ಬೆಂಗಳೂರು: ಕಾಂಗ್ರೆಸ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್ನ ಮೂರನೇ ಮತ್ತು ಅಂತಿಮ …
Read More »ಕರಡಿಗುದ್ದಿ, ಡಾ.ದೀಕ್ಷಿತ್ಗೆ ‘ಸಿರಿಗನ್ನಡ ಗೌರವ’
ಬೆಳಗಾವಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು 2022ನೇ ಸಾಲಿನ ‘ಸಿರಿಗನ್ನಡ ಗೌರವ’ ಮತ್ತು 2021ನೇ ಸಾಲಿನ ‘ಸಿರಿಗನ್ನಡ ಪುಸ್ತಕ ಪ್ರಶಸ್ತಿ’ ಪ್ರಕಟಿಸಿದೆ. ಸಿರಿಗನ್ನಡ ಗೌರವ ಪ್ರಶಸ್ತಿಗೆ ಪ್ರೊ.ರಾಜಶೇಖರ ಎಂ. ಕರಡಿಗುದ್ದಿ ಮತ್ತು ಡಾ.ಮಾಧವ ದೀಕ್ಷಿತ ಭಾಜನರಾಗಿದ್ದಾರೆ. ಸಿರಿಗನ್ನಡ ಪುಸ್ತಕ ಪ್ರಶಸ್ತಿಗೆ ಈರಯ್ಯ ಕಿಲ್ಲೇದಾರ ಅವರ ವೈಚಾರಿಕ ಲೇಖನ ಸಂಗ್ರಹ ‘ಉರಿಯ ಪೇಟೆಯಲ್ಲಿ’ ಕೃತಿ ಮತ್ತು ಚಂದ್ರಶೇಖರ ಪೂಜಾರ ಅವರ ಗಜಲ್ ಸಂಕಲನ ‘ಬೆಳಕ ನಿಚ್ಚಣಿಕೆ’ ಕೃತಿ ಆಯ್ಕೆಯಾಗಿವೆ. ಜೀವನಮಾನ ಸಾಧನೆ ಪ್ರಶಸ್ತಿಗಳು: …
Read More »ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
Read More »ಬೆಳಗಾವಿ ಜಿಲ್ಲೆಯ ವಿವಿಧೆಡೆ ತಪಾಸಣೆ ನಡೆಸಿ ಅಪಾರ ಪ್ರಮಾಣದಲ್ಲಿ ಹಣ ಹಾಗೂ ಮದ್ಯ ವಶ
ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ತಪಾಸಣೆ ನಡೆಸಿ ಅಪಾರ ಪ್ರಮಾಣದಲ್ಲಿ ಹಣ ಹಾಗೂ ಮದ್ಯ ವಶಪಡಿಸಿಕೊಂಡಿದ್ದಾರೆ. ಘಟಪ್ರಭಾದ ಹುಣಶ್ಯಾಳ ಗ್ರಾಮದಲ್ಲಿ ಅಬಕಾರಿ ದಾಳಿ ಮಾಡಿ 34 ಬಾಕ್ಸ್, 3264 ಪೌಚ್ ಗಳನ್ನು ಜಪ್ತು ಮಾಡಲಾಗಿದೆ. ಒಟ್ಟು 301 ಲೀಟರ್ ಮಧ್ಯ (Original choice ), ಅಂದಾಜು 1,18,000 ರೂಪಾಯಿಗಳು. ಹಿಟ್ನಿ ಚೆಕ್ ಪೋಸ್ಟ್ ನಲ್ಲಿ 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮಿರಜ್ ನ …
Read More »ಥೈರಾಯ್ಡ್ ನಿಂದ ಬಳಲುತ್ತಿದ್ದ 49 ವರ್ಷದ ಮಹಿಳೆಗೆ ಯಶಸ್ವಿಯಾಗಿ ಚಿಕಿತ್ಸೆ
ಬೆಳಗಾವಿ: ಗಂಟಲು ನೋವು, ಊತ, ನುಂಗಲು ತೊಂದರೆಯ ಸಮಸ್ಯೆಯೊಂದಿಗೆ ಉಲ್ಬಣಗೊಂಡಿದ್ದ ಥೈರಾಯ್ಡ್ ನಿಂದ ಬಳಲುತ್ತಿದ್ದ 49 ವರ್ಷದ ಮಹಿಳೆಗೆ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಹೆಮಿಥೈರೊಡಕ್ಟಮಿ (ಎಡಗಡೆಯ) ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಮೂಲತಃ ಖಾನಾಪುರ ತಾಲೂಕಿನ ರಹವಾಸಿಯಾದ ಮಹಿಳೆಗೆ ಕಳೆದ 20 ವರ್ಷಗಳಿಂದ ಗಂಟಲಿನ ಸಮೀಪ ಒಂದು ಸಣ್ಣಗಂಟಿನಾಕಾರದಲ್ಲಿದ್ದ ಥೈರಾಯ್ಡ ಸಮಸ್ಯೆಯು ಕಳೆದ 2ರಿಂದ 3 ವರ್ಷಗಳಲ್ಲಿ ಉಲ್ಭಣಗೊಂಡು ರೋಗಿಯು ನುಂಗಲು, ಮಾತನಾಡಲು ಸಮಸ್ಯೆಯನ್ನು ಎದುರಿಸಬೇಕಾಯಿತು. …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …
Read More »ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ
ಬೆಳಗಾವಿ; ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕಿತ್ತೂರಿನ ನಾವಲಗಟ್ಟಿ ಗ್ರಾಮದ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಯಲ್ಲಪ್ಪ ಉಪ್ಪಾರಟ್ಟಿ, ಭೀಮಮೂಡಲಗಿ, ರಾಜು ಕಲ್ಲೂರ, ಸಂತೋಷ ಕಲ್ಲೂರ ಸೇರಿದಂತೆ ಎಲ್ಲರನ್ನೂ ಕಾಂಗ್ರೆಸ್ ಮುಖಂದ ನಾನಾಸಾಹೇಬ್ ಪಾಟೀಲ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
Read More »ಪ್ರತಿಮನೆಯ ಯಜಮಾನಿಗೆ 2000 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ : ಸಿಎಂ ಇಬ್ರಾಹಿಂ ವ್ಯಂಗ್ಯ
ಚಿಕ್ಕಮಗಳೂರು : 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಯಜಮಾನಿಗೆ 2000 ರೂ ಹಣ ನೀಡುತ್ತಾರೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 …
Read More »ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ
ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »
Laxmi News 24×7