ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು. ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ಕಲಬುರಗಿ ಜಿಲ್ಲೆಯ …
Read More »ಬಿಜೆಪಿಯಲ್ಲಿ ಗಂಡಸರೇ ಇಲ್ವಾ: ಹರಿಪ್ರಸಾದ್
ಬಾಗಲಕೋಟೆ: ಬಿಜೆಪಿಯಲ್ಲಿ ಸ್ಯಾಂಟ್ರೋ ರವಿ, ಫೈಟರ್ ರವಿ, ಪಿಂಪ್ ರವಿ, ಸಿ.ಟಿ. ರವಿ ಹೀಗೆ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅಂತಹ ರವಿಗಳಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಪಿಂಪ್ ಕೆಲಸ ಮಾಡಿಯೇ ಸಚಿವರಾಗಿದ್ದಾರೆ ಎಂದು ಒಬ್ಬ ಬಿಜೆಪಿಯ ಶಾಸಕರು ಹೇಳುತ್ತಾರೆ. ಶಾಸಕ ಯತ್ನಾಳ್ ಹೇಳಿಕೆಗೆ ಉತ್ತರ ಕೊಡಲು ಬಿಜೆಪಿಯಲ್ಲಿ ಒಬ್ಬ ಗಂಡಸೂ ಇಲ್ವಾ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ …
Read More »ಕಾರು ಕಳುವು ಮಾಡಿ ಮಾರುತ್ತಿದ್ದ ಆರೋಪಿಗಳ ಬಂಧನ
ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …
Read More »ಬೆಳಗಾವಿಯಿಂದ ಸೇವೆ ನೀಡುತ್ತಿದ್ದ 12 ವಿಮಾನಗಳ ಸೇವೆ ಬಂದ್
ಬೆಳಗಾವಿ: ಬೆಳಗಾವಿಯಿಂದ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆ ಬಂದ್ ಆಗಿವೆ. ಇದರಿಂದ ಉದ್ಯಮಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಕುರಿತು ಸರಕಾರ ಹಾಗೂ ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುವ ಅವಶ್ಯಕತೆ ಇದೆ ಎಂದು ಬೆಳಗಾವಿ ಚೆಂಬರ್ ಆಫ್ ಕಾಮಸ್೯ ಸಭಾಂಗಣದಲ್ಲಿ ಉದ್ಯಮಿಗಳು ಹಕ್ಕೊತ್ತಾಯ ಮಾಡಿದರು. ಮಂಗಳವಾರ ವಿವಿಧ ಉದ್ಯಮಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಚೇಂಬರ್ ಆಫ್ ಕಾಮಸ್೯ನ ಅಧ್ಯಕ್ಷ ಹೇಮೇಂದ್ರ ಪೋರವಾಲ್ ಮಾತನಾಡಿ, ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ …
Read More »ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಎಂಇಎಸ್ ನಾಡವಿರೋಧಿ ಘೋಷಣೆ
ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್ನಲ್ಲಿ ಮಂಗಳವಾರ ನಡೆದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಿದರು. ‘ರಾಜ್ಯದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದ ಕಾರ್ಯಕರ್ತರು, ‘ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್, ಭಾಲ್ಕಿ, ಕಾರವಾರ ಸಹ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೆ’ ಎಂದು ನಾಡವಿರೋಧಿ ಘೋಷಣೆ ಕೂಗಿದರು. ‘ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು …
Read More »ಗಡ್ಕರಿಗೆ ಬೆದರಿಕೆ: ಜೈಲಿನೊಳಗೆ ಮೊಬೈಲ್ ಹೋಗಿದ್ದು ಹೇಗೆ? ಇನ್ನೂ ಸಿಗದ ಸುಳಿವು
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್ ಪೂಜಾರಿ ಕೈಗೆ ಮೊಬೈಲ್ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ಶನಿವಾರ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯ, ₹100 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ …
Read More »ಈ ಖತರ್ನಾಕ್ ಕಳ್ಳರ ಟಾರ್ಗೆಟ ಮೊಬೈಲ್ ಟವರ್
ಬೆಂಗಳೂರು: ಮೊಬೈಲ್ ಟವರ್ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್ಗಳನ್ನು ಇಬ್ಬರು ಖತರ್ನಾಕ ಕಳ್ಳರು ಕಳ್ಳತನ ಮಾಡುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ಖತರ್ನಾಕ ಕಳ್ಳರು ಟವರ್ ಬಳಿ RRU ಕಾರ್ಡ್ ಕಳ್ಳತನ ಮಾಡುತ್ತಿದ್ದರು. ಕೆಂಗೇರಿ, ನಾಗರಬಾವಿ, ಚಂದ್ರಲೇಔಟ್, ಪದ್ಮನಾಭನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಲ್ಲಿಯವರೆಗೆ 10 ಲಕ್ಷಕ್ಕೂ ಹೆಚ್ಚು ಮೌಲ್ಯದ RRU (Riote Radio Unit) ಕಳ್ಳತನ ಮಾಡಿದ್ದಾರೆ. ಈ ಘಟನೆ ಸಂಬಂಧ ಇಂಡಸ್ …
Read More »ಡಾ.ವಿಜಯ ಸಂಕೇಶ್ವರ ಅವರಿಗೆ ‘ಶ್ರೀ ಸಿದ್ಧಶ್ರೀ ಪ್ರಶಸ್ತಿ’, ವಿಜಯಾನಂದ ಚಿತ್ರಕ್ಕೆ ‘ಅತ್ಯುತ್ತಮ ಬಯೋಪಿಕ್’ ಪ್ರದಾನ
ಬಾಗಲಕೋಟೆ: ಪುಣ್ಯಕ್ಷೇತ್ರ ಸಿದ್ಧನಕೊಳ್ಳದ ಸಿದ್ಧೇಶ್ವರ ಮಠದಿಂದ 2023ನೇ ಸಾಲಿನ ‘ಶ್ರೀ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ’ಯನ್ನು ವಿಆರ್ಎಲ್ ಸಮೂಹ ಸಂಸ್ಥೆ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ಪ್ರದಾನ ಮಾಡಲಾಯಿತು. ಮೂರು ದಿನಗಳ ಸಿದ್ಧಶ್ರೀ ಉತ್ಸವದಲ್ಲಿ ಎರಡನೇ ದಿನವಾದ ಭಾನುವಾರ ರಾತ್ರಿ ನಡೆದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಾ.ವಿಜಯ ಸಂಕೇಶ್ವರ ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್ ಪ್ರಶಸ್ತಿಯನ್ನೂ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು. ಸಿದ್ಧನಕೊಳ್ಳದ ಧರ್ಮಾಧಿಕಾರಿ ಡಾ. …
Read More »ಆಕಸ್ಮಿಕ ಬೆಂಕಿ: ಉರಿದ ಲಾರಿ
ಚನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ. ಪೊಟ್ರೋಲ್ ಪಂಪ್ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು. ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು …
Read More »ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ತೆಲಸಂಗ: ಗ್ರಾಮದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ 1979ನೇ ಬ್ಯಾಚಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು. ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಭಾಸ ಸಜ್ಜನ, ‘ನಮ್ಮ ಶಿಕ್ಷಕರು ಕೇವಲ ಪಠ್ಯ ಬೋಧಿಸಲಿಲ್ಲ. ಜೀವನದಲ್ಲಿ ಎದುರಾಗಬಹುದಾದ ಕಷ್ಟ ಹೇಗೆ ಎದುರಿಸಬೇಕೆಂದು ಕಲಿಸಿದರು. ಮಾದರಿಯಾಗಿ ನಮ್ಮ ಬದುಕು ರೂಪಿಸಿದರು’ ಎಂದು ಸ್ಮರಿಸಿದರು. ಓಗೆಪ್ಪ ಅರಟಾಳ, ಸಾವಿತ್ರಿ ಹಿರೇಮಠ, ಉಮಾ ಪೋತದಾರ, ಶಾಲೆಯಲ್ಲಿ ತಾವು ಕಳೆದ ಬಾಲ್ಯದ ದಿನಗಳನ್ನು ಮೆಲಕು ಹಾಕಿದರು. …
Read More »
Laxmi News 24×7