Breaking News

ಜಿಲ್ಲೆ

ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ವಿಜಯಪುರ: ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ …

Read More »

ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 11 ಜನರಿಗೆ ಗಾಯ

ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ …

Read More »

4 ಸಾವಿರ ಬಸ್‌ಗಳ ಖರೀದಿ, ಬೆಳಗಾವಿ ಜಿಲ್ಲೆಗೆ ಹೆಚ್ಚು ಹೊಸ ಬಸ್ ಬಿಡುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ಈ‌ ಹಿಂದೆಯೂ ಸಚಿವನಾಗಿದ್ದಾಗ ಬೆಳಗಾವಿ ನಗರ ಸಾರಿಗೆ ಆರಂಭಿಸಿದ್ದು ಕೂಡ ನಾನೇ. ಬೆಳಗಾವಿ ದೊಡ್ಡ ಜಿಲ್ಲೆ ಆಗಿರುವ ಹಿನ್ನೆಲೆ ಹೆಚ್ಚು ಹೊಸ ಬಸ್​ಗಳನ್ನು ಬಿಡುವ ಜವಾಬ್ದಾರಿ ನಮ್ಮದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ಈ ವೇಳೆ ಪ್ರಯಾಣಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಮಾಧ್ಯಮದವರ ಜೊತೆ ಸಚಿವರು ಮಾತನಾಡಿ, 2016ರಲ್ಲಿ ಬಸ್ ನಿಲ್ದಾಣ …

Read More »

ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಕಾಂಗ್ರೆಸ್: ಶಶಿಕಲಾ ಜೊಲ್ಲೆ

ಬೆಳಗಾವಿ: ಸುಮ್ಮನೆ ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಇನ್ನೊಬ್ಬರ ವಿರುದ್ಧ ಸುಮ್ಮನೆ ಆಪಾದನೆ ಮಾಡೋದು ಕಾಂಗ್ರೆಸ್ ಮುಖಂಡರ ಕೆಲಸ. ಪ್ರಧಾನಿ ಮೋದಿ ಮೇಲೆ ಆಪಾದನೆ ಮಾಡೋದು ಎಷ್ಟು ಸಮಂಜಸ ಅಂತಾ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಅಕ್ಕಿ ಕೊಡುತ್ತಿಲ್ಲವೆಂದು ಮೋದಿ ಟಾರ್ಗೆಟ್ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅದನ್ನು ನಾವು ಖಂಡನೆ …

Read More »

ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ

ಬೆಳಗಾವಿ: ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು …

Read More »

ಮೋದಿ‌ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ: ಬೊಮ್ಮಾಯಿ

ಬೆಳಗಾವಿ: ಪಾಟ್ನಾದಲ್ಲಿ ತೃತೀಯ ರಂಗದ ನಾಯಕರು ಸಭೆ ಮಾಡಿದ್ದಾರೆ. ಅಲ್ಲಿ ದೇಶದ ಉದ್ಧಾರದ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿ ಅವರನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋಲಲ್ಲ. ರಾಹುಲ್ ಗಾಂಧಿಗೆ ಮದುವೆ ಆಗೋದಿಲ್ಲ. ಮೋದಿಗೆ ಪರ್ಯಾಯವಾಗಿ …

Read More »

ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ

ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ ಖಜಕಿಸ್ತಾನ ವಿದೇಶಿಯಲ್ಲಿ (INTERNATIONAL LEVEL IRON MAN) CYCLING, SWIMMING,RUNNING. ನಡೆಯುವ ಟ್ರೈಥ್ಲಾನ ಐರನ್ ಮ್ಯಾನ್ ಸ್ಪರ್ದೆಗೆ ಪ್ರತಿನಿದಿಸುತ್ತಿರುವ ಸಿಪಿಐ ಶ್ರೀಶೈಲ ಬ್ಯಾಕೋಡ ಇವರಿಗೆ ಜಿಲ್ಲಾ ಪೋಲಿಸರ ವತಿಯಿಂದ ಶುಭಾಶಯಗಳು ಬೆಳಗಾವಿ ಜಿಲ್ಲೆಯ ಗೋಕಾಕ ಸಮೀಪ ಮೂಡಲಗಿ ಠಾಣೆಯ ಸಿಪಿಐ ಶ್ರೀ: ಶ್ರೀಶೈಲ. ಕೆ. ಬ್ಯಾಕೋಡ ಸಿಪಿಐ ಮೂಡಲಗಿ ಇವರು ಖಜಕಿಸ್ತಾನ ದೇಶದಲ್ಲಿ ನಡೆಯಲಿರುವ ಏ. 02.07.2023ರಂದು ಅಂತರಾಷ್ಟ್ರೀಯ ಮಟ್ಟದ …

Read More »

5 ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: B.S.Y.

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲವಾದಲ್ಲಿ ಅವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಮೂಗು ಹಿಂಡುವ ಕೆಲಸವನ್ನು ನಾವು ಮಾಡೋಣ. ಉಪವಾಸ ಸತ್ಯಾಗ್ರಹ ಮಾಡುವ ಅವಶ್ಯಕತೆ ಇಲ್ಲ. ಅಧಿವೇಶನ ಆರಂಭದ ದಿನದಿಂದ ನಾವು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡಬೇಕು …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು

ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ. ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ …

Read More »

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ ನೀಡಲಾಗಿದೆ. ಈ ವೇಳೆ ಜಮೀನುಗಳಲ್ಲಿ ಮಿನಿ ವಿಮಾನ ಆಕಾರ ಹೋಲುವ ಡ್ರೋನ್​ ಹಾರಾಟ ನಡೆಸುತ್ತಿರುವುದನ್ನು ಕಂಡ ರೈತರು ಆತಂಕಗೊಂಡ ಘಟನೆ ನಡೆಯಿತು. ಜಿಲ್ಲೆಯ ಮುಂಡರಗಿ ತಾಲೂಕಿನ ಹಲವು ರೈತರು ಡ್ರೋನ್​ ಹಾರಾಟವನ್ನು ಕಂಡಿದ್ದಾರೆ. ಕೆಲ ದಿನಗಳ ಹಿಂದೆ ದೊಡ್ಡ ವಿಮಾನ ಹಾರಾಟ ನಡೆಸಿ ಆತಂಕ ಸೃಷ್ಟಿಸಿದ್ದವು. ಇದರ ಬೆನ್ನಲ್ಲೇ ಈಗ ಚಿಕ್ಕ ವಿಮಾನ …

Read More »