Breaking News

ಜಿಲ್ಲೆ

ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತ ಆತ್ಮಹತ್ಯೆ

ಹಾವೇರಿ: ರಾಜ್ಯದಲ್ಲಿ ರೈತರನ್ನು ಮದುವೆಯಾಗಲು ವಧುವೇ ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೃಷಿಕರಾಗಿರುವ ಕಾರಣ ನಮಗೆ ಹೆಣ್ಣು ಕೊಡ್ತಿಲ್ಲ ಎಂದು ಅವಿವಾಹಿತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಚರ್ಚೆ ಚುನಾವಣೆ ಸಮಯದಲ್ಲೂ ಜೋರಾಗಿಯೇ ನಡೆದಿತ್ತು. ಈ ನಡುವೆ ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಜುನಾಥ ನಾಗನೂರು ಆತ್ಮಹತ್ಯೆಗೆ …

Read More »

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ

ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ ಶಾಲಾ …

Read More »

ಕತ್ತೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡ ಗೋಕಾಕ ಜನತೆ

ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ  ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …

Read More »

ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!

ಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ಹಳ್ಳಿಗುಡಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಆರೋಪಿ ಶಂಕ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಎಒ) ಆಗಿದ್ದ ವೇಳೆ ವಿದ್ಯಾರ್ಥಿನಿಯ ಮನೆಗೆ ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು. ಪ್ರಕರಣ ಕುರಿತಂತೆ ಸಂತ್ರಸ್ತೆ ಬಾಲಕಿ 21 ಫೆಬ್ರವರಿ 2020 ರಲ್ಲಿ‌ …

Read More »

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …

Read More »

ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ

ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿಕರ್ನಾಟಕ(Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. …

Read More »

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಯಲಕ್ಕೆ 18 ಲಕ್ಷ ರೂ. ವಿದ್ಯುತ್​ ಬಿಲ್, ಕುಲಪತಿ ಶಾಕ್

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಯಾಗಿರುವ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಅನುಮೋದನೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್​ನಲ್ಲಿ (Electricity Bill) ಭಾರೀ ಪ್ರಮಾಣದಲ್ಲಿ ಏರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದುಪ್ಪಟ್ಟು ವಿದ್ಯುತ್ ಬಿಲ್‌ಗೆ ಗ್ರಾಹಕರು ಹೈರಾಣಾಗಿದ್ದಾರೆ. ಬಿಲ್ ರೀಡರ್ ಯಡವಟ್ಟಿನಿಂದ ಮಂಗಳೂರಿನ (Mangaluru) ಉಳ್ಳಾಲ (Ullala) ನಿವಾಸಿಯೋರ್ವರಿಗೆ ಬರೋಬ್ಬರಿ 7 ಲಕ್ಷದ 71 ಸಾವಿರ ರೂ. ವಿದ್ಯುತ್ ಬಿಲ್ (Electricity Bill) ಬಂದಿತ್ತು. ಅದರಂತೆ ಇದೀಗ ಬೆಳಗಾವಿ ವಿಶ್ವೇಶ್ವರಯ್ಯ …

Read More »

ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ

ಬೆಳಗಾವಿ : ನಗರದ ವ್ಯಾಕ್ಸಿನ್ ಡಿಪೋದಲ್ಲಿಅಕ್ರಮ ಕಾಮಗಾರಿಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ( DHO ) ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ಮಾಡಿದ್ದಾರೆ. ಮಣ್ಣು ಜೊತೆಗೆ ಮರಕಡಿದು ಅಕ್ರಮವಾಗಿ ಸಾಗಿಸಿದ್ದಾರೆಂದು ಸ್ಮಾರ್ಟ ಸಿಟಿ ಎಂಡಿ ವಿರುದ್ಧ ಸೆಕ್ಷೆನ್ 420, 427, 447ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಹಿನ್ನಲೆ ಕಾಮಗಾರಿಯನ್ನ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. …

Read More »

ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮಷಿನ್ ಅಳವಡಿಸಲು ಚಿಂತನೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …

Read More »

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …

Read More »