Breaking News
Home / ಜಿಲ್ಲೆ (page 28)

ಜಿಲ್ಲೆ

ಸಾಮಾಜಿಕ ಅನಿಷ್ಠಗಳಿಂದ ಸಮಾಜವನ್ನು ಮುಕ್ತಗೊಳಿಸಲು ಬಸವ ಧರ್ಮವೊಂದೇ ಪರಿಹಾರ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ

ಬೆಳಗಾವಿ: ಬಸವ ಧರ್ಮ ಎಲ್ಲರನ್ನು ಪ್ರೀತಿಸುವ, ಅಪ್ಪಿಕೊಳ್ಳುವ, ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವ ಧರ್ಮ. ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗ ಭೇದವನ್ನು ತೊಡೆದು ಹಾಕಿದ ವಿಶಿಷ್ಠ ಧರ್ಮ ಎಂದು ಗದಗಡಂಬಳದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದಿಂದ, ಬೆಳಗಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳು ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ಮತ್ತು ರುದ್ರಾಕ್ಷಿಧಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭ …

Read More »

ಕಡೋಲಿ ಗ್ರಾಮದಲ್ಲಿ ಪ್ರೌಡಶಾಲೆ ಸಶ್ಯ ಶಾಮಲಾ ಕಾರ್ಯಕ್ರಮ

ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿನ ಸರಕಾರಿ ಕನ್ನಡ ಮಾದ್ಯಮದ ಪ್ರೌಡಶಾಲೆ ಶಾಲೆಯಲ್ಲಿ ಜಿಲ್ಹಾ ಮಟ್ಟದ ಸಶ್ಯ ಶಾಮಲಾ ಕಾರ್ಯಕ್ರಮ ಜರುಗಿತು ಸಸಿಗೆ ನಿರು ಹಾಕುವ ಮುಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.ಶಾಲೆಯಲ್ಲಿನ ಕಾರ್ಯನಿರತ ಶಿಕ್ಷಕಿ ಶ್ರೀಮತಿ ಎಮ್ಮ.ಆಯ್.ಬುಳ್ಳಾ ಇವರಿಗೆ ಜಿಲ್ಹಾ ಆದರ್ಶ ಶಿಕ್ಷಕಿ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪ್ಲೊ ಕೆಪಿಸಿಸಿ ಸದಸ್ಯ ಮಲಗೌಡ ಅವರು ಮಾತನಾಡುತ್ತಾ ಇವತ್ತು ಇಡಿ ವಿಶ್ವದಲ್ಲಿಯೇ ಪರಿಸರ ರಕ್ಷಣೆ ಒಂದು ಗಂಭಿರ ಪ್ರಶ್ನೆಯಾಗಿದೆ …

Read More »

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಮೊಸಳೆ ಸಂತತಿ: ಜನರಲ್ಲಿ ಆತಂಕ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ವಿಶಾಲ ಪ್ರದೇಶದಲ್ಲಿ ಹರಿಯುತ್ತಿವೆ. ನದಿಗಳ ಎರಡೂ ತೀರಗಳ ಸಮೀಪದಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ನದಿಗಳಲ್ಲಿ ಮೊಸಳೆಗಳ ಸಂತತಿ ಹೆಚ್ಚಾಗುತ್ತಿದೆ. ಜನರನ್ನು ಮೊಸಳೆ ಕಾಟದ ಭಯ ಆವರಿಸಿದೆ. ಜಿಲ್ಲೆಯ ಬಲಭಾಗದಲ್ಲಿ ಕೃಷ್ಣಾ ಹಾಗೂ ಎಡ ಭಾಗದಲ್ಲಿ ತುಂಗಭದ್ರಾ ನದಿಗಳು ಹರಿಯುತ್ತವೆ. ಕೃಷ್ಣಾ ನೂರಕ್ಕೂ ಹೆಚ್ಚು ಕಿಲೋ‌ ಮೀಟರ್ ಮತ್ತು ತುಂಗಭದ್ರಾ 80 ಕಿಲೋ ಮೀಟರ್​ಗಳವರೆಗೆ ಜಿಲ್ಲೆಯಲ್ಲಿ ಹರಿಯುತ್ತದೆ. ಈಗ ನದಿಯಲ್ಲಿ ನೀರಿನ ಪ್ರಮಾಣ …

Read More »

ರೈಲಿನಲ್ಲಿ ಸಂಚರಿಸುತ್ತಿದ್ದ 8 ಪ್ರಯಾಣಿಕರು ಅಸ್ವಸ್ಥ, ಬಿಮ್ಸ್‌ಗೆ ದಾಖಲು

ಬೆಳಗಾವಿ: ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ 8 ಮಂದಿ ಯುವಕರು ಪ್ರಜ್ಞೆ ತಪ್ಪಿದ ಘಟನೆ ಸೋಮವಾರ ನಡೆದಿದೆ. ಅಸ್ವಸ್ಥರನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಾಬರಿಯಾದ ಸಹ ಪ್ರಯಾಣಿಕರು ಈ ವಿಚಾರವನ್ನು ತಕ್ಷಣ ರೈಲ್ವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥಗೊಂಡ ಎಲ್ಲರೂ ಉತ್ತರ ಪ್ರದೇಶದ …

Read More »

ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧ ಭಾಗಗಳಿಗೆ ಬೆಂಗಳೂರಿನಿಂದ ಕೆಎಸ್‌ಆರ್​​ಟಿಸಿ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್‌ಆರ್​​ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ. ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್‌ಆರ್​​ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ …

Read More »

ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳಗಾವಿ : ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಕಳೆದ ಸಪ್ಟೆಂಬರ್ 1 ರಂದು ಪ್ಲ್ಯಾಟ್ ತೋರಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಆತನ ಕಾರಿನಲ್ಲಿ ಅಪಹರಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮೂಲದ ಕುಖ್ಯಾತ ರೌಡಿ ವಿಶಾಲಸಿಂಗ್ ಚೌಹಾನ್ ( 25 ) ಬಂಧಿಸಲಾಗಿದೆ,   ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ …

Read More »

ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೆಳಗಾವಿ: ಸಾಧಕರ ಸಾಧನೆ ಹಿಂದೆ ಪರಿಶ್ರಮ ಮತ್ತು ಕಣ್ಣೀರಿನ ಕಥೆ ಇರುತ್ತದೆ. ಎಷ್ಟೋ ರಾತ್ರಿಗಳನ್ನು ಹಗಲುಗಳನ್ನಾಗಿ ಪರಿವರ್ತಿಸಿಕೊಂಡಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಮುರುಗೇಶ ಎಚ್.ಎಂ. ಅಭಿಪ್ರಾಯಪಟ್ಟರು. ನಗರದ ಭಡಕಲ್ ಗಲ್ಲಿಯ ಬನಶಂಕರಿ ದೇವಸ್ಥಾನದ ಸಭಾಗೃಹದಲ್ಲಿ ರವಿವಾರ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಸಾಧನೆಯ ಮೆಟ್ಟಿಲು …

Read More »

ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್ ಪಡೆದ ಉದ್ಯಮಿ ಪ್ರಶಾಂತ್ ಜೋರಾಪುರ ಅವರು

ಬೆಳಗಾವಿ: ಉದ್ಯೋಗ ಮಾಡೋದು ಎಲ್ಲರಿಗೂ ಗೊತ್ತು ಉದ್ಯೋಗ ಸುಮಾರು ಜನಾ ಮಾಡ್ತಾರೆ ಆದರೆ ಅದರಲ್ಲಿ ಸಾಧನೆ ಮಾಡಿದವರ ಸಂಖ್ಯೆ ಕಮ್ಮಿ ಇನ್ನೂ ಇವತ್ತಿನ ವಿಶ್ ಯಕ್ಕೆ ಬರೋದ ಆದ್ರೇ ನಿನ್ನೆ ಬೆಳಗಾವಿ ನಗರ ದಲ್ಲಿ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ  ಬೆಳಗಾವಿಯಲ್ಲಿ  BUSINESS EXCELLENCE AWARD ಸಮಾರಂಭ ಆಯೋಜನೆ ಮಾಡಿ ದ್ದರು ಬೆಳ ಗಾವಿಯ ಎಲ್ಲ ಉದ್ಯಮಿ ಗಳು ಕೂಡ ಅದರಲ್ಲಿ ಭಾಗಿ ಯಾಗಿ ದ್ದರು ಹಾಗೂ ನಗರದ ಜನತೆ …

Read More »

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ

ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ಕ್ರಮ

  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »