ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …
Read More »ಇಡಿ ಅಧಿಕಾರಿಗಳು ಫಿಲ್ಡ್ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು
ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …
Read More »ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು ಹೇಳಿದರು. ಕುಲಗೋಡ ಗ್ರಾಮದ ಅಭಿವೃದ್ಧಿಗಾಗಿ ಸರ್ಕಾರದ ಹಲವಾರು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನ …
Read More »ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್ ಪರ ವಕೀಲ ಗರಂ
ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್ ಜಗದೀಶ್ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್ ಬ್ಯಾಗ್ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …
Read More »ಮರಾಠಿಗರಿಗೆ ಒಂದಂಗುಲ ನೆಲ ಬಿಟ್ಟುಕೊಡುವುದಿಲ್ಲ; ಇದು ಕನ್ನಡಿಗರ ಶಪಥ: ಡಾ.ದೊಡ್ಡರಂಗೇಗೌಡ
ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು. ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …
Read More »2ಡಿ ಮೀಸಲು ತಿರಸ್ಕರಿಸಿದ ಪಂಚಮಸಾಲಿಗಳು, 2ಎಗೆ ಪಟ್ಟು: ಸರ್ಕಾರಕ್ಕೆ 24 ಗಂಟೆಗಳ ಗಡುವು
ಬೆಳಗಾವಿ (ಜ.06): ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ್ದ 2ಡಿ ಮೀಸಲಾತಿಯನ್ನು ಪಂಚಮಸಾಲಿ ಸಮುದಾಯ ತಿರಸ್ಕರಿಸಿದ್ದು, 2ಎ ಮೀಸಲಾತಿಗಾಗಿ ಮತ್ತೆ ಪಟ್ಟು ಹಿಡಿದಿದೆ. 2ಎ ಮೀಸಲಾತಿ ಘೋಷಿಸಲು ಸರ್ಕಾರಕ್ಕೆ 24 ಗಂಟೆಗಳ ಗಡುವನ್ನೂ ನೀಡಿರುವ ಸಮುದಾಯ, ಇಲ್ಲವಾದಲ್ಲಿ ಜ.13ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಾವೇರಿಯ ಮನೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ನಗರದ ಗಾಂಧಿಭವನದಲ್ಲಿ ಗುರುವಾರ 2ಡಿ ಪಂಚಮಸಾಲಿಗಳ ಹೋರಾಟಕ್ಕೆ ಸಿಕ್ಕ ನ್ಯಾಯವೋ? ಅನ್ಯಾಯವೋ? ಎಂಬ ಕುರಿತು ಚರ್ಚಿಸಲು ಕರೆಯಲಾಗಿದ್ದ …
Read More »ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?
ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …
Read More »2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …
Read More »ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ಮಠದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಮಹಾಂತಲಿಂಗೇಶ್ವರ ಸಭಾ …
Read More »ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ
ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು …
Read More »
Laxmi News 24×7