ಬಳ್ಳಾರಿ: ಕಾಕತಾಳೀಯವೋ ಏನೋ… ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೆ ಸಕ್ರಿಯ ಆಗುತ್ತಿದ್ದಂತೆ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ವೇಗ ಸಿಕ್ಕಿದಂತಾಗಿದೆ. ಸುಪ್ರಿಂ ಕೋರ್ಟ್ ಸೂಚನೆ ಮೇರೆಗೆ ಇಂದಿನಿಂದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ತ್ವರಿತ ವಿಚಾರಣೆ ನಡೆಸಲಿದೆ. ಹೈದ್ರಾಬಾದ್ನಲ್ಲಿರುವ ಸಿಬಿಐ ವಿಶೇಷ ಕೋರ್ಟ್ನಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿ ಉದ್ಯಮಿ ಟಪಾಲ್ ಏಕಾಂಬರಂಗೆ ನ್ಯಾಯಾಲಯಕ್ಕೆಗೆ ಹಾಜರಾಗುವಂತೆ ಸಮನ್ಸ್ …
Read More »ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,
ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ, ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,
Read More »ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ
ಚಿತ್ರದುರ್ಗ, ನವೆಂಬರ್ 08: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ …
Read More »ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ
ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯ ( …
Read More »ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಅಥಣಿ-ಕೊಟ್ಟಲಗಿ ನೂರಾರು ವಿದ್ಯಾರ್ಥಿಗಳು
ಅಥಣಿ ಉತ್ತಮ ರಸ್ತೆ ನಿರ್ಮಿಸಿ ಮತ್ತು ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿ ರಾಮತೀರ್ಥ ಗ್ರಾಮದ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ಸು ಬರುವುದಿಲ್ಲ, ಪ್ರಯಾಣಿಕರನ್ನು ಹಾಗೆಯೇ ಕ್ರಾಸಿನಲ್ಲಿ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಅದಕ್ಕೆ ಬಸ್ಸು …
Read More »ಶಿರಗುಪ್ಪಿಯಲ್ಲಿ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆ
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕೆಎಲ್ಇ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಎಂಟು ತಾಲೂಕಗಳಿಂದ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆಗಳು ಜರುಗಿದವು. ಮಂಗಳವಾರ ಬೆಳಗೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಪರಿಷತ್ ಮಹಾಂತೇಶ್ ಕವಟಿಗಿಮಠ್ ಇವರು ಹಾಗೂ ಇತರ ಗಣ್ಯರಿಂದ ಬಲೂನ್ಗಳ ಹಾರಿಸುವ ಮುಖಾಂತರ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಮಾಜಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕೆಎಲ್ಇ …
Read More »ಶ್ರೀ ಶಿವಶರಣ ಮೇದಾರ ಕೇತೇಶ್ವರರ ಜಯಂತಿ ಆಚರಣೆ
ಸರ್ಕಾರ ವತಿಯಿಂದ ಜಯಂತಿ ಆಚರಿಸುವಂತೆ ಮನವಿ. 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಒಬ್ಬರಾದ ಕಾಯಕಯೋಗಿ ಶ್ರೀ ಶಿವಶರಣ ಮೇದಾರ ಕೇತೇಶ್ವರ ಜಯಂತಿಯನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಯಿತು. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಬಳಗದಲ್ಲಿದ್ದ ಶ್ರೀ ಮೇದಾರ ಕೇತೇಶ್ವರ ಅವರ 892 ನೇ ಜಯಂತಿಯನ್ನು ಬೆಳಗಾವಿ ನಗರದ ಮೇದಾರ ಓಣಿಯಲ್ಲಿ ಆಚರಣೆ ಮಾಡಲಾಯಿತು.ಶ್ರೀ ಕೇತಯ್ಯ ಮೇದಾರ ಸಮಾಜದ ಅಧ್ಯಕ್ಷರಾದ ಪ್ರಕಾಶ ನೇಸರಿಕರ ಅವರು ಕೇತೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಟ …
Read More »ಅಂತರ್ಜಲ ಹೆಚ್ಚಳ; ಕೆಂದೂರು ಗ್ರಾಮಸ್ಥರು ಕಂಗಾಲು
ಬಾದಾಮಿ: ಈ ಬಾರಿ ಮಳೆ ಪ್ರಮಾಣ ಹೆಚ್ಚಳವಾಗಿರುವುದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗಿದ್ದು, ಬಾದಾಮಿಯ ಕೆಂದೂರು ಗ್ರಾಮಸ್ಥರು ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೆಂದೂರು ಗ್ರಾಮದಲ್ಲಿ ಅಂತರ್ಜಲ ಹೆಚ್ಚಳದಿಂದಾಗಿ ಬೋರ್ ವೆಲ್ ಗಳಿಂದ ನೀರು ಹೊರಚಿಮ್ಮುತ್ತಿದ್ದು, ಜಮೀನುಗಳು ಜಲಾವೃತಗೊಂಡಿವೆ. ಬೋರ್ ವೆಲ್ ಗಳು, ಕೊಳವೆ ಬಾವಿಗಳಿಂದ ಏಕಾಏಕಿ ನೀರು ಹೊರಚಿಮ್ಮುತ್ತಿದ್ದು, ಕಳೆದ 20 ದಿನಗಳಿಂದ ಹೊಲಗದ್ದೆಗಳು ಕೆರೆಗಳಂತಾಗಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹೊಲಗಳು ಸಂಪೂರ್ಣ ಜಲಾವೃತಗೊಂಡಿದ್ದು, ಶುಂಠಿ, ಕಡಲೆ, ಕಬ್ಬು ಬೆಳೆ ಸಂಪೂರ್ಣ ನೀರುಪಾಲಾಗಿವೆ. …
Read More »ಬಿಜೆಪಿ ಸಂಕಲ್ಪ ಯಾತ್ರೆ ವಿಫಲ: ಸಿದ್ದರಾಮಯ್ಯ
ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಅವರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನು ಬೀಗ್ ಹಾಕಿ ಕಟ್ಟಿಹಾಕಲು ಬಿಜೆಪಿಯವರು ವಿಫಲ ಯತ್ನ ಮಾಡುತ್ತಿದ್ದಾರೆಂದು ಟೀಕಿಸಿದರು. ಆರ್ಥಿಕವಾಗಿ ಹಿಂದೂಳಿದ ವರ್ಗ (ಇಡಬ್ಲೂಎಸ್ ) ಗೆ ಶೇ.10 ರಷ್ಟು …
Read More »ವಿನಯ್ ಕುಲಕರ್ಣಿಗೆ ಶಕ್ತಿ ತುಂಬಿದ ಲಕ್ಷಾಂತರ ಅಭಿಮಾನಿಗಳು..!
ಚನ್ನಮ್ಮ ಕಿತ್ತೂರಿನಲ್ಲಿ ನಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟು ಹಬ್ಬದ ಕಾರ್ಯಕ್ರಮ ಹೊಸ ಇತಿಹಾಸ ಬರೆದಿದೆ. ನಾಡಿನ ಮಠಾಧೀಶರು, ಕಾಂಗ್ರೆಸ್ ಘಟಾನುಘಟಿ ನಾಯಕರು, ಲಕ್ಷಾಂತರ ಅಭಿಮಾನಿಗಳು, ಕಾರ್ಯರ್ತರು ಭಾಗಿಯಾಗಿ ವಿನಯ್ ಕುಲಕರ್ಣಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ವೇದಿಕೆಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹೌದು ಮಾಜಿ ಸಚಿವ ವಿನಯ್ ಕುಲಕರ್ಣಿ ಉತ್ತರಕರ್ನಾಟಕದ ಪ್ರಭಾವಿ ರಾಜಕಾರಣಿ. ಅದರಲ್ಲಿಯೂ ಲಿಂಗಾಯತ ಪಂಚಮಸಾಲಿ ಸಮುದಾಯದ …
Read More »
Laxmi News 24×7