ಕೇ೦ದ್ರ ಕಾರಾಗೃಹ ಬೆಳಗಾವಿಯಲ್ಲಿ “ಮಾಹಾಪರಿನಿರ್ವಾಣ” ದಿನ ನಿಮಿತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರಾಗೃಹದ ಮುಖ್ಯ ಅಧಿಕ್ಷಕರಾದ ಶ್ರೀ ಕೃಷ್ಣಾ ಕುಮಾರ ಅವರು ಭಾರತರತ್ನ ಸ೦ವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅ೦ಬೇಡ್ಕರರ ಭಾವಚಿತ್ರದ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಶ್ರೀ ಕೃಷ್ಣ ಕುಮಾರ ಮಾತನಾಡಿ ಡಾ|| ಬಿ. ಆರ್ ಅ೦ಬೇಡ್ಕರ ಅವರ ಪುಣ್ಯ ತಿಥಿಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಡಿಸೆ೦ಬರ ೦೬,೧೯೫೬ ರ೦ದು ಬಾಬಾಸಾಹೇಬರು ದೇಹತ್ಯಾಗ ಮಾಡಿದರು ಈ ದಿನವನ್ನು …
Read More »ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:
ಅಥಣಿ ಪಟ್ಟಣದ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆಯೆ ಕಾರಣವೆಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ. ಅಥಣಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿಲು ತಾವು ಪುರಸಭೆ ಸದಸ್ಯರಾಗಿದ್ದ ಸಮಯದಿಂದಲೂ ಪ್ರಸ್ತಾವನೆ ಸಲ್ಲಿಸುತ್ತ ಬರುತ್ತಿದ್ದರೂ ಕೂಡ ತಾಂತ್ರಿಕ ಕಾರಣ ಇಟ್ಟುಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿಸಲು ಅಡ್ಡಿಪಡಿಸಲಾಗುತ್ತಿದೆ. 2011ರ ಜನಗಣತಿಯಲ್ಲಿ ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ನಲವತ್ತು ಸಾವಿರದಷ್ಟು ಜನಸಂಖ್ಯೆ …
Read More »ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ
ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು. ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ …
Read More »ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ
ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು. ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …
Read More »ಜನಸಂಕಲ್ಪ ಯಾತ್ರೆ | ಇಂದು ಕುಣಿಗಲ್ನಲ್ಲಿ ಸಮಾವೇಶ, ಸಿಎಂ ಭಾಗಿ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 156 ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಸಮಾವೇಶ ತುಮಕೂರು ಕ್ಷೇತ್ರದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದರಲ್ಲಿ ಭಾಗವಹಿಸಲಿದ್ದಾರೆ. ಬೃಹತ್ ಸಮಾವೇಶದ ಮೂಲಕ ಮತ ಕ್ರೋಡೀಕರಣಕ್ಕೆ ಬಿಜೆಪಿ ಪ್ಲಾನ್ ಮಾಡಿದ್ದು, ಸೋತ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಲೆಕ್ಕಾಚಾರ ಹಾಕಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಬಳಿಕ ಕುಣಿಗಲ್ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ. ಇಂದು …
Read More »ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆ ಡಿ.9ರಿಂದ ಸ್ಥಗಿತಕ್ಕೆ ಜನಾಕ್ರೋಶ; ಹುಬ್ಬಳ್ಳಿ ರಾಜಕಾರಣಿಗಳ ಪ್ರಭಾವ ಎಂದು ಆರೋಪ
ಬೆಳಗಾವಿ: ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆಯನ್ನು ಡಿಸೆಂಬರ್ 9ರಿಂದ ಸ್ಥಗಿತಗೊಳಿಸಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧಾರ ಮಾಡಿದ್ದು, ಬೆಳಗಾವಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿ ಮತ್ತು ಬೆಳಗಾವಿ ನೇರ ವಿಮಾನಯಾನ ಸೇವೆ 2021ರ ಆಗಸ್ಟ್ನಿಂದ ಪ್ರಾರಂಭವಾಗಿತ್ತು. ಆಗಸ್ಟ್ನಿಂದ 2022ರ ಮಾರ್ಚ್ವರೆಗೆ ವಾರದಲ್ಲಿ ಎರಡು ದಿನ ಮಾತ್ರ ದೆಹಲಿ-ಬೆಳಗಾವಿ ವಿಮಾನ ಸಂಚಾರ ಮಾಡುತ್ತಿತ್ತು. ಮಾರ್ಚ್ ತಿಂಗಳಿಂದ ಪ್ರತಿದಿನವೂ ಸಂಚಾರ ಸೇವೆ ಲಭ್ಯವಿತ್ತು. ಇಲ್ಲಿ ಪ್ರಯಾಣಿಕರೂ ಕೂಡ ಇರುತ್ತಿದ್ದರು. ಹಾಗಿದ್ದಾಗ್ಯೂ …
Read More »ತೀವ್ರಗೊಂಡ ಬೆಳಗಾವಿ ಗಡಿ ವಿವಾದ: ಪೊಲೀಸರ ಎಚ್ಚರಿಕೆ, ಕರ್ನಾಟಕಕ್ಕೆ ಬಸ್ಸು ಸಂಚಾರ ರದ್ದುಗೊಳಿಸಿದ ಮಹಾರಾಷ್ಟ್ರ
ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.
*ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …
Read More »ಮಸೀದಿಗೂ ಕನ್ನ ಹಾಕಿದ ಖದೀಮರು: ಅಂದಾಜು 2 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನ
ಬಳ್ಳಾರಿ, ಡಿ.06:ಹೊಸಪೇಟೆ ರಸ್ತೆಯ ಅಲ್ಲಿಪುರ ಬಸ್ ನಿಲ್ದಾಣ ಸಮೀಪ, ಮಜೀದ್ ಎ ಆಲಿಯಾದಲ್ಲಿ ಕಳ್ಳತನ ಶನಿವಾರ ರಾತ್ರಿ ನಡೆದಿದೆ. ಮಸೀದಿಯಲ್ಲಿದ್ದ ವೆಂಟಿಲೇಟರ್ಗಳು, ಗ್ರಿಲ್ಗಳು, ಯುಪಿಎಸ್ ಬ್ಯಾಟರಿ, ಕಟ್ಟಡ ನಿರ್ಮಾಣಕ್ಕೆ ಇಡಲಾಗಿದ್ದ ಕಬ್ಬಿಣ, 14 ಕಬ್ಬಿಣದ ಕಿಟಕಿಗಳು, ನೀರಿನ ಸಂಪ್ನ ಬಾಗಿಲುಗಳು ಸೇರಿದಂತೆ ಅಂದಾಜು 2 ಲಕ್ಷ ರೂ. ಮಾಲೀಕರು, ನಿರ್ವಹಣೆ ಹೊಂದಿರುವ ಆಲಿಯಾಬೇಗಂ ಅವರು ತಿಳಿಸಿದರು. ಈ ಹಿಂದೆ ಮೂರು ಸಲ ಕಳ್ಳತನ ಆದಾಗಲೂ ಕೂಡ ಗ್ರಾಮೀಣ …
Read More »ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದ ಬಗ್ನ ಪ್ರೇಮಿ
ಅಮರಾವತಿ, ಡಿ .6- ಬಗ್ನ ಪ್ರೇಮಿಯೊಬ್ಬ ದಂತ ವೈದ್ಯಕೀಯ ವಿದ್ಯಾರ್ಥಿನಿಯ ಕತ್ತು ಕೂಯ್ದು ಕೊಲೆ ಮಾಡಿರುವ ಘಟನೆ ಗುಂಟೂರು ಜಿಲ್ಲೆಯ ತಕ್ಕೆಲ್ಲಪ್ಡು ನಗರದಲ್ಲಿ ಕಳೆದ ರಾತ್ರಿ ನಡೆದಿದೆ. ವಿಜಯವಾಡದಲ್ಲಿ ಕಾಲೇಜಿನಲ್ಲಿ ಬಿಡಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ತಪಸ್ವಿ (20) ಕೊಲೆಯಾದ ಯುವತಿ. ಬಗ್ನ ಪ್ರೇಮಿನ್ನು ಸಾಫ್ಟ್ವೇರ್ ಇಂಜಿನಿಯರ್ ಜ್ಞಾನೇಶ್ವರ್ ಎಂದು ಪೊಲೀಸರು ತಿಳಿಸಿದಾರೆ. ಕಳೆದ 2 ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಜ್ಞಾನೇಶ್ವರ್ ಮತ್ತು ತಪಸ್ವಿ ಸಂಪರ್ಕಕ್ಕೆ …
Read More »
Laxmi News 24×7