ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ:ಅಶ್ವತ್ಥನಾರಾಯಣ
ರಾಮನಗರ: ಸಿ.ಡಿ. ಪ್ರಕರಣದ ಕುರಿತು ಡಿ.ಕೆ. ಶಿವಕುಮಾರ್ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ. ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬಿಡದಿಯಲ್ಲಿ ಗುರುವಾರ ಬಿಜೆಪಿ ಪ್ರಮುಖರ ಸಭೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಕಾಂಗ್ರೆಸ್ ಅನ್ನು ಬ್ಲಾಕ್ಮೇಲರ್ಗಳ ಪಕ್ಷ, ಸಿ.ಡಿ. ಪಕ್ಷ ಎನ್ನುತ್ತಾರೆ. ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷರು ಅದರಲ್ಲಿ ಪರಿಣತರು. ಎಲ್ಲರ ಸಿ.ಡಿ. …
Read More »ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನವಾಗಿ ನಿರ್ಮಿಸಿದ ಎರಡನೇ ಮಹಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಯಲ್ಲಿ ಪ್ರಾಥಮಿಕ …
Read More »25 ದೇವಸ್ಥಾನಗಳಲ್ಲಿ ಮಾಸ್ಟರ್ಪ್ಲಾನ್ ಶೀಘ್ರ ಜಾರಿ: ಶಶಿಕಲಾ ಜೊಲ್ಲೆ
ಬೆಳಗಾವಿ: ‘ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ 25 ಎ-ಗ್ರೇಡ್ ದೇವಸ್ಥಾನಗಳಲ್ಲಿ ‘ಮಾಸ್ಟರ್ ಪ್ಲಾನ್’ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಬಜೆಟ್ ಅಧಿವೇಶನ ಮುಗಿದ ತಕ್ಷಣ ಇದನ್ನು ಕಾರ್ಯಗತ ಮಾಡಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ‘ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಹಲವೆಡೆ ದೇವಸ್ಥಾನಗಳ ಜಾಗ ಅತಿಕ್ರಮಣವಾಗಿದೆ. ಮುಜರಾಯಿ ಹಾಗೂ ವಕ್ಫ್ ಭೂಮಿ ಅತಿಕ್ರಮಣವನ್ನು ‘ಮಾಸ್ಟರ್ ಪ್ಲಾನ್’ ಮೂಲಕ ತೆರವು ಮಾಡಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ …
Read More »ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ (ಫೆ.2) ರಾತ್ರಿಯೇ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಮಿತ್ ಶಾ ಅವರ ದೆಹಲಿಯ ನಿವಾಸದಲ್ಲಿ ಗುರುವಾರ ರಾತ್ರಿ 10:30ರ ಸಮಾಲೋಚನೆ ನಡೆಸಿದ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬಳಿ 100ಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು …
Read More »ಅಮಿತ್ ಶಾ ಭೇಟಿಗಾಗಿ ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ; ಕುತೂಹಲ
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ …
Read More »ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪ, ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು &ಸಿಬ್ಬಂದಿ ವಿಚಾರಣೆ : ಅಲೋಕ್ ಕುಮಾರ್
ಬೆಳಗಾವಿ: ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ಕುಮಾರ್ ಟ್ವೀಟ್ ಮಾಡಿದ್ದಾರೆ. ‘ನಗರದ ಕೆಲವು ಶಾಲೆ- ಕಾಲೇಜು ಸುತ್ತ ಗಾಂಜಾ ಮಾರಾಟ ನಡೆಯುತ್ತಿದೆ. ಜ.28ರಂದು ರಾತ್ರಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಟಿಳಕವಾಡಿ ಠಾಣೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ’ ಎಂದು ಶ್ರೀರಾಮ ಸೇನೆ ಹಿಂದೂಸ್ತಾನ್ …
Read More »‘ಅತಿಥಿ ಶಿಕ್ಷಕರ ₹49.27 ಲಕ್ಷ ಸಂಬಳ ಪಾವತಿ’
ಗೋಕಾಕ: ‘ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರದಿರಲಿ ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ತರುವ ಇದ್ದೇಶದಿಂದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ನೀಡಿದ್ದೇನೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಮೀಪದ ದುರದುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಜರುಗಿದ ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿ ಮಾತನಾಡಿದ ಅವರು, ‘ಶಿಕ್ಷಕರು ಲಭ್ಯವಾಗಿರುವ …
Read More »ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ
ರಾಮದುರ್ಗ: ಹುಟ್ಟಿರುವ ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿಕೊಳ್ಳಬೇಕು. ಉತ್ತಮ ಕೊಡುಗೆ ನೀಡಲು ಯತ್ನಿಸಬೇಕು ಎಂದು ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದರು. ಪಟ್ಟಣದ ಸಿ.ಡಿ. ಹಲ್ಯಾಳ ಪ್ರವಢಶಾಲೆಯ 1990 ರಿಂದ 1993ನೇ ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಶಾಲೆಯಲ್ಲಿ ಕಲಿತವರು ವಿವಿಧ ಹುದ್ದೆಗಳಿದ್ದಾರೆ. ಈ ಸಮ್ಮಿಲನ ಎಲ್ಲರು ಒಂದೆಡೆ ಸೇರಲು ಮತ್ತು ಶಿಕ್ಷಕರ ಆಶೀರ್ವಾದ ಪಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯೆ …
Read More »ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ತಿಂಗಳ ಅಂತ್ಯದೊಳಗೆ ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು …
Read More »
Laxmi News 24×7