ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್ಆರ್ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ. ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ …
Read More »ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಳಗಾವಿ : ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕಳೆದ ಸಪ್ಟೆಂಬರ್ 1 ರಂದು ಪ್ಲ್ಯಾಟ್ ತೋರಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಆತನ ಕಾರಿನಲ್ಲಿ ಅಪಹರಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮೂಲದ ಕುಖ್ಯಾತ ರೌಡಿ ವಿಶಾಲಸಿಂಗ್ ಚೌಹಾನ್ ( 25 ) ಬಂಧಿಸಲಾಗಿದೆ, ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ …
Read More »ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಬೆಳಗಾವಿ: ಸಾಧಕರ ಸಾಧನೆ ಹಿಂದೆ ಪರಿಶ್ರಮ ಮತ್ತು ಕಣ್ಣೀರಿನ ಕಥೆ ಇರುತ್ತದೆ. ಎಷ್ಟೋ ರಾತ್ರಿಗಳನ್ನು ಹಗಲುಗಳನ್ನಾಗಿ ಪರಿವರ್ತಿಸಿಕೊಂಡಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಮುರುಗೇಶ ಎಚ್.ಎಂ. ಅಭಿಪ್ರಾಯಪಟ್ಟರು. ನಗರದ ಭಡಕಲ್ ಗಲ್ಲಿಯ ಬನಶಂಕರಿ ದೇವಸ್ಥಾನದ ಸಭಾಗೃಹದಲ್ಲಿ ರವಿವಾರ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಸಾಧನೆಯ ಮೆಟ್ಟಿಲು …
Read More »ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್ ಪಡೆದ ಉದ್ಯಮಿ ಪ್ರಶಾಂತ್ ಜೋರಾಪುರ ಅವರು
ಬೆಳಗಾವಿ: ಉದ್ಯೋಗ ಮಾಡೋದು ಎಲ್ಲರಿಗೂ ಗೊತ್ತು ಉದ್ಯೋಗ ಸುಮಾರು ಜನಾ ಮಾಡ್ತಾರೆ ಆದರೆ ಅದರಲ್ಲಿ ಸಾಧನೆ ಮಾಡಿದವರ ಸಂಖ್ಯೆ ಕಮ್ಮಿ ಇನ್ನೂ ಇವತ್ತಿನ ವಿಶ್ ಯಕ್ಕೆ ಬರೋದ ಆದ್ರೇ ನಿನ್ನೆ ಬೆಳಗಾವಿ ನಗರ ದಲ್ಲಿ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಬೆಳಗಾವಿಯಲ್ಲಿ BUSINESS EXCELLENCE AWARD ಸಮಾರಂಭ ಆಯೋಜನೆ ಮಾಡಿ ದ್ದರು ಬೆಳ ಗಾವಿಯ ಎಲ್ಲ ಉದ್ಯಮಿ ಗಳು ಕೂಡ ಅದರಲ್ಲಿ ಭಾಗಿ ಯಾಗಿ ದ್ದರು ಹಾಗೂ ನಗರದ ಜನತೆ …
Read More »ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ
ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …
Read More »ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಗೋಕಾಕ ನಗರಕ್ಕೆ ಅಂಟಿಕೊಂಡ ಗಾಂಜಾ ಘಾಟು! ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ
ಗೋಕಾಕ : ನಗರದ ನದಾಫ್ ಗಲ್ಲಿ ಮಸ್ತಾನ್ ಸಾಬ್ ದರ್ಗಾ ಹತ್ತಿರ ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ ಬೀಳುತ್ತಿದ್ದು ಗಾಂಜಾ ಸೇವನೆಗೆ ಬಳಸುವ ವಸ್ತುಗಳು ದಿನನಿತ್ಯ ಈ ಪ್ರದೇಶದಲ್ಲಿ ಕಂಡು ಬರುತ್ತಿವೆ. ಯುವಕರು ಸಿಗರೇಟ್ ಸೆದುತ್ತಿರುವಂತೆ ಕಂಡು ಬಂದರು ಸಹಿತ ಅದು ಸಿಗರೇಟ್ ಆಗಿರುವುದಿಲ್ಲ. ಬದಲಾಗಿ ಅದರೊಂದಿಗೆ ಗಾಂಜಾ ಕೂಡ ಸೇರಿಸಿ ಸಿಗರೇಟ್ ಸೆದುತ್ತಿರುವುದು ಕಂಡು ಬರುತ್ತದೆ. ಪೋಷಕರಿಗೆ ಆತಂಕ! ನಮ್ಮ ಮಗನೊಬ್ಬ ಗಾಂಜಾಗೆ ಬಲೆಗೆ ಸಿಲುಕಿದ್ದು ,ನಾವು …
Read More »ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ,
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಆಡಳಿತ ವ್ಯವಸ್ಥೆ ಯಾವ ರೀತಿ, ಜನರ ಪರಿಸ್ಥಿತಿ ಹೇಗಿದೆ ಎಂಬುವುದಕ್ಕೆ ತಾಜಾ ಉದಾಹರಣೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ. ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ತಜ್ಞ ವೈದ್ಯರು ಹಿಂದೇಟು ಹಾಕುತ್ತಿದ್ದು ನಗರಪ್ರದೇಶಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗಿದ್ದು ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ… …
Read More »ರೈತರಿಗೆ ಅನ್ಯಾಯವಾಗಿದ್ದರೆ ಪರಿಹಾರ ವಿಳಂಬ ಮಾಡುವುದಿಲ್ಲ : ಸಚಿವ ಶಿವಾನಂದ ಪಾಟೀಲ್
ಹಾವೇರಿ : ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆ ಹೆಚ್ಚಿದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ರೈತರ ಆತ್ಮಹತ್ಯೆಯ ನಿಖರ ಸಂಖ್ಯೆ ತಿಳಿಯಲು ಎಫ್ಎಸ್ಎಲ್ ವರದಿ ಬರುವವರೆಗೂ ಕಾಯಬೇಕು ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020ರಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರಲ್ಲಿ 600ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲೂ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ …
Read More »ನಿಪ್ಪಾಣಿ ತಾಲೂಕಿನ ನಂತರ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಸಂಚರಿಸಿ ಮೀಸಲಾತಿಯ ಹೋರಾಟದ ಜಾಗೃತಿ
ಚಿಕ್ಕೋಡಿ: ‘ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸಲ್ಲಿಸಿ ಮೀಸಲಾತಿಗಾಗಿ ಒತ್ತಡ ಹೇರಲಾಗುವುದು. ನಗರದಲ್ಲಿ ಸೆ.೧೦ರಂದು ಬೆಳಗಾವಿ ಜಿಲ್ಲಾ ಮಟ್ಟದ ಹೋರಾಟ ನಡೆಸಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಸಿಗಬೇಕು ಹಾಗೂ ಕೇಂದ್ರ ಸರ್ಕಾರವು ಓಬಿಸಿ ಪಟ್ಟಿಯಲ್ಲಿ ಸೇರ್ಪಡಿಸಿಕೊಳ್ಳಬೇಕೆಂದು ಒತ್ತಾಯಿಸಲಾಗುವುದು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಪ್ರಸಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು …
Read More »
Laxmi News 24×7