ಬೆಳಗಾವಿ: ಇಲ್ಲಿನ ಆದರ್ಶ ನಗರದ ಆದರ್ಶ ಶಾಲೆಯಿಂದ ಹಿಡಿದು ವಡಗಾಂವಿ (ಗ್ರಾಮೀಣ ಪೊಲೀಸ್ ಠಾಣೆ ಹಿಂಭಾಗ) ಮಾರ್ಗದಲ್ಲಿ ವಿದ್ಯುತ್ ಕಂಬಗಳಿವೆ. ಆದರೆ, ವಿದ್ಯುತ್ ದೀಪಗಳೇ ಇಲ್ಲ. ಇದರಿಂದ ಈ ಪ್ರದೇಶ ದಿನವೂ ಕತ್ತಲು ಆವರಿಸಿರುತ್ತದೆ. ಇಂಥ ರೀತಿಯ ಪರಿಸ್ಥಿತಿ ಕಳೆದ ಐದು ವರ್ಷಗಳಿಂದಲೂ ಇದೆ. ಈ ಬಗ್ಗೆ ಹಲವು ಬಾರಿ ಮಹಾನಗರ ಪಾಲಿಕೆಯ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೂ ಯಾರೂ ಕಣ್ಣೆತ್ತಿ ನೋಡಿಲ್ಲ. ಸರ್ಕಾರದ ‘ಜನಹಿತ’ ವೆಬ್ಸೈಟ್ನಲ್ಲೂ …
Read More »ಬೃಹತ್ ಹಳದಿ ಕುಂಕುಮ ಕಾರ್ಯಕ್ರಮ : ಶಾಸಕ ಅನಿಲ ಬೆನಕೆ ಬಾಗಿ
ಬೆಳಗಾವಿ :ಬೆಳಗಾವಿ ನಗರದ ಬಸವಣಕುಡಚಿಯಲ್ಲಿ ಮಂಗಳವಾರದAದು ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಹಳದಿ ಕುಂಕುಮ ಕಾರ್ಯಕ್ರಮಆಯೋಜನೆ ಮಾಡಲಾಗಿತ್ತು.ಬಸವಣಕುಡಚಿಗ್ರಾಮದ ಬಸವಣ್ಣ ಮಂದಿರಆವರಣದಲ್ಲಿಆಯೋಜನೆ ಮಾಡಲಾದಕಾರ್ಯಕ್ರಮದಲ್ಲಿಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರು ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಾನು ಶಾಸಕನಾಗುವ ಮುಂಚೆಯಿAದಲೂ ಬಸವಣಕುಡಚಿಜನ ನನ್ನ ಮೇಲೆ ತುಂಬಾ ಪ್ರೀತಿ ವಿಶ್ವಾಸವನ್ನುಇಟ್ಟಿದ್ದು, ೨೦೧೮ ರಚುನಾವಣೆಗೆ ನಾನು ಸ್ಪರ್ದೆ …
Read More »ಸರಕಾರದ ವಿರುದ್ಧ ಮಠಾಧೀಶರ ಆರೋಪ ಪಟ್ಟಿ
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರಲ್ಲಿ ಪ್ರತ್ಯೇಕತೆಯ ಭಾವನೆ ಬರದಂತೆ ಈಬಾರಿಯ ಬಜೆಟ್ ಮಂಡಿಸಬೇಕು ಎಂದು ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮಿಗಳು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ವಿವಿಧ ಮಠಾಧೀಶರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ನಾವು ಬೇಡಿಕೆ ಇಡುತ್ತ ಬಂದಿದ್ದೇವೆ. ಆದರೂ ಬೇಡಿಕೆಗಳು ಈಡೇರದೆ ಇರುವುದು ಬೇಸರ ತಂದಿದೆ. 400 ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಲಾಗಿರುವ ಸುವ್ರಣ ವಿಧಾನಸೌಧ ಏನೇನಬ ಉಪಯೋಗವಿಲ್ಲವಾಗಿದೆ. ಪೂರ್ಣಪ್ರಮಾಣದಲ್ಲಿ ಕಚೇರಿಗಳನ್ನು …
Read More »ಗೋಕಾಕ ಜಲಪಾತದ ಬಳಿ ಇರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ,ಭವ್ಯ ರಥೋತ್ಸವಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ.
ಘಟಪ್ರಭಾ: ಸಮೀಪ ಗೋಕಾಕ ಜಲಪಾತದ ಬಳಿ ಇರುವ ಪ್ರಾಚೀನ ಕಾಲದ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇದೇ 17ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿವೆ. ಪದರು ಶಿಲೆಗಳ ಮಧ್ಯೆ ನಿರ್ಮಾಣ ಮಾಡಿದ್ದು ಈ ದೇವಾಲಯದ ವಿಶೇಷ. ನಿಖರವಾಗಿ ಇದರ ಪುರಾತನ ಕಾಲ ತಿಳಿದುಬಂದಿಲ್ಲ. ಆದರೆ, ದೇವಾಲಯವು ತಡಸಲ ಮಹಾಲಿಂಗೇಶ್ವರನೆಂದು (ತಟಾಕೇಶ್ವರ) ಖ್ಯಾತಿ ಪಡೆದಿದೆ. ಹೀಗಾಗಿ, ಅನಾದಿ ಕಾಲದಿಂದಲೂ ಮಹಾಲಿಂಗೇಶ್ವರ ಇಲ್ಲಿ ಪೂಜೆಗೊಳ್ಳುತ್ತಿದ್ದಾರೆ ಎನ್ನುವುದು ವಾಡಿಕೆ. ಅತ್ಯಂತ ನವಿರಾದ …
Read More »ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೈಲುಶಿಕ್ಷೆ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ …
Read More »ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ: ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ರೇಷ್ಮಾ ತಾಳಿಕೋಟೆ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಬಳಗಾವಿಯ ಆಜಂ ನಗರದ ಮನೆಯಲ್ಲೇ ನೇಣು ಹಾಕಿಕೊಂಡು ಅವರು ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ರೇಷ್ಮಾ ತಾಳಿಕೋಟೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. …
Read More »ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು …
Read More »(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »ಸಮಗ್ರ ಕರ್ನಾಟಕ ಪ್ರಗತಿಯೇ ಗುರಿ’
ರಾಮದುರ್ಗ: ‘ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಮುಂದಿನ ಬಾರಿ ಅಧಿಕಾರ ಹಿಡಿಯಲಿದೆ. ಸಮಗ್ರ ಕರ್ನಾಟಕದ ಪರಿಕಲ್ಪನೆಯಲ್ಲಿ ಅನುದಾನ ವಿಂಗಡನೆ ಮಾಡಲಿದೆ’ ಎಂದು ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ರಾಮದುರ್ಗ ರೆಡ್ಡಿ ಸಮಾಜದವರು ಹಮ್ಮಿಕೊಂಡಿದ್ದ ವೇಮನರ 611ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರತಿ ಬಾರಿ ರಾಜ್ಯ ಬಜೆಟ್ನ ಶೇ 70ರಷ್ಟು ಬೆಂಗಳೂರಿಗೆ ಮಾತ್ರ ಬಳಕೆ ಆಗುತ್ತಿದೆ. ಉಳಿದ 30ರಷ್ಟು ಮಾತ್ರ ಇಡೀ ಉತ್ತರ ಕರ್ನಾಟಕಕ್ಕೆ ಹಂಚುತ್ತಾರೆ. …
Read More »ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ
ಗೋಕಾಕ : ಗೋಕಾಕ್ ನಗರದ ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …
Read More »
Laxmi News 24×7