Breaking News

ಜಿಲ್ಲೆ

ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ

ಬೆಳಗಾವಿಯ ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ ನೀಡಲಾಯಿತು.   ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ಕಸದ ಗಾಡಿಗಳು ಕಡಿಮೆ ಇದ್ದವು. ಮನೆಯ ತ್ಯಾಜ್ಯವನ್ನು ವಾರಕ್ಕೆ 3 ಬಾರಿ ಮಾತ್ರ ಸಂಗ್ರಹಿಸಲಾಗುತ್ತದೆ. ಇದನ್ನು ಗಮನಿಸಿದ ಕಾರ್ಪೊರೇಟರ್ ನಿತಿನ್ ಜಾಧವ್ ಅವರು ಅಭಯ ಪಾಟೀಲ ಅವರೊಂದಿಗೆ ಚರ್ಚಿಸಿ ನೂತನ ಕಸದ ವಾಹನಕ್ಕೆ ಅನುಮೋದನೆ ಪಡೆದು. ಸೋಮವಾರ ಕಸದ ವಾಹನ …

Read More »

ಸರ್ಕಾರದ ವಿರುದ್ಧ ಹೆಚ್ ​​ಡಿ ಕುಮಾರಸ್ವಾಮಿ ಆರೋಪಗಳಿಗೆ ನಮ್ಮ ಬೆಂಬಲವಿದೆ: ಬಿ ಎಸ್​ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ. ಕುಮಾರಸ್ವಾಮಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೆಚ್​ಡಿಕೆ ಹೇಳಿಕೆಗಳನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್‌ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ …

Read More »

ದ್ವಿತೀಯ ಪಿಯುಸಿ ಪಾಸ್ ಔಟ್ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್​ನಲ್ಲಿ ಲಭ್ಯ

ಬೆಂಗಳೂರು : 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್​​ಗೆ ಅಪ್ಲೋಡ್​​ಗೆ ಮಾಡಲಾಗಿದೆ. ಹಾಗಾಗಿ …

Read More »

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅಂತಹ ವ್ಯವಸ್ಥೆ ಹುಟ್ಟುಹಾಕುವ ಸಾಮರ್ಥ್ಯ ಇರುವಾಗ, ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಲೂಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್​ಡಿಕೆ, ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಅಜಿತ್​ ಪವಾರ್​ …

Read More »

ಇತಿಹಾಸದಲ್ಲೇ ಮೊದಲ ಬಾರಿಗೆ ಅಧಿಕೃತ ಪ್ರತಿಪಕ್ಷದ ನಾಯಕನ ಆಯ್ಕೆಯಾಗದೇ ಅಧಿವೇಶನ

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ …

Read More »

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ

ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ‌ ಇಂದು‌ ಮುಂಜಾನೆ ನಡೆದಿದೆ‌. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …

Read More »

ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು

ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗೂ ಗಜಪತಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರು. ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಂಜಾನೆಯೇ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ ನಿಲ್ಲುತ್ತಾರೆ. ಆದರೆ ಹಿಂದಿನ ಗ್ರಾಮದಿಂದ ಮುಗುಳಿಗಲ್ ,ಬಿಡಿ ಗ್ರಾಮದಿಂದ ಬೆಳಗಾವಿಗೆ ಹೋಗುವ …

Read More »

ಸರ್ಕಾರ ಬದಲಾದರೂ ಬದಲಾಗದ ಹೆಚ್​ ವಿಶ್ವನಾಥ ಸ್ಥಾನ

ಬೆಂಗಳೂರು: ಸರ್ಕಾರ ಬದಲಾಗಿ ಮೊದಲ ಅಧಿವೇಶನ ಆರಂಭಗೊಂಡಿದ್ದು, ಆಡಳಿತ ಪಕ್ಷ ಪ್ರತಿಪಕ್ಷದ ಸಾಲಿನಲ್ಲಿ ಪ್ರತಿಪಕ್ಷ ಆಡಳಿತ ಪಕ್ಷದ ಸಾಲಿಗೆ ಬಂದರೆ ಹಿರಿಯ ಸದಸ್ಯ ಹೆಚ್ ವಿಶ್ವನಾಥ್ ಸ್ಥಾನ ಮಾತ್ರ ಬದಲಾಗಿಲ್ಲ. ಬಿಜೆಪಿ ಸರ್ಕಾರ ಇದ್ದಾಗಲೂ ಆಡಳಿತ ಪಕ್ಷದ ಸಾಲಿನಲ್ಲಿ ಇದ್ದ ಅವರು ಇದೀಗ ಕಾಂಗ್ರೆಸ್ ಸರ್ಕಾರ ಬಂದಿದ್ದರೂ ಆಡಳಿತ ಪಕ್ಷದ ಸಾಲಿನಲ್ಲೇ ಆಸೀನರಾಗಿದ್ದಾರೆ. ಬಿಜೆಪಿ ಸರ್ಕಾರದ ವೇಳೆ ನಾಮ ನಿರ್ದೇಶನಗೊಂಡಿದ್ದ ಹೆಚ್ ವಿಶ್ವನಾಥ್ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಜೊತೆ …

Read More »

ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿ

ಬೆಳಗಾವಿ : ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ‌ ಹಿಂದಿನ ಕೊರೊನಾ ವೇಳೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರಲಿಲ್ಲ. ಎಪಿಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಉತ್ಪನ್ನಗಳ ಮಾರಾಟ ಈ ಪ್ರಾಂಗಣದಲ್ಲಿ ನಡೆಯಬೇಕು. …

Read More »

12ನೇ ಶತಮಾನದ ಬಸವಾದಿ ಶರಣರ ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಗುಮ್ಮಟ ಹಳಕಟ್ಟಿಯವರು: ಡಾ ಸಿ ಕೆ ನಾವಲಗಿ

ಬೆಳಗಾವಿ : 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚದುರಿ ಹೋಗಿದ್ದ ವಚನಗಳನ್ನು ಸಂಗ್ರಹಿಸಿ, ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿಯವರು. ಇವರು 20ನೇ ಶತಮಾನದ ವಚನ ಸಾಹಿತ್ಯದ ಶಿಖರ ಸೂರ್ಯ ಎಂದು ಖ್ಯಾತ ಸಾಹಿತಿ ಡಾ ಸಿ ಕೆ ನಾವಲಗಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ …

Read More »