ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸಲಿದ್ದು, ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ನಾಯಕರು ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ‘ಫೆ.27ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಬಳಿಕ, ಇಲ್ಲಿಗೆ ಬಂದು ರೈಲ್ವೆ ನಿಲ್ದಾಣ ಉದ್ಘಾಟಿಸುವರು. ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ’ ಎಂದು ಪಕ್ಷದ ರಾಜ್ಯ …
Read More »ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್
ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ. ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು. ‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ …
Read More »ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್
ಬಾಗಲಕೋಟೆ : ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ, ನಿಮ್ಮ ಅಕ್ಕ -ತಂಗಿ ರಕ್ಷಣೆಗಾಗಿ ಹಾಗೂ ಗೋ ಮಾತೆ ರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಪ್ರತಿಯೊಬ್ಬ ಹಿಂದೂ ಮನೆಯಲ್ಲಿ …
Read More »ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್, ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ.:ಸತೀಶ ಜಾರಕಿಹೋಳಿ
ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ಘೋಷಣೆ ಮಾಡಬಹುದು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯೋಣ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು ಟಿಕೆಟ್ ಘೋಷಣೆ ಆಗದೇ ಇರೋದ್ರಿಂದ ಭಿನ್ನಮತ ಇರೋದು ಸಹಜ. ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ. ಎಲ್ಲರೂ ಸೇರಿ ಟಿಕೆಟ್ …
Read More »ಏಕಾಏಕಿ ಹೊತ್ತಿಕೊಂಡ ಬೆಂಕಿ
ಬೆಳಗಾವಿ: ಏಕಾಏಕಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಭಾರೀ ಜ್ವಾಲೆಯಾಗಿ ಹಬ್ಬಿಕೊಂಡು ಇಡೀ ಅಂಗಡಿಯನ್ನು ಆವರಿಸಿಕೊಂಡಿತು. ಸ್ಥಳದಲ್ಲಿರುವವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಸ್ಥಳೀಯರ ಕರೆಗೆ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಈ ಘಟನೆಯಿಂದ ಸುಮಾರು 10 ಲಕ್ಷರೂ.ಗೂ ಹೆಚ್ಚು ಮೌಲ್ಯದ ಸ್ವತ್ತು ಸುಟ್ಟು ಹೋಗಿರುವುದಾಗಿ ಅಂದಾಜಿಸಲಾಗಿದೆ. ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಶನಿವಾರ ಬೆಳಗ್ಗೆ ಅಂಗಡಿಯೊಂದರಲ್ಲಿ ಗೀಜರ್ ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ …
Read More »ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ
ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಬೆಳಗಾವಿ: ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನ ಸಾಲಪುರ ಗ್ರಾಮದ ಶಿವಪ್ಪ ಗಂಗಪ್ಪ ಮುದಕವಿ ಎಂಬಾತನೇ ಶಿಕ್ಷೆಗೆ ಗುರಿಯಾದ ಕೈದಿ. ಶಿವಪ್ಪ 2018ರಂದು ತನ್ನ ಮಕ್ಕಳಾದ ಗಂಗಾಧರ ಮತ್ತು …
Read More »ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್ ಬೇಕಾ?; ಇ-ಮೇಲ್ ಮಾಡಿ
ಬೆಂಗಳೂರು, ಫೆಬ್ರವರಿ 19; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವಜನಾರ್ದನ ರೆಡ್ಡಿಈ ಬಾರಿಯ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ. ಹಲವು ಮುಖಂಡರು ಸಹ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಪಕ್ಷದ ಟಿಕೆಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಹ ಅವರು ಬಿಡುಗಡೆ …
Read More »ಸರಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಬೇಕು ರಮೇಶ ಜಾರಕಿಹೊಳಿ
ಬೆಳಗಾವಿ: ಐತಿಹಾಸಿಕ ರಾಜಹಂಸಗಢ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಸಂಘರ್ಷ ಆರಂಭವಾಗಿದೆ. ರಾಜಹಂಸಗಢ ಕೋಟೆಯಲ್ಲಿ 43 ಅಡಿ ಎತ್ತರದ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಕಾಮಗಾರಿ ಬಹುತೇಕ ಮುಗಿದಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಉದ್ಘಾಟನಾ ಸಮಾರಂಭ ನಿಗದಿಗೊಳಿಸಿದ್ದು, ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಸರಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. …
Read More »ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!
ಕೆಲವು ದಿನಗಳ ಹಿಂದೆ ರಕ್ತದಾನ ಶಿಬಿರದಲ್ಲಿ ಬಿಜೆಪಿಯ ಶಾಸಕರು, ಸಂಸದರೊಂದಿಗೆ ವೇದಿಕೆ ಹಂಚಿಕೊಂಡು ಸುದ್ದಿಯಾಗಿದ್ದ ನಗರದ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಮತ್ತೊಮ್ಮೆ ಸುದ್ದಿಯಲ್ಲಿದ್ದಾನೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ದೇವಾಲಯಗಳಲ್ಲಿ ಭಕ್ತರಿಗೆ ಸೈಲೆಂಟ್ ಸುನಿಲನ ಕಡೆಯಿಂದ ಲಡ್ಡು ವಿತರಣೆ ಜೋರಾಗಿ ನಡೆದಿದೆ. ಸದ್ಯ ರೌಡಿಸಂ ಬಿಟ್ಟಿರುವುದಾಗಿ ಹೇಳುತ್ತಲೇ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಸೈಲೆಂಟ್ ಸುನೀಲ ಭಕ್ತರಿಗೆ ಲಡ್ಡು ಪ್ರಸಾದ ಹಂಚಿದ್ದಾನೆ. ಲಡ್ಡು ಪ್ರಸಾದದ ಕವರ್ ಮೇಲೆ ಸೈಲೆಂಟ್ ಸುನೀಲನ …
Read More »ಹಗಲು ಶಿವನಾಮ ಜಪ, ರಾತ್ರಿ ಜಾಗರಣೆ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶನಿವಾರ ಮಹಾಶಿವರಾತ್ರಿಯ ಸಡಗರ ಮನೆ ಮಾಡಿತು. ನಸುಕಿನಿಂದಲೇ ಹಲವು ಭಕ್ತರು ಶಿವಾಲಯಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಗರದ ಕಪಿಲೇಶ್ವರ ಮಂದಿರ, ಮಿಲಿಟರಿ ಮಹಾದೇವ ಗುಂಡಿ, ಕೆಎಲ್ಇ ಶಿವಾಲಯ, ಕಣಬರಗಿಯ ಸಿದ್ಧೇಶ್ವರ ದೇವಾಲಯ, ಶಿವಾಜಿನಗರದ ವೀರಭದ್ರೇಶ್ವರ ದೇವಸ್ಥಾನ, ಪೊಲೀಸ್ ಕೇಂದ್ರ ಸ್ಥಾನದಲ್ಲಿರುವ ವೀರಭದ್ರೇಶ್ವರ ದೇವಸ್ಥಾನ, ಶಹಾಪುರದ ಮಹಾದೇವ, ಶಾಹುನಗರ ಶಿವ ಮಂದಿರ, ಮಹಾಂತೇಶ ನಗರದ ಶಿವಾಲಯ, ಶಿವಶಕ್ತಿ ಕಾಲೊನಿ, ಸದಾಶಿವ …
Read More »
Laxmi News 24×7