ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ. ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ …
Read More »ಆಕಾಶಕ್ಕೆ ಲಗ್ಗೆ ಇಟ್ಟ ಚಿಣ್ಣರ ದಂಡು
ಚನ್ನಮ್ಮನ ಕಿತ್ತೂರು: ಅತ್ತ ರಾಜುವಿನ ಗಾಳಿಪಟ, ಇತ್ತ ಚಂದ್ರಿಕಾಳ ಗಾಳಿಪಟ, ರಮ್ಯ ಕೈಯಲ್ಲಿ ದಾರದ ಉಂಡೆ, ಉಸ್ತಾದನ ಕೈಯಲ್ಲಿ ಬಾಲಂಗೋಚಿ, ಸೂತ್ರ ಹರಿದು ಮಾಯವಾಯಿತು ಪರಮೇಶಿಯ ಪಟ, ಅದ ನೋಡಿ ಹೋಯ್… ಎಂದು ಕೂಗಿದ ಚಿಣ್ಣರ ದಂಡು. ‘ ವಿವಿಧ ಶಾಲೆಗಳಿಂದ ಬಂದಿದ್ದ ನೂರಾರು ಮಕ್ಕಳಿಗೆ ಬಣ್ಭಬಣ್ಣದ ಪಟಗಳನ್ನು ಉಚಿತವಾಗಿ ನೀಡಲಾಯಿತು. ಪಟ ಮತ್ತು ದಾರದ ಉಂಡೆಗಳು ಕೈಗೆ ಸಿಕ್ಕಿದ್ದೇ ತಡ ಚಿಣ್ಣರು ನಾ ಮುಂದು, ತಾ ಮುಂದು ಎಂದು …
Read More »ವಿಶಿಷ್ಟ ರೀತಿಯಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಸಜ್ಜಾದ ಬೆಳಗಾವಿ|
ಬೆಳಗಾವಿ: ಸೋಮವಾರ (ಫೆ.27) ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಲು, ವಿವಿಧ ಕ್ಷೇತ್ರಗಳ ಆರು ಕಾರ್ಮಿಕರನ್ನು ಸಿದ್ಧಗೊಳಿಸಲಾಗಿದೆ. ಪೌರಕಾರ್ಮಿಕ ಮಹಿಳೆ ಮೀನಾಕ್ಷಿ ಕೃಷ್ಣ ತಳವಾರ, ಕೃಷಿ ಕಾರ್ಮಿಕ ಮಹಿಳೆ ಶೀಲಾ ಖನ್ನೂಕರ, ನೇಕಾರ ಕಲ್ಲಪ್ಪ ತಂಬಗಿ, ಆಟೊ ಚಾಲಕ ಮಯೂರ ಯಶವಂತ ಚವ್ಹಾಣ, ಹೋಟೆಲ್ ಮಾಣಿ ಚಂದ್ರಕಾಂತ ಮಹಾದೇವ ಹೋನಕರ, ಕಟ್ಟಡ ಕಾರ್ಮಿಕ ಮಂಗೇಶ ಬಸ್ತವಾಡಕರ ಅವರಿಗೆ ಶಿಷ್ಟಾಚಾರದ ತರಬೇತಿ ನೀಡಲಾಗಿದೆ. ಸೋಮವಾರ ಮಧ್ಯಾಹ್ನ …
Read More »ಎಂಬಿ.ಪಾಟೀಲ್ ನನ್ನ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲ್ಲಿಸುವ ಹೊಣೆ ನನ್ನದು: ಶಿವಾನಂದ ಪಾಟೀಲ್
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬಬಲೇಶ್ವರ ಬಿಟ್ಟು ನಾನು ಪ್ರತಿನಿಧಿಸುತ್ತಿರುವ ಬಸವನಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನಗಿರಲಿ ಎಂದು ಸ್ವಪಕ್ಷೀಯ ಬಸವನಬಾಗೇವಾಡಿ ಹಾಲಿ ಶಾಸಕ ಶಿವಾನಂದ ಪಾಟೀಲ ಆಹ್ವಾನಿಸಿದ್ದಾರೆ. ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ನನ್ನ ಮೂಲ ಕ್ಷೇತ್ರವಾಗಿದ್ದು, ಅಲ್ಲಿಂದ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ಧೇನೆ. ರಾಜಕೀಯ ಕಾರಣದಿಂದ ಬಬಲೇಶ್ವರ ಕ್ಷೇತ್ರದ ಜನರಿಗೆ ಹೇಳದೇ ನಾನು …
Read More »ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ; ಪ್ರಧಾನಿ ನರೇಂದ್ರ ಮೋದಿ ಅವರ ಬೆಳಗಾವಿ
ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ. ಬೆಳಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸುವ ಮೋದಿ ಅಲ್ಲಿಂದ 2.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಪಿಎಂಸಿ ಮೈದಾನಕ್ಕೆ ಆಗಮಿಸುವರು. ಅಲ್ಲಿಂದ ಕಾರ್ಯಕ್ರಮ ನಡೆಯಲಿರುವ ಮಾಲಿನಿ ಸಿಟಿವರೆಗೆ 10 ಕಿಮೀ ರೋಡ್ ಶೋ ನಡೆಯಲಿದೆ. ಎಂಪಿಎಂಸಿ …
Read More »ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ
ಗೋಕಾಕ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕುರಣಿ, ಖಲಕಂಬಾ ಗ್ರಾಮದ 200ಕ್ಕೂ ಹೆಚ್ಚು ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಸರ್ವರ ಸರ್ವತೋಮುಖ ಪ್ರಗತಿ ಸಾಧ್ಯವಿದೆ ಎಂದು ತಿಳಿಸಿದರು. 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು …
Read More »ಮಿಸ್ಟರ್ ಸವದಿ ಕಾಂಗ್ರೆಸ್ ಕಾರ್ಯಕರ್ತರ ಸುದ್ದಿಗೆ ಬರಬೇಡಿ: ಮಾಜಿ ಸಚಿವೆ ಉಮಾಶ್ರೀ ಕಿಡಿ
ರಬಕವಿ-ಬನಹಟ್ಟಿ: ಮಿಸ್ಟರ್ ಸಿದ್ದು ಸವದಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ನಾಯಕರ ಸುದ್ದಿಗೆ ಬಂದರೆ, ಪ್ರಕರಣ ದಾಖಲೆ ಮಾಡಿದರೆ ಅವರ ಭಾವನೆಗಳಿಗೆ ಉರಿ ಹಚ್ಚಿದರೆ ಇಡೀ ತೇರದಾಳ ಕಾಂಗ್ರೆಸ್ ಹೊತ್ತಿ ಉರಿಯುತ್ತಿದೆ ಎಚ್ಚರವಿರಲಿ ಎಂದು ಮಾಜಿ ಸಚಿವೆ ಉಮಾಶ್ರೀ ಬಿಜೆಪಿ ಶಾಸಕ ಸಿದ್ದು ಸವದಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ. ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಶಾಸಕ ಸಿದ್ದು ಸವದಿಯವರು ಧಾರವಾಡ, ಬೆಳಗಾವಿ, ರಾಮದುರ್ಗ ಸೇರಿದಂತೆ …
Read More »ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು
ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ …
Read More »ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.; 18 ಚಿನ್ನದ ಪಡೆದ ವಿದ್ಯಾರ್ಥಿಗೆ ಶಿಕ್ಷಕನಾಗುವ ಆಸೆ
ಬೆಳಗಾವಿ: ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 18 ಚಿನ್ನದ ಪದಕ ಪಡೆದಿರುವ ಮುರಳಿ ಎಸ್. ಮುಂದೆ ತಮ್ಮ ಜೀವನದ ಏಕೈಕ ಗುರಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ. ಎಂಜಿನಿಯರಿಂಗ್ ಮುಗಿಯುತ್ತಿದ್ದಂತೆ ಪಿಎಚ್. ಡಿಗಾಗಿ ಮುರಳಿ ತಯಾರಿ ನಡೆಸಿದ್ದಾರೆ. ನಂತರದಲ್ಲಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ಇಷ್ಟೊಂದು ಚಿನ್ನದ ಪದಕ ಪಡೆದಿದ್ದು ಖುಷಿ ಆಗಿದೆ. ಕಷ್ಟಪಟ್ಟು ಶ್ರಮವಹಿಸಿ …
Read More »ಬೆಳಗಾವಿಯಲ್ಲಿ ಫೆ. 27ರಂದು 8 ಕಿ.ಮೀ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ
ಬೆಳಗಾವಿ: ‘ನಗರದಲ್ಲಿ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು 8 ಕಿ.ಮೀ.ವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದನ್ನು ನೋಡಲು 3 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ‘ಅಂದು ಮಧ್ಯಾಹ್ನ 1ರ ಸುಮಾರಿಗೆ ಪ್ರಧಾನಿ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಜನ ಮೋದಿ ಅವರನ್ನು ನೋಡಲು ಕಾತರರಾಗಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ವಿಶಾಲವಾದ ರಸ್ತೆಗಳಲ್ಲಿ ಇದೊಂದು ಐತಿಹಾಸಿಕ ರೋಡ್ …
Read More »
Laxmi News 24×7