Breaking News

ಜಿಲ್ಲೆ

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

ದಾವಣಗೆರೆ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಹಣವನ್ನ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿಗನೂರ, ಮಾಗಾನಹಳ್ಳಿ ಹಾಗೂ ಭೂಮಿಕಾ ನಗರ ಚೆಕ್ ಪೋಸ್ಟ್‌ಗಳಲ್ಲಿ ಹಣ ಜಪ್ತಿ ಮಾಡಲಾಗಿದೆ. ದಾವಣಗೆರೆ ನಗರದ ಭೂಮಿಕಾ ನಗರ ಚೆಕ್‌ಪೋಸ್ಟ್‌ನಲ್ಲಿ ಜಯನಗರದ ಪವನಕುಮಾರ ಅವರು 4 ಲಕ್ಷ ರೂ., ಕಾರಿಗನೂರ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಕಾರಿಗನೂರಿನ …

Read More »

ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

ಬೆಂಗಳೂರು: ಐಪಿಎಲ್  ಪಂದ್ಯಕ್ಕೆ ಕೇವಲ ಮೂರೇ ದಿನ ಬಾಕಿಯಿರುವ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗಣಹೋಮ ನೆರವೇರಿಸಲಾಯ್ತು. ಕಳೆದ ವರ್ಷ ನಡೆದ 11 ಆರ್‌ಸಿಬಿ ಅಭಿಮಾನಿಗಳ  ದಾರುಣ ಸಾವು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ಮುಂದೆ ಇಂತಹ ಯಾವುದೇ ಅವಘಡ ಆಗದೇ ಇರಲಿ ಎಂದು ಮೃತ್ಯುಂಜಯ ಹೋಮ, ಗಣಪತಿ ಹೋಮ, ಲಕ್ಷ್ಮಿ ಹೋಮ ನೆರವೇರಿಸಲಾಯ್ತು. ಪೂಜೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್  ಸೇರಿ ಹಲವರು ಭಾಗವಹಿಸಿದ್ರು. ಕ್ರೀಡಾಂಗಣದ ಗೇಟ್‌ಗಳಿಗೆ ಬೂದಗುಂಬಳಕಾಯಿ ಒಡೆದು ದೃಷ್ಟಿ …

Read More »

ಅಂಕಲಗಿ ಘಟಕ ಹೋಮ್‌ಗಾರ್ಡಗೆ ಮುಖ್ಯಮಂತ್ರಿಗಳ ಸೇವಾ ಪದಕ ಶಾಸಕರಿಂದ ಸತ್ಕಾರ

ಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್‌ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ ಪದಕ ದೊರೆತಿರುವುದಕ್ಕಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಹೊಳೆಪ್ಪಾ ನೇಸರಗಿ ಅವರ ಸಮರ್ಪಣಾ ಮನೋಭಾವವನ್ನು ಗುರುತಿಸುವುದು ಮತ್ತು ಪ್ರೋತ್ಸಾಹಿಸುವುದು. ದೀರ್ಘಕಾಲದ ಸೇವೆ ಬಂದೋಬಸ್ತ್ ಕರ್ತವ್ಯ, ತುರ್ತು ಸಂದರ್ಭಗಳಲ್ಲಿ ಅಗ್ನಿ ಸುರಕ್ಷತೆ, ಮತ್ತು ಶೌರ್ಯ ಪ್ರದರ್ಶಿಸಿದ ಕಾರಣ ಸಿಎಂ ಪದಕ ಲಭಿಸಿದ್ದು ಇಂಥಹ ಸಿಬ್ಬಂದಿಗಳಿಗೆ …

Read More »

ಪ್ಯಾನ್‌ಗೆ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. …

Read More »

ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು

ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳ ಬಳಿ ಇಂತಹ …

Read More »

ಮಹಿಳೆಗೆ ನರಕಯಾತನೆ : 12 ವರ್ಷ ಬಳಿಕ ವೈದ್ಯನ ಕರಾಳ ಮುಖ ಬಯಲು ಮಾಡಿದ ಪತ್ನಿ

ಮೈಸೂರು: ಪ್ರೀತಿಯ ನಾಟಕವಾಡಿ, ಆತ್ಮತ್ಯೆಯ ಬೆದರಿಕೆ ಹಾಕಿ, ಅಮಾಯಕ ಹೆಣ್ಮಕ್ಕಳ ಬದುಕನ್ನು ನರಕವಾಗಿಸ್ತಿದ್ದ ಕಾಮುಕ ವೈದ್ಯನ ಕರಾಳ ಮುಖವನ್ನು ಪತ್ನಿಯೇ ಬಟಾಬಯಲು ಮಾಡಿದ್ದಾರೆ. ಡಾ. ವಿನಯ್ ಕುಮಾರ್ ಎಸ್. ವಿರುದ್ಧ ಪತ್ನಿ ಯಶೋಧಾ (ಹೆಸರು ಬದಲಾಯಿಸಲಾಗಿದೆ) ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಕಳೆದ 12 ವರ್ಷಗಳಿಂದ ನೆನಪಿನ ಶಕ್ತಿಯೇ ಇಲ್ಲದೆ ‘ಜೀವಂತ ಶವ’ವಾಗಿ ಬದುಕಿದ್ದ ಸೀನಿಯರ್ ವೈದ್ಯೆ ಡಾ. ನಾಗಶ್ರೀ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬೆನ್ನಲ್ಲೇ ಈ ‘ಸೈಕೋ’ ವೈದ್ಯನ ಒಂದೊಂದೇ ಕ್ರೂರ …

Read More »

ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು: ನಾಗಾಲ್ಯಾಂಡ್  ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ   ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ …

Read More »

ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ  ಕಾಂಗ್ರೆಸ್‍ನಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್  ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್‍ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು …

Read More »

ಹೈಕಮಾಂಡ್ ತೀರ್ಮಾನಿಸೋವರೆಗೂ ನಾನೇ ಸಿಎಂ: ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡೋವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ  ಪುನರುಚ್ಚರಿಸಿದ್ದಾರೆ. ಬಜೆಟ್ ಉತ್ತರ ವೇಳೆ ಸದನದಲ್ಲಿ ಡಿಕೆಶಿ ಹೆಸರು ಹಾಗೂ ಸ್ಪೀಕರ್ ಖಾದರ್ ಫೋಟೋ ಸೆಷನ್ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಸಿಎಂಗೆ ಕಾಲೆಳೆಯುತ್ತಿದ್ರು. ವಿಪಕ್ಷಗಳ ಲೇವಡಿಗೆ ಉತ್ತರಿಸಿದ ಸಿಎಂ, ನಮ್ಮಲ್ಲಿ ಎಲ್ಲ ಶಾಸಕರೂ ಅರ್ಹರು, ಯಾರಾದ್ರೂ ಸಿಎಂ ಆದರೂ ನನಗೆ ಖುಷಿಯಾಗುತ್ತದೆ. ಹೈಕಮಾಂಡ್ ಎಲ್ಲಿಯವರೆಗೆ ಇರು ಅಂತಾರೋ, ಅಲ್ಲೀವರೆಗೂ ಖಾದರ್ ಸ್ಪೀಕರ್ ಆಗಿರುತ್ತಾರೆ. ವಿಪಕ್ಷಗಳು …

Read More »

ಬೊಮ್ಮಣಗಿಯಲ್ಲಿ ಛಲವಾದಿ ಸಮಾಜ ಬಿಜೆಪಿ ಸೇರ್ಪಡೆ

ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ಮತಕ್ಷೇತ್ರದ ಬೊಮ್ಮಣಗಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾಗವಹಿಸಿ ಮತಯಾಚನೆ ನಡೆಸಿದರು. ಈ ವೇಳೆ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಚಂದ್ರಶೇಖರ ಕವಟಗಿ, ಜಿ.ಎನ್. ಪಾಟೀಲ, ಸಂಗಣ್ಣ ಕಲಾದಗಿ, ದುಂಡಪ್ಪ ಏಳಮ್ಮಿ, ಮಂಜುನಾಥ ಮಿಶೆ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಮೂರ, ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿ ಸುಭಾಸಚಂದ್ರ ಬಸಪ್ಪ ರಾಮೋಡಗಿ, ರಾಚಯ್ಯ ಬಸಯ್ಯ ಹಿರೇಮಠ್, ಹಣಮಂತ …

Read More »