ಅಥಣಿ: ಕೆಎಲ್ಇ ಸಂಸ್ಥೆಯ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಜ. 11ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಎಂಎಸ್ ಮಹಾವಿದ್ಯಾಲ ಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ತಿಳಿಸಿದರು. ಇಲ್ಲಿನ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಜನ್ಮ ದಿನದ ಅಮೃತ ಮಹೋತ್ಸವದ ಅಂಗವಾಗಿ ಕೆಎಲ್ಇ ವಿಶ್ವವಿದ್ಯಾಲಯ, ಜವಾಹರಲಾಲ್ …
Read More »ಪ್ರಜಾಧ್ವನಿ’ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ; ರಾಜ್ಯದಲ್ಲಿ ಬದಲಾವಣೆಗೆ ನಾಂದಿ ಹಾಡಿದ್ದೇವೆ ಎಂದ ಡಿ.ಕೆ.ಶಿವಕುಮಾರ್
ಬೆಳಗಾವಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷ ಕಾಂಗ್ರೆಸ್ ಬಸ್ ಯಾತ್ರೆ ಆರಭವಾಗಿದೆ. ಗಡಿ ಜಿಲ್ಲೆ ಬೆಳಗಾವಿಯ ವೀರಸೌಧದಿಂದ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಚಾಲನೆ ನಿಡಿದರು. ಬೆಳಗಾವಿಯ ವೀರಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡಲಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ …
Read More »ನೀರಿನ ಸಂಪಿಗೆ ಬಿದ್ದು ನರ್ಸರಿ ಓದುವ ಮಕ್ಕಳಿಬ್ಬರು ಸಾವು
ಬೆಳಗಾವಿ: ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಗ್ರಹದ ಸಂಪ್ ದಲ್ಲಿ ಬಾಲಕರಿಬ್ಬರು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸವದತ್ತಿಯಲ್ಲಿ ಮಂಗಳವಾರ ನಡೆದಿದೆ. ಮಂಗಳವಾರದಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು ವಾರ್ಡಿನಲ್ಲಿರುವ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನದಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ ಶ್ಲೋಕ ಶಂಭುಲಿಂಗಪ್ಪ …
Read More »ಸಿದ್ಧೇಶ್ವರ ಶ್ರೀ ಅಗಲಿಕೆ: ಸಿದ್ದೇಶ್ವರ ಜಾತ್ರೆ ಸರಳ
ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆ ಶ್ರೀಸಿದ್ದೇಶ್ವರ ಸಂಸ್ಥೆಯಿಂದ ನಗರ ದೇವತೆ ಸಿದ್ದೇಶ್ವರನ ಪ್ರಸಕ್ತ ಸಾಲಿನ ಸಂಕ್ರಮಣದ ನಮ್ಮೂರ ಜಾತ್ರೆಯನ್ನು ಸರಳವಾಗಿ ಅಚರಿಸಲು ನಿರ್ಧರಿಸಿದೆ. ಆದರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತಗೊಳಿಸಿ, ಜಾತ್ರೆ ಆಚರಿಸಲು ಯೋಜಿಸಿದೆ. ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಚೇರ್ಮನ್ ಬಸಯ್ಯ ಹಿರೇಮಠ, ಸಿದ್ದೇಶ್ವರ ಶ್ರೀಗಳ ನಿಧನ ಹಿನ್ನೆಲೆಯಲ್ಲಿ ಸಿದ್ದೇಶ್ವರ ಜಾತ್ರಾ ಮಹೋತ್ಸದಲ್ಲಿ ಜಾನುವಾರು …
Read More »ಮೊಟರ್ ಸೈಕಲ್ ಹಿಂದೆ ಕುಳಿತು ಕುತ್ತಿಗೆ ಕೊಯ್ದಿದ್ದ ಖತರ್ನಾಕ್ ಮಹಿಳೆಗೆ 5 ವರ್ಷ ಜೈಲು*
ಬೆಳಗಾವಿ: ತನ್ನ ಮಗನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಮೂಲತಃ ಬೆಳಗಾವಿ ತಾಲೂಕಿನ ಸೋನಟ್ಟಿಯ ಹಾಲಿ ಕಾಕತಿ ಲಕ್ಷ್ಮೀ ನಗರ ನಿವಾಸಿ ಈರವ್ವಾ ಸಿದ್ದಪ್ಪ ಮುಚ್ಚಂಡಿ ಶಿಕ್ಷೆಗೀಡಾದ ಆರೋಪಿ ಮಹಿಳೆ. ಆರೋಪಿಯ ಪುತ್ರ 2017ರಲ್ಲಿ …
Read More »14 ತಿಂಗಳ ಮಗುವಿನ ನೇತ್ರದಾನ: ಮಗನ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ರಾಯಚೂರು ದಂಪತಿ
ರಾಯಚೂರು: 14 ತಿಂಗಳ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. ಗೆಜ್ಜಲಗಟ್ಟಾ ಗ್ರಾಮದ ನಿವಾಸಿ, ಗಣಿ ಕಂಪನಿ ನೌಕರ ಅಮರೇಗೌಡ ಕಾಮರೆಡ್ಡಿ ಮತ್ತು ವಾಣಿ ದಂಪತಿಯು ತಮ್ಮ ಮೂರನೇ ಪುತ್ರ 14 ತಿಂಗಳ ಬಸವಪ್ರಭುವಿನ ಎರಡೂ ಕಣ್ಣುಗಳನ್ನು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿಗೆ ದಾನ …
Read More »ಹಾವೇರಿ: ಸಾಹಿತ್ಯ ಜಾತ್ರೆಯಲ್ಲಿ ವಸ್ತ್ರ ವೈಭವ, ಕೈಮಗ್ಗದ ವಸ್ತ್ರಗಳಿಗೆ ಬೇಡಿಕೆ
ಹಾವೇರಿ: ಇಳಕಲ್ ಸೀರೆ, ಕೈಮಗ್ಗದ ವಸ್ತ್ರಗಳು, ಕನ್ನಡ ಅಂಗಿಗಳು, ಖಾದಿ ಬಟ್ಟೆಗಳಿಗೆ ಭಾರಿ ಬೇಡಿಕೆ ವ್ಯಕ್ತವಾಯಿತು. ಸಾಹಿತ್ಯ ಜಾತ್ರೆಯ ಕೊನೆಯ ದಿನ ಭಾನುವಾರ ವಸ್ತ್ರ ವೈಭೋಗ ಗರಿಗೆದರಿತ್ತು. ನಗರದ ಹೊರವಲಯದಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆವರಣದ ವಾಣಿಜ್ಯ ಮಳಿಗೆಗಳಲ್ಲಿ ಬಟ್ಟೆ ಮಳಿಗೆಗಳದ್ದೇ ಕಾರುಬಾರು. ಸೀರೆಗೆ ಮುಗಿಬಿದ್ದ ನಾರಿಯರು: ನೇಕಾರರು ನೇಯ್ದ ಇಳಕಲ್ ಸೀರೆಗಳನ್ನು ಕೊಳ್ಳಲು ನೀರೆಯರು ಮುಗಿಬಿದ್ದರು. ಕಸೂತಿ, ಚದುರಂಗ, ರಾಗಾವಳಿ, ಕರಿಚಂದ್ರಕಾಳಿ, ಪ್ಲೇನ್ ಮತ್ತು …
Read More »ಕಾನೂನಾತ್ಮಕ ಅನುಮತಿ ಪಡೆದು ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣ: ಕವಟಗಿಮಠ
ಚಿಕ್ಕೋಡಿ: ಚಿಕ್ಕೋಡಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣಕ್ಕೆ ಕೆಲವು ರಾಜಕೀಯ ಹಿತಾಸಕ್ತಿಗಳು ವಿರೋಧ ಮಾಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ. ಪುತ್ಥಳಿ ನಿರ್ಮಾಣಕ್ಕೆ ಬೇಕಾದ ಅನುಮತಿ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಯಾರು ದೃತಿಗೆಡಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಚಿಕ್ಕೋಡಿ ನಗರದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣದ ತಡೆಯಾಜ್ಞೆ ಹಿನ್ನಲ್ಲೆಯಲ್ಲಿ ಪುರಸಭೆ ಮುಂಭಾಗದಲ್ಲಿ …
Read More »ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರವೇ ಈ ಪ್ರಕರಣಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಪತ್ರಕರ್ತರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು. 20, 07-01-2023 ರಂದು ಸಾಯಂಕಾಲ ಸುಮಾರು 7 ರಿಂದ 07.30 ಗಂಟೆಗೆ ಹಿಂದೂ ಸಂಘಟನೆಯ ಜಿಲ್ಲಾ ಮುಖಂಡರಾದ ರವಿ ಕೋಕಿತಕರ ಇವರಿಗೆ ಹಿಂಡಲಗಾದಲ್ಲಿರುವ ತಮ್ಮ …
Read More »ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಬೃಹತ್ ಕೃಷಿ ಮೇಳ ಕಾರ್ಯಕ್ರಮಕೆ
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ರವಿವಾರ ದಿ 15 ರಿಂದ 19 ರವರೆಗೆ ಬೃಹತ್ ಕೃಷಿ ಮೇಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೃಷಿ ಮಳಿಗೆ ನಿರ್ಮಿಸಲು ಅಡಿಗಲ್ ಪೂಜೆ ಸಿದ್ದೇಶ್ವರ ದೇವರ ಜಾತ್ರಾ ಕಮಿಟಿ ಉಪಾಧ್ಯಕ್ಷ ರಾಜುಗೌಡ ಪಾಟೀಲ್ ಇವರು ನೆರವೇರಿಸಿ ಚಾಲನೆ ನೀಡಿದರು. ಬುದುವಾರ ರಂದು ಐನಾಪುರದಲ್ಲಿ ಕೃಷಿ ಮೇಳದ 150 ಮಳಿಗೆಳು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ಹಾಗೂ …
Read More »
Laxmi News 24×7