ಪದವಿಗೆ ದಾಖಲಾಗಲು ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದಿದ್ದಾರೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕ ಪಟ್ಟಿ ನೀಡಿರುವುದು ಬಯಲಾಗಿದೆ. ಕೋಲಾರ: ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದಲ್ಲಿ ನಕಲಿ ವಿದ್ಯಾರ್ಥಿಗಳ ಕಾರುಬಾರು ಹೆಚ್ಚಾಗಿದೆ. ಆ ಮೂಲಕ ನಕಲಿ ಜಾಲವೊಂದು ಉತ್ತರ ವಿಶ್ವವಿದ್ಯಾಲಯದಲ್ಲಿ ಬೇರೂರಿದೆಯಾ ಅನ್ನೋ ಅನುಮಾನ ಇದೀಗ ಮೂಡಿದೆ. ನಕಲಿ ಅಂಕಪಟ್ಟಿಗಳನ್ನ ನೀಡಿ ಮೊದಲ ವರ್ಷದ ಪದವಿ ತರಗತಿಗಳಿಗೆ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳ ನಕಲಿ ಆಟ …
Read More »ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ
ಚಿಕ್ಕೋಡಿ: ಇಂದು ಬೆಳಿಗ್ಗೆ 07 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು, ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು. ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲಗೊಳ್ಳುತ್ತಿದ್ದಂತೆ …
Read More »ಪೊಲೀಸರ ಹಿತಕಾಯಲು ಬದ್ಧ: ಅಲೋಕ್ ಕುಮಾರ್
ಶಿವಮೊಗ್ಗ: ‘ಪೊಲೀಸ್ ಸಿಬ್ಬಂದಿ ಆರೋಗ್ಯವಾಗಿದ್ದರೆ ಮತ್ತು ಮನೆಯಲ್ಲಿ ನೆಮ್ಮದಿ ಇದ್ದರೆ ಇಲಾಖೆ ಸಶಕ್ತವಾಗಿರುತ್ತದೆ. ಆಗ ಸಾರ್ವಜನಿಕರಿಗೂ ಒಳ್ಳೆಯ ಸೇವೆ ಸಿಗಲಿದೆ. ಹೀಗಾಗಿ ಸಿಬ್ಬಂದಿಯ ಹಿತ ಕಾಯಲು ಇಲಾಖೆ ಬದ್ಧವಾಗಿದೆ’ ಎಂದು ಎಡಿಜಿಪಿ ಅಲೋಕ್ಕುಮಾರ್ ಹೇಳಿದರು. ಇಲ್ಲಿನ ಡಿಎಆರ್ ಮೈದಾನದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕುಟುಂಬ ವರ್ಗದವರ ಜೊತೆ ಸಭೆ ನಡೆಸಿ ಅವರ ಯೋಗಕ್ಷೇಮ ಆಲಿಸಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಪೊಲೀಸರು ಕರ್ತವ್ಯದ ಮೇಲೆ ಹಲವು …
Read More »ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣಕ್ಕೆ ಮೆಗಾ ಟ್ವಿಸ್ಟ್: ಅ. 30 ರಂದು ಆತನಿಗೆ ಒಂದೇ ನಂಬರ್ನಿಂದ 10 ಸಲ ಕರೆ!
ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ನದ್ದ ಅಪಘಾತವಾಗಿಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿರುವ ಹಿನ್ನೆಲೆ ಪ್ರಕಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಚಂದ್ರಶೇಖರ್ ನಾಪತ್ತೆಯಾದ ದಿನ. ಅ. 30 ರಂದು ಆತನ ಮೊಬೈಲ್ ಗೆ ಒಂದೇ ನಂಬರ್ ನಿಂದ 10ಕ್ಕೂ ಹೆಚ್ಚು ಸಲ ಕರೆ ಬಂದಿದೆ ಎಂದು ತಿಳಿದುಬಂದಿದೆ. …
Read More »ಕಿತ್ತೂರಿನಲ್ಲಿ ವಿನಯೋತ್ಸವ: ಶಾಸಕ ಅಮೃತ್ ದೇಸಾಯಿಗೆ ಟಕ್ಕರ್ ಕೊಡಲು ವಿನಯ್ ಕುಲಕರ್ಣಿ ಶಕ್ತಿ ಪ್ರದರ್ಶನ
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮದಿನದ ಅಂಗವಾಗಿ ವಿನಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧಾರವಾಡ: ಮುಂಬರುವ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಪೈಪೋಟಿ ಶುರುವಾಗಿದೆ. ಶಾಸಕ ಅಮೃತ್ ದೇಸಾಯಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಹೌದು, ಶಾಸಕ ಅಮೃತ ದೇಸಾಯಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಕುಲಕರ್ಣಿ ಸಜ್ಜಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ರಾಹುಲ್ ಜಾರಕಿಹೊಳಿ
ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಹಿಲ್ ಗಾಡರ್ನ್ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …
Read More »ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ವಿಶಾಲ ಹಿರೇಮಠ್ …
Read More »ಬೆಳಗಾವಿ: ಪ್ರೋತ್ಸಾಹಕ್ಕಾಗಿ ಕತೆ, ಚಿತ್ರಕಲೆ ಸ್ಪರ್ಧೆ
ಬೆಳಗಾವಿ: ಇಲ್ಲಿನ ಸಪ್ನಾ ಬುಕ್ಹೌಸ್ ಹಾಗೂ ರೋಷ್ಟ್ರಮ್ ಡಯರೀಸ್ ಸಂಘಟನೆ ಆಶ್ರಯದಲ್ಲಿ, ಈ ಭಾಗದ ಕಲಾವಿದರು- ಯುವ ಸಾಹಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕತೆ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಅಭಿಷೇಕ ಬೆಂಡಿಗೇರಿ ಹೇಳಿದರು. ಚಿತ್ರಕಲೆ ಸ್ಪರ್ಧೆ 16 ವರ್ಷ ಕೆಳಗಿನ ಹಾಗೂ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡೆಯಲಿದೆ. ಎಲ್ಲಿಯ ಕಲಾವಿದರೂ ಪಾಲ್ಗೊಳ್ಳಬಹುದು. ‘ಬೆಳಗಾವಿ’ ವಿಷಯದ ಬಗ್ಗೆ ಮಾತ್ರ ಪೇಂಟಿಂಗ್ ಬಿಡಿಸಬೇಕು. ನ. 30ರೊಳಗೆ ಸಪ್ನಾ ಬುಕ್ಹೌಸ್ನಲ್ಲಿ …
Read More »BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕೊಲೆ ಬೆದರಿಕೆ
ಬೆಂಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ. ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ …
Read More »ಪ್ರಧಾನಿ ಮೋದಿ ಸೂಚನೆ ಮೇರೆಗೆ ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಸಭೆ
ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂದು ಕೊಲಾಪುರದಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರ ಸಭೆ ನಡೆಯುತ್ತಿದ್ದು, ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುತ್ತಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೊಲ್ಲಾಪುರಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಾಯರಿ ಸ್ವಾಗತಿಸಿದರು. ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಬೆಳಗ್ಗೆ …
Read More »
Laxmi News 24×7