Breaking News

ಜಿಲ್ಲೆ

ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ, ಧಮ್ ಇಲ್ಲ: ಸಿಎಂ ಬೊಮ್ಮಾಯಿ

ಬೀದರ್: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲು ಹಾಕಿದ್ದಾರೆ.   ಔರಾದ ಪಟ್ಟಣದಲ್ಲಿ ಮಂಗಳವಾರ ‘ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ …

Read More »

ಕಿತ್ತೂರ ರಾಣಿ ಚನ್ನಮ್ಮಳ ದೇಶ ಪ್ರೇಮ, ಶೌರ್ಯ ಇಂದಿನ ಮಕ್ಕಳಿಗೆ ತಿಳಿವಂತಾಗ ಬೇಕು: ಪವನ ಕತ್ತಿ

ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚನ್ನಮ್ಮಳ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಸುವದು ಅವಶ್ಯವಾಗಿದೆ ಎಂದು ಹೀರಾ ಶುಗರ ನಿರ್ದೆಶಕ ಪವನ ಕತ್ತಿ ಹೇಳಿದರು. ಕಿತ್ತೂರು ಉತ್ಸವ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕಿತ್ತೂರ ಜ್ಯೋತಿಯನ್ನು ಇಂದು ತಾಲೂಕಾ ಆಡಳಿತ ವತಿಯಿಂದ ಭವ್ಯವಾದ ಸ್ವಾಗತ ಕೋರಲಾಯಿತು. ಅಡವಿಸಿದ್ದೇಶ್ವರ ಮಠದ ಆವರಣದಲ್ಲಿ ತಹಸಿಲ್ದಾರ ಡಾ, ಡಿ ಎಚ್ ಹೂಗಾರ ಜ್ಯೋತಿ ಹೋತ್ತ ರಥವನ್ನು ಬರಮಾಡಿಕೊಂಡು ಪೂಜೆ ಸಲ್ಲಿಸಿದರು. ಮಾದ್ಯಮಗಳೊಂದಿಗೆ ಮಾತನಾಡಿದ ತಹಸಿಲ್ದಾರ ಹೂಗಾರ …

Read More »

ಬೆಳಗಾವಿ | ಗಮನ ಸೆಳೆದ ‘ದೀಪೋತ್ಸವ’

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ದೀಪಾವಳಿ ಅಂಗವಾಗಿ ದೀಪೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೆ.ಎನ್. ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಈಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ‘ಮಹಿಳಾ ಸಬಲೀಕರಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಲ್ಲಿ ಈ ಸಂಘ ಕ್ರಿಯಾಶೀಲವಾಗಿದೆ. ಶಿಕ್ಷಣ, ಸಂಘಟನೆ, ಧೈರ್ಯ ನೀಡುವುದರೊಂದಿಗೆ ಸಮಾಜದಲ್ಲಿ ಸ್ವಾಭಿಮಾನಿ ಆಗಲು ಬೇಕಾದ ತರಬೇತಿಗಳನ್ನು ನೀಡುತ್ತಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ …

Read More »

ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,

ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್‌ ಆಯಂಡ್‌ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ. ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ …

Read More »

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.   ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ವಿಜಯಪುರ ಪಾಲಿಕೆ ಚುನಾವಣೆ : ವಾಮಾಚಾರ ಹಾವಳಿ; ಜನರ ಆಕ್ರೋಶ

ವಿಜಯಪುರ: ವಿಜಯಪುರ ಮಹಾನಗರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಈ ಹಂತದಲ್ಲಿ ಮಾಟ-ಮಂತ್ರದ ಕ್ಷುದ್ರ ಚಟುವಟಿಕೆಗಳು ತಲೆ ಎತ್ತಿದ್ದು, ಸಾರ್ವಜನಿಕರನ್ನು ಆತಂಕ ಪಡುವಂತೆ ಮಾಡಿವೆ. ವಾರ್ಡ್ ನಂ. 14 ರಲ್ಲಿ ಬರುವ ನಗರದ ಶಿಖಾರಖಾನೆ ಪ್ರದೇಶದ ಅನಂತಲಕ್ಷ್ಮೀ ಹಾಲ್ ಬಳಿ ಕಿಡಿಗೇಡಿಗಳು ಮಾಟ ಮಂತ್ರ ಮಾಡಿಸಿದಂತೆ ಕುಂಕು, ಅರಿಷಿಣ, ನಿಂಬೆಹಣ್ಣು, ಎಲೆ, ಮೊಟ್ಟೆ, ಹಣ ಸೇರಿದಂತೆ ಹೂವುಗ ಳೊಂದಿಗೆ ಮಾಟ ಮಂತ್ರ ಮಾಡಿ ಎಸೆದಿದ್ದಾರೆ.   ಸದರಿ ವಾರ್ಡ್ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ …

Read More »

ಬ್ರಿಟಿಷರೊಂದಿಗೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನವರು ದೇಶ ಭಕ್ತರಲ್ಲ: ರಾಮಲಿಂಗಾ ರೆಡ್ಡಿ

ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು. ಸ್ವಾತಂತ್ರ್ಯ …

Read More »

ಆಂಧ್ರ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ; ರಾಜ್ಯದಲ್ಲಿ 17 ದಿನಗಳ ಯಾತ್ರೆ ಮುಕ್ತಾಯ

ಬಳ್ಳಾರಿ: ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ಗಣಿನಾಡು ಬಳ್ಳಾರಿ ಜಿಲ್ಲೆ ಸಹಿತ ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್‌ ಜೋಡೋ ಯಾತ್ರೆ ರವಿವಾರ ಸಂಜೆ ನೆರೆಯ ಆಂಧ್ರಪ್ರದೇಶಕ್ಕೆ ಪ್ರವೇಶಿಸಿತು. ತಾಲೂಕಿನ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್‌ ಗಾಂಧಿ  ಅ.16ರಂದು ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಎಐಸಿಸಿ ಪ್ರಧಾನ …

Read More »