Breaking News

ಜಿಲ್ಲೆ

ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ

ಬೆಳಗಾವಿ: ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಗಾವಿ ನಗರದ ಕಂಗ್ರಾಳಿ ಕೆ ಎಚ್ ಗ್ರಾಮ ಪಂಚಾಯತ ವ್ಯಾಪ್ತಿಯ ವಾರ್ಡ ನಂಬರ್ 12 ರ ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಕಳಪೆ ಚರಂಡಿ ಕಾಮಗಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವೂದೇ ಸಿಸಿ ರಸ್ತೆ ಮಾಡದೆ ಕಾಮಗಾರಿ ನಡೆಯದೆ ನಿನ್ನೇ ತಡರಾತ್ರಿ ರಾತ್ರೊ ರಾತ್ರಿ ಈ ಬೋರ್ಡು ಹಾಕಿ ಬಿಲ್ ತೆಗೆದುಕೊಳ್ಳಲು …

Read More »

ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳಿಕೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿಯ ಸವದತ್ತಿ ಯಲ್ಲಮ್ಮನ …

Read More »

ಕನ್ನಡ ತೇರೆಳೆಯಲು ಗಡಿಯ ಭೋಜ ಗ್ರಾಮ ಸಜ್ಜಾಗುತ್ತಿದೆ

ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಶಾಂತಿಸಾಗರ ” ಸ್ಮಾರಕ ಸಭಾಮಂಟಪದಲ್ಲಿ ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯಸಮ್ಮೇಳನ ಡಿ.11ರಂದು ನಡೆಯಲಿದ್ದು ಸಕಲಸಿದ್ಧತೆಗಳು ನಡೆದಿವೆ. ”ಗಡಿಭಾಗದ ಬಹುತೇಕ ಹಳ್ಳಿಗಳ ದಾನಿಗಳು ಕನ್ನಡ ಸಮ್ಮೇಳನ ಯಶಸ್ವಿಗೊಳಿಸಲು ಜೋಡಿಸಿದ್ದು ಅತ್ಯಂತ ಅದ್ಧೂರಿಯಿಂದ ಸಮ್ಮೇಳನ ಜರುಗಲಿದೆ,” ಎಂದು ಕಸಾಪ ನಿಪ್ಪಾಣಿ ತಾಲೂಕಾಧ್ಯಕ್ಷ ಈರಣ್ಣಾ ಶಿರಗಾವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಅವರು ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ಕಸಾಪ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್‌ …

Read More »

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ …

Read More »

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

ವಿಜಯಪುರ : ಗುಜರಾತ್ ವಿಧಾನಸಭಾ ಚುನಾವಣೆ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಭವಿಷ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ ಎಂದು ಮಾಜಿ ಕೇಂದ್ರ ಸಚಿವ, ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.   ಗುರುವಾರ ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಂಸದ ಜಿಗಜಿಣಗಿ ಪ್ರತಿಕ್ರಿಯಿಸಿ, ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ ಐತಿಹಾಸಿಕ ಗೆಲುವು ಸಾಧಿಸಿದೆ. ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ …

Read More »

ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.   ಕರ್ನಾಟಕ ರಾಜ್ಯೋತ್ಸವ ಸಮಾರಂಭ ಅಂಗವಾಗಿ ಜಯಸಿಂಹ ಮೆಲೋಡಿ ವಿಜಯಪುರ (ರಸಮಂಜರಿ)ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ KPCC ಪ್ರಧಾನ ಕಾರ್ಯದರ್ಶಿಗಳಾದ ಮಹಾವೀರ ಮೋಹಿತೆ ಅತಿಥಿಗಳಾಗಿ ಚಿಕ್ಕೋಡಿ DSP ಶ್ರೀ ಬಸವರಾಜ ಯಲಿಗಾರ ಹಾಗೂ ಚಿಕ್ಕೋಡಿ PSI ಯಮನಪ್ಪಾ ಮಾಂಗ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಶ್ರೀ ಸಿದ್ದಪ್ಪಾ ಮರ್ಯಾಯಿ ತಾಲೂಕ ಪಂಚಾಯತ ಮಾಜಿ …

Read More »

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.   ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ …

Read More »

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೇ ಚುನಾವಣೆ ನಡೆಯಲಿದೆ.   ಹಾಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ‌ ಬಾರಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ …

Read More »

ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಹಿನ್ನೆಲೆ ಪೊಲೀಸರ ವಿರುದ್ಧ ಕರವೇ ಶಿವರಾಮೇ ಗೌಡ ಕೆಂಡಾಮಂಡಲವಾಗಿದ್ದಾರೆ. ಎಂಇಎಸ್ ಪುಂಡರನ್ನ,ಮರಾಠಿ ಪುಂಡರನ್ನ ಮೊದಲು ಬಂಧಿಸಿ, ಕರ್ನಾಟಕದ ಬಸ್ಸುಗಳಿಗೆ ಬೆಂಕಿ ಹಚ್ಚಿದವರನ್ನ ಬಂಧಿಸಿ, ನಮ್ಮನ್ನ ಬಂಧಿಸಿ ಹೋರಾಟವನ್ನ ಹತ್ತಿಕ್ಕಲಾಗ್ತಿದೆ. ರಾಜ್ಯ ಸರ್ಕಾರ ಕನ್ನಡಪರ ಹೋರಾಟವನ್ನ ಹತ್ತಿಕ್ಕುತ್ತಿದೆ, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಕರವೇ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಆರಂಭಕ್ಕೂ ಮುನ್ನವೇ ರಾಜ್ಯ ಸರ್ಕಾರ ಹತ್ತಿಕ್ಕುತ್ತಿದೆ, ಹೋರಾಟಕ್ಕೂ ಮೊದಲೇ ನಮ್ಮನ್ನ ಬಂಧಿಸಲಾಗುತ್ತಿದೆ. ಎಂದು …

Read More »

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು. ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ. ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ …

Read More »