: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ. ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.
Read More »ಪುನೀತ್ ಸಮಾಧಿ ಸ್ಥಳದಲ್ಲಿ ಶೀಘ್ರ ಸ್ಮಾರಕ: ಸಿಎಂ ಬೊಮ್ಮಾಯಿ
ಬೆಂಗಳೂರು: ಪುನೀತ್ ಹೆಸರನ್ನು ಮತ್ತಷ್ಟು ಚಿರಸ್ಥಾಯಿಯಾಗಿ ಮಾಡಲು ಅಪ್ಪು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಿಂಗ್ ರೋಡ್ ರಸ್ತೆಗೆ ಡಾ.ಪುನೀತ್ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು, ಸ್ಮಾರಕದಲ್ಲಿ ಡಾ|ರಾಜ್, ಪುನೀತ್ ಜೀವನ ಸಾಧನೆ ಜನರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು ಎಂದರು. ಹಾಗೆಯೇ ಅಂಬರೀಶ್ ಕೂಡ ಕನ್ನಡ ಚಿತ್ರರಂಗದಲ್ಲಿ ಕೊಡಗೈ ದಾನಿ ಎನಿಸಿ¨ªಾರೆ. …
Read More »ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …
Read More »ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …
Read More »ಹಾರೂಗೊಪ್ಪ: ಚನ್ನಬಸವೇಶ್ವರ ರಥೋತ್ಸವ
ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ನವಿಲಿನ ಕಳಶ ಹೊತ್ತು ಆಕರ್ಷಕ ರಥವನ್ನು ಭಕ್ತರು ಹುಮ್ಮಸ್ಸಿನಿಂದ ಎಳೆದರು. ಭಕ್ತರು ಹರಹರ ಮಹಾದೇವ, ಉಳವಿ ಚನ್ನಬಸವೇಶ್ವರ ಮಹರಾಜಕೀ ಜೈ ಎನ್ನುತ್ತ ರಥ ಎಳೆದರು. ಸುತ್ತಲಿನ ಗ್ರಾಮಗಳಿಂದ ಬಂದ ಜನ ಹೂವು, ಹಣ್ಣು, ಕಾರೀಕ್ಗಳನ್ನು ರಥಕ್ಕ ಎಸೆದರು. ದೇವಸ್ಥಾನದಲ್ಲಿ ಉಳವಿ ಚನ್ನಬಸವೇಶ್ವರ, ನಂದಿ ಮೂರ್ತಿಗಳಿಗೆ ವಿಶೇಷ ಪೂಜೆ, ಮಹಾಭಿಷೇಕ, …
Read More »ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್ ತಂಡ
ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …
Read More »‘ಸ್ಕಾಲರ್ಷಿಪ್ಗೆ ಕನ್ನ’ ಪ್ರಕರಣ: ತನಿಖೆಗೆ ಹಿನ್ನಡೆ
ಹಾವೇರಿ: ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 2019ರಿಂದ ಇಲ್ಲಿಯವರೆಗೆ ‘ಅಕೌಂಟೆಂಟ್ ಜನರಲ್ ಆಡಿಟ್’ ನಡೆಯದ ಕಾರಣ ‘ಸ್ಕಾಲರ್ಶಿಪ್ಗೆ ಕನ್ನ’ ಪ್ರಕರಣದ ತನಿಖೆಯ ಮೇಲೆ ಕಾರ್ಮೋಡ ಕವಿದಿದೆ. ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ವಿದ್ಯಾಭ್ಯಾಸ ಸಾಲದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು 2022ರ ಜೂನ್ನಲ್ಲಿ ಬೆಳಕಿಗೆ ಬಂದಿತ್ತು. ನಂತರ ಕಾಲೇಜಿನ ಆಂತರಿಕ ತನಿಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ತನಿಖೆ ಆಧರಿಸಿ, ಇಬ್ಬರು ಅಧೀಕ್ಷಕರು ಸೇರಿ ಐವರು …
Read More »ರೇಣುಕಾ ಸನ್ನಿಧಿಯಲ್ಲಿ ಭಕ್ತಿ ಹೊಳೆ- ಮುಗಿಲು ಮುಟ್ಟಿದ ಜೈಕಾರ
ಸವದತ್ತಿ: ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಕ್ತಿಯ ಹೊಳೆ ಹರಿಯಿತು. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಜಗದಂಬಾ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಕ್ಷಿಪ್ತವಾಗಿ ಆಚರಿಸಲಾಗಿತ್ತು. ಈ ಬಾರಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಅಪಾರ ಜನ ಸೇರಿದರು. ರೇಣುಕಾದೇವಿ ಸನ್ನಿಧಿಗೆ ಬಂದು ಪರಡಿ ತುಂಬುವುದು ಭಾರತ ಹುಣ್ಣಿಮೆಯ ಸಂಪ್ರದಾಯಗಳಲ್ಲಿ ಒಂದು. ಅದರಂತೆ, ಭಾನುವಾರ ಕೂಡ ಅಪಾರ ಭಕ್ತರು ಬೆಟ್ಟದಲ್ಲೇ ಪುಣ್ಯಸ್ನಾನ ಮಾಡಿ, ನೈವೇದ್ಯ ಸಿದ್ಧಪಡಿಸಿ ಪರಡಿ ತುಂಬಿದರು. ಕರಿಗಡಬು, …
Read More »ಶೋಭಾ ಸೋಮಣ್ಣಾಚೆ ಮೇಯರ್, ರೇಷ್ಮಾ ಪಾಟೀಲ ಉಪಮೇಯರ್
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ ರೇಷ್ಮಾ ಮಾಟೀಲ ಆಯ್ಕೆ ಖಚಿತವಾಗಿದೆ. ಬಿಜೆಪಿಯಿಂದ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅತೀ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಖಚಿತವಾಗಿದೆ. ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ. ಮೇಯರ್ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದು, ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ವೈಶಾಲಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
Read More »ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ
ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು. ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ …
Read More »
Laxmi News 24×7