ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ
ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …
Read More »BJP ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …
Read More »ಯಲ್ಲಮ್ಮನಗುಡ್ಡದಲ್ಲಿಎರಡೇ ತಿಂಗಳಲ್ಲಿ ₹1.81 ಕೋಟಿ ಕಾಣಿಕೆ ಸಂಗ್ರಹ
ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …
Read More »ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು
ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು ರಾಯಬಾಗ ತಾಲೂಕೀನ ಬಸ್ತವಾಡ ಗ್ರಾಮಸಲ್ಲಿ ಶ್ರೀ ಅರಣ್ಯ ಸಿದ್ದೇಶ್ವರ ಜಾತ್ರೆಯು ವಿಜೃಂಭಣೆಯಿಂದ ನಡೆಯಿತು ಈ ಜಾತ್ರೆಯ ಅಂಗವಾಗಿ ಬೇರೆ ಬೇರೆ ಗ್ರಾಮಗಳಿಂದ ಪಲ್ಲಕ್ಕಿ ಗಳು ದೇವಸ್ಥಾನದ ಆವರಣಕ್ಕೆ ಆಗಮಿಸಿದವು ಭಕ್ತರು ಭಂಡಾರದ ಒಡೆಯನಿಗೆ ಭಂಡಾರ ಹಾರಿಸಿ ಭಕ್ತಿಸೇವೆ ಅರ್ಪಿಸಿದರು ಹರಕೆ ಹೊತ್ತ ಭಕ್ತರು ದೇವರ ಆಶೀರ್ವಾದದಿಂದ ಹರಕೆ ಫಲ ಈಡೇರಿದ ನಂತರ ಹತ್ತು ಜನ ಭಕ್ತರು ಸಿದ್ದಪ್ಪ …
Read More »ಪರಿಹಾರಕ್ಕಾಗಿ ಟವರ್ ಏರಿದ ರೈತರು
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಗಿ ಗ್ರಾಮದ ಆರು ಜನ ರೈತರು ಮಳೆಯಿಂದಾದ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮೊಬೈಲ್ ಟವರ್ ಏರಿ ಕುಳಿತುಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಮಲ್ಲಪ್ಪ ಬಿರಾದಾರ, ಸಿದ್ದು ಶಿಂಧೆ, ಯಲ್ಲಪ್ಪ ಬೆಳ್ಳುಬ್ಬಿ, ಮುನಿಕ ಗುರಚಿ, ಜ್ಞಾನದೇವ ಮಳಿಕ ಹಾಗೂ ಚಿರಾವ ಮೊಹಿತೆ ಟವರ್ ಏರಿದವರು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. …
Read More »ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ
ವಿಜಯಪುರ : ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರೂ ಸುದೈವಶಾತ್ ಯಾವುದೇ ಅಪಾಯವಾಗಿಲ್ಲ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ ಸಂಘಟನೆಗಾಗಿ ಜಿಲ್ಲೆಯ ಪ್ರವಾಸದಲ್ಲಿದ್ದರು. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ …
Read More »ಸಿಡಿಲಿಗೆ ರೈತ, ಹೋರಿ ಬಲಿ: ಓರ್ವನಿಗೆ ಗಾಯ, ದ್ರಾಕ್ಷಿ ಬೆಳೆ ಹಾನಿ
ವಿಜಯಪುರ: ಬೇಸಿಗೆ ಮಳೆಯ ಬಿರುಗಾಳಿ, ಸಿಡಿಲಿಗೆ ಜಿಲ್ಲೆಯಲ್ಲಿ ಓರ್ವ ರೈತ ಹಾಗೂ ಒಂದು ಜಾನುವಾರು ಬಲಿಯಾಗಿದ್ದು, ಮತ್ತೋರ್ವ ರೈತ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಬಿರುಗಾಳಿ, ಗುಡು, ಸಿಡಿಲಿನ ಅಬ್ಬರ ಜೋರಾಗಿದೆ. ಪರಿಣಾಮ ಗೋದಿ ರಾಶಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರಿ ಹೊದಿಸುವಾಗ ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್.ಎಚ್. ಗ್ರಾಮದ ಯುವ ರೈತ ಬಸವರಾಜ ಹಣಮಂತ ಹಮಾರಿ ಹಾಗೂ ಸಂಗಪ್ಪ ಹಣಮಂತ ಹಮಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …
Read More »ಗಂಡು ಮಗು ಜನಿಸಲಿಲ್ಲವೆಂದು ನೆರೆಮನೆಯ ಗಂಡು ಮಗುವನ್ನು ಕೊಲೆಗೈದ ಮಹಿಳೆಗೆ ಜೀವಾವಧಿ ಶಿಕ್ಷೆ
ಚಿಕ್ಕೋಡಿ: ಗಂಡು ಮಗು ಜನಿಸಲಿಲ್ಲವೆಂದು ಹತಾಶೆಗೊಂಡು ಸಂಬಂಧಿಕರ ಗಂಡು ಮಗುವನ್ನು ನೀರಿನ ಬ್ಯಾರಲ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪಿ ಮಹಿಳೆಗೆ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಜಯಶ್ರೀ ಬಾಹುಬಲಿ ಅಲಾಸೆ ಎಂಬ ಮಹಿಳೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕಳೆದ ದಿ.24-8-2018 ರಂದು ಶೇಡಬಾಳ ಗ್ರಾಮದ ಕುರುಬರ ಗಲ್ಲಿಯ ರಾಜು ತಾತ್ಯಾಸಾಬ ಅಲಾಸೆ ಎಂಬುವವರ …
Read More »‘ನಮಗೆ ಮದರಸಾಗಳು ಬೇಕಿಲ್ಲ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ
ಬೆಳಗಾವಿ: ‘ನಮಗೆ ಮದರಸಾಗಳು ಬೇಕಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿ ವೈದ್ಯರು, ಎಂಜಿನಿಯರ್ಗಳು ಮತ್ತು ವೃತ್ತಿಪರರನ್ನು ಸೃಷ್ಟಿಸುವ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಬೇಕು’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರ್ಮಾ ಹೇಳಿದರು. ಇಲ್ಲಿನ ಶಹಾಪುರದ ಶಿವಾಜಿ ಉದ್ಯಾನ ಬಳಿ ಗುರುವಾರ ನಡೆದ ‘ಶಿವಚರಿತ್ರೆ’ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಸ್ಸಾಂನಲ್ಲಿರುವ ಎಲ್ಲ ಮದರಸಾಗಳನ್ನು ಶೀಘ್ರ ಮುಚ್ಚಲು ನಿರ್ಧರಿಸಿದ್ದೇನೆ’ ಎಂದೂ ಹೇಳಿದರು. ‘ಕಮ್ಯುನಿಸ್ಟ್ ಇತಿಹಾಸಕಾರರು ಇಡೀ ದೇಶವೇ ಔರಂಗಜೇಬನ ಕೈಯಲ್ಲಿತ್ತು …
Read More »
Laxmi News 24×7