Breaking News

ಜಿಲ್ಲೆ

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ. ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು. ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರು, ಬೆಳಗಾವಿಗೆ ಬರ್ತಾರಂತೆ ಶಿವಸೇನೆ ಗೂಂಡಾಗಳು..?

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯೋತ್ಸವದ ದಿನ ಲಕ್ಷಾಂತರ ಕನ್ನಡಿಗರು ಒಂದು ಕಡೆ ಸೇರಿ ಕನ್ನಡಮ್ಮನ ತೇರು ಎಳೆದು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸಲು ಕನ್ನಡಮ್ಮನ ಕಂದಮ್ಮಗಳು ಸಿದ್ಧತೆಯನ್ನು ನಡೆಸಿದ್ದಾರೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗದ ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಎಂಇಎಸ್ ಪುಂಡರು ತಮ್ಮ ಕಿಪಾಪತಿ ಮುಂದುವರಿಸಿದ್ದಾರೆ.  ಹೌದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಈ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲು ಭರದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯ ನಾಡದ್ರೋಹಿ …

Read More »

ಕುಂದಾಗರಿಯಲ್ಲಿ ತೆರೆದ ವಾಹನದಲ್ಲಿ ರಾಜರತ್ನನ ಭಾವಚಿತ್ರದ ಭವ್ಯ ಮೆರವಣಿಗೆ

ಕರ್ನಾಟಕ ರತ್ನ, ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪು ಡಾ.ಪುನೀತ್ ರಾಜಕುಮಾರ ಇಂದಿಗೆ ಅಗಲಿ ಬರೊಬ್ಬರಿ ಒಂದು ವರ್ಷವಾಗಿದೆ. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪ್ಪು ಸಮಾಧಿ ಸೇರಿ ರಾಜ್ಯದ ಮೂಲೆ ಮೂಲೆಯಲ್ಲಿ ಮೊದಲ ವರ್ಷದ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಅರ್ಥಪೂರ್ಣವಾಗಿ ರಾಜರತ್ನನನ್ನು ನೆನೆಯಲಾಯಿತು. ಹೌದು ಅದು ಅಕ್ಟೋಬರ್ 29, 2021 ಶಿವರಾಜ್‍ಕುಮಾರ್ ನಟನೆಯ ಭಜರಂಗಿ 2 ರಿಲೀಸ್ ಆಗಿತ್ತು. ರಾಜ್ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಪುನೀತ್ ರಾಜ್‍ಕುಮಾರ್ …

Read More »

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ …

Read More »

S.S.C.: ಮತ್ತೆ ಕನ್ನಡ ಕಡೆಗಣನೆ, ಇಂಗ್ಲಿಷ್‌, ಹಿಂದಿಯಲ್ಲಿ ಮಾತ್ರ ಪರೀಕ್ಷೆ

ಬೆಂಗಳೂರು: ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ. ಎಸ್‌ಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಸ್‌ಎಸ್‌ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಘಟನೆ ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), …

Read More »

ಜೀವಗಳು ಹೋಗುತ್ತಿದ್ದರು ಸ್ಥಳಕ್ಕೆ ಬಾರದ ಗೋವಿಂದ ಕಾರಜೋಳ ವರ್ತನೆಗೆ ನೆಟ್ಟಿಗರ ಆಕ್ರೋಶ

ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು. ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು. ‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ …

Read More »

ಬಾಗಲಕೋಟೆ; ಕುಳಗೇರಿ ಬೀರಲಿಂಗೇಶ್ವರ ಜಾತ್ರೆಯ ವಿಶೇಷತೆ ಏನು?

ಬಾಗಲಕೋಟೆ, ಅಕ್ಟೋಬರ್‌, 28; ಕಳೆದ ಎರಡು ವರ್ಷಗಳಿಂದ ಜಾತ್ರೆಗಳಿಗೆ ಕೋವಿಡ್ ಕಂಟಕ ಎದುರಾಗಿತ್ತು. ಆದರೆ ಈ ಬಾರಿ ಮುಕ್ತ ಅವಕಾಶ ಸಿಕ್ಕಿದ್ದು, ಜಾತ್ರೆಗಳಿಗೆ ಮತ್ತೆ ಕಳೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಗ್ರಾಮದಲ್ಲಿ ನಡೆದ ಜಾತ್ರೆ ಎಲ್ಲರ ಗಮನ ಸೆಳೆಯಿತು. ಇಡೀ ಜಾತ್ರೆ ತುಂಬಾ ಭಂಡಾರದ ಓಕುಳಿ ಆಡಿ ಬೀರಲಿಂಗನ ಭಕ್ತರು ಸಂಭ್ರಮಿಸಿದರು.   ಅದ್ದೂರಿಯಾಗಿ ನೆರವೇರುತ್ತಿರುವ ರಥೋತ್ಸವವನ್ನು ನೋಡುವುದಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಎಲ್ಲ ಕಡೆ ಭಂಡಾರಮಯ …

Read More »

ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ : ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್‌ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …

Read More »