಬೇಕಾದ ಅವಶ್ಯಕತೆ ಇದೆ. ಈ ಕೆರೆಯಲ್ಲಿ ನೀರಿನ ಸಂಗ್ರಹದ ಪರಿಣಾಮ ಅಂಚಿನಲ್ಲಿ ನೂರಾರು ಬಿಳಿ ಕೊಕ್ಕರೆ, ರಾಜಹಂಸ, ಪಾರಿವಾಳ, …
Read More »ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ : ಸಿಎಂ
ಬೀದರ್ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ …
Read More »ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
ಕೋಲಾರ: ಪ್ರಧಾನಿ ಮೋದಿಯವರು ಶನಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ರವಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ಮೋದಿ ಸಾಹೇಬರೇ, ದೇವರ ಮೇಲೆ ನಂಬಿಕೆ ಇರಿಸಿಕೊಂಡು ಕಾಯುತ್ತಿದ್ದೇವೆ. ಜೂ. 4ರಂದು ದೇಶಕ್ಕೆ ಹಿಡಿದ ಶನಿ ಬಿಡುತ್ತದೆ. ನೀನು ದೇಶಕ್ಕೆ ಹಿಡಿದ ಶನಿ ಕಣಯ್ನಾ’ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಾಯಕಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಡವರಿಗೆ, ಹೆಣ್ಣು …
Read More »ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ
ಬೆಳಗಾವಿ: ಹುಬ್ಬಳ್ಳಿಯ ನೇಹಾ ಹತ್ಯೆಯ ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಸವದತ್ತಿ ತಾಲೂಕಿನ ಮುನವಳ್ಳಿ ಮತ್ತೊಂದು ಆಘಾತಕಾರಿ ಪ್ರಕರಣದಿಂದ ಸುದ್ದಿಯಾಗಿದ್ದು, ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಹಿಂದೆ ಲವ್ ಜಿಹಾದ್ ಪ್ರಯತ್ನದ ಆರೋಪ ಸಹ ಕೇಳಿಬಂದಿದೆ. ಮತಾಂತರಕ್ಕೆ ಯತ್ನಿಸಿದ ಪ್ರಮುಖ ಅರೋಪಿ ರಫೀಕ್ ಬೇಪಾರಿ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ. ಇದಲ್ಲದೆ ಇವರಿಗೆ ಸಾಥ್ ನೀಡಿದ ಆರೋಪದ ಮೇಲೆ ಇನ್ನೂ ಐದು ಜನರ …
Read More »ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ
ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ ಜಿಲ್ಲೆಯಲ್ಲಿ ಭೀಕರ ಬರದಿಂದ ಜಲಕ್ಷಾಮ ಉಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಬತ್ತಿವೆ. ಆದರೆ, ಇಲ್ಲಿನ ರಾಮಲಿಂಗೇಶ್ವರ 20 ಅಡಿ ಬಾವಿಯಲ್ಲಿ ಮಾತ್ರ ನಿರಂತರ ಜಲ ಪೂರಣವಾಗಿದೆ. ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಈ ಬಾವಿ ಎಂಥದ್ದೇ ಬಿರು ಬೇಸಿಗೆಯಲ್ಲೂ, ಬರದಲ್ಲೂ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ ಗುಡ್ಡಗಳ ನಡುವೆ ತಲೆ ಎತ್ತಿನಿಂತ ದೇವಸ್ಥಾನದಲ್ಲಿ …
Read More »
Laxmi News 24×7