ಪೊಲೀಸ್ ಇಲಾಖೆ ಎಂದರೆ ಬಿಡುವಿಲ್ಲದ ಹಾಗೂ ಒತ್ತಡದ ಕೆಲಸ ಅನ್ನುವುದು ಎಲ್ಲರಿಗೂ ಗೊತ್ತು.ಆದ್ರೆ, ಇಂತಹ ಕೆಲಸಗಳ ನಡುವೆಯೂ ಘಟಪ್ರಭಾ ಪೊಲೀಸ್ ಠಾಣೆಯ ಸಿಪಿಐಯೊಬ್ಬರು ಯುವ ಸಮುದಾಯಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆ ಡಿಜಿಪಿ ಪ್ರವೀಣ ಸೂದ್,ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಲೋಕುಮಾರ್ ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಹಾಗಾದರೆ ಘಟಪ್ರಭಾ ಸಿಪಿಐ ವರ್ಲ್ಡ್ ರಿಕಾರ್ಡ್ ಕಟ್ಟು ಮಸ್ತಾದ ದೇಹ. ದೇಹಕ್ಕೆ ತಕ್ಕಂತೆ ಹೈಟು. ಸರ್ಕಾರಿ ಕೆಲಸವೇ ದೇವರ …
Read More »ಜೈನ್ ಶ್ವೇತಾಂಬರ ಪಂಥದ ೧೦ ಯುವಕರಿಂದ ಸನ್ಯಾಸ ಸ್ವೀಕಾರ:
ಬೆಳಗಾವಿ ನಗರದಲ್ಲಿ ಜೈನ ಸಮುದಾಯದ ೧೦ ಯುವಕರು ತಮ್ಮ ಸುಖ ಜೀವನವನ್ನು ತೊರೆದು ಜೈನ್ ಧರ್ಮ ದೀಕ್ಷೆಯನ್ನು ಸ್ವೀಕಾರ ಮಾಡಿದರು. ಈ ಹಿನ್ನೆಲೆ ಜೈನ ಸಮುದಾಯದ ಬಾಂಧವರ ವತಿಯಿಂದ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಜೈನ್ ಸಮುದಾಯದ ೧೦ಜನ ಯುವಕರು ಜೈನ್ ತಮ್ಮ ಲೌಕಿಕ ಜೀವನವನ್ನು ತೊರೆದು ಜೈನ್ ದೀಕ್ಷೆಯನ್ನು ಸ್ವೀಕಾರ ಮಾಡಿದ ಹಿನ್ನೆಲೆ ಇಂದು ನಗರದಲ್ಲಿ ಜೈನ್ ಸಮುದಾಯದ ವತಿಯಿಂದ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ …
Read More »ಬಿಜೆಪಿಯವರದ್ದು ಸುಳ್ಳು ಹೇಳುವ ಸಂಕಲ್ಪ ಯಾತ್ರೆ: ಸಿದ್ದರಾಮಯ್ಯ ಟೀಕೆ
ಬೆಂಗಳೂರು: ಬಿಜೆಪಿಯವರದು ಜನಸಂಕಲ್ಪ ಯಾತ್ರೆಯಲ್ಲ, ಸುಳ್ಳು ಹೇಳುವ ಸಂಕಲ್ಪದ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯವರು ಅವರ ಯಾತ್ರೆಗಳಲ್ಲಿ ನನ್ನನ್ನು ಗುರಿಯಾಗಿಸಿಕೊಂಡು ಸುಳ್ಳುಗಳನ್ನು ಹೇಳಿದ್ದಾರೆ. ನೀವು ಏನು ಹೇಳುವುದಿದ್ದರೂ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡಿದರೆ ಬೊಮ್ಮಾಯಿ ಮತ್ತು ಯಡಿಯೂರಪ್ಪ ಇಬ್ಬರಿಗೂ ಒಂದಿಷ್ಟು ತೂಕ ಬರುತ್ತದೆ. ತಮ್ಮ ಸ್ಥಾನದ ಘನತೆಗಳನ್ನು ನಿರ್ಲಕ್ಷಿಸಿ ಮಾತನಾಡುತ್ತಾ ಹೋದರೆ ರಾಜ್ಯದ ಜನ ಬಿಜೆಪಿಯವರನ್ನು ವಿದೂಷಕರು ಎನ್ನುತ್ತಾರೆ ಎಂದರು. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗೆ …
Read More »ಅ.15ರಂದು ಡಾ.ಪ್ರಭಾಕರ ಕೋರೆ ಅಮೃತ ಮಹೋತ್ಸವ
ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಅ.15ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ 75 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಈ ಬಗ್ಗೆ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ, ‘ಅಮೃತ ಮಹೋತ್ಸವದಲ್ಲಿ ಭಾಗವಹಿಸಲು …
Read More »ಉದ್ಘಾಟನೆ ಆದ ಕೆಲವೇ ಗಂಟೆ ಗಳಲ್ಲಿ ತಗ್ಗು ಬಿದ್ದಿರುವ 38 ಕೋಟಿ ರೂಪಾಯಿ ಮೇಲ್ಸೇತುವೆ
ನಿನ್ನೆ ಲೋಕಾರ್ಪಣೆಗೊಂಡ ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್ನ ಮೇಲ್ಸೇತುವೆಯಲ್ಲಿ ತಗ್ಗು ಬಿದ್ದಿರುವ ಘಟನೆ ನಡೆದಿದೆ. ಹೌದು ನಿನ್ನೆಯಷ್ಟೇ ಸಂಸದೆ ಮಂಗಲಾ ಅಂಗಡಿ ಅವರು 3ನೇ ರೈಲ್ವೇ ಗೇಟ್ನಲ್ಲಿ ಮೇಲ್ಸೇತುವೆಯನ್ನು ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಎಂಎಲ್ಸಿ ಪ್ರಕಾಶ ಹುಕ್ಕೇರಿ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ರೈಲ್ವೇ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಿದ್ದರು. ಆದರೆ ಇಂದು ನೋಡಿದ್ರೆ ಈ ಮೇಲ್ಸೇತುವೆಯಲ್ಲಿ ಒಂದು ತೆಗ್ಗು ಕಾಣಿಸಿಕೊಂಡಿದೆ. ಸಧ್ಯ ಗುಂಡಿ ಬಿದ್ದಿರುವ …
Read More »ಬೆಳಗಾವಿ: ಕೈಕೊಟ್ಟ ಬೆಳೆ, ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ
ಬೆಳಗಾವಿ: ಸಾಲಬಾಧೆ ತಾಳಲಾರದೇ ಯುವ ರೈತನೊಬ್ಬ ತನ್ನ ಒಂದು ವರ್ಷದ ಮಗನ ಜನ್ಮದಿನ ಆಚರಿಸಿದ ಮರುದಿನವೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ವಿನಾಯಕ ನಗರದಲ್ಲಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಬೋಳೆತ್ತಿನ (34) ಮೃತ ರೈತ. ಮೃತಪಟ್ಟ ರೈತ ಕೃಷಿ ಚುಟುವಟಿಕೆಗಳಿಗೆ ಮಾಡಿಕೊಂಡು ಸಾಲ ತಿರಿಸಲಾಗದೇ ಮನೆಯಲ್ಲಿ ಮಗುವನ್ನು ತೂಗಲು ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ …
Read More »ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*
*ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …
Read More »2023ರ ಚುನಾವಣೆ; ಕಾಂಗ್ರೆಸ್ ಟಿಕೆಟ್ ಕೇಳಿದ ಕನ್ನಡ ನಟಿ!
ಬೆಂಗಳೂರು, ಅಕ್ಟೋಬರ್ 12; ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳ ತಯಾರಿ ಚುನಾವಣೆಗೆ ಜೋರಾಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಗೆಕಾಂಗ್ರೆಸ್ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ತುಸು ಹೆಚ್ಚಿದೆ. ಈಗ ಕನ್ನಡದ ನಟಿಯೊಬ್ಬರು ನಾನು ಸಹ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಹೇಳುವ ಮೂಲಕ ಚುನಾವಣಾ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ …
Read More »ಅ.15ರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 5500 ರೂ. ಘೋಷಿಸಿ, ರೈತರಿಗೆ ಸಿಹಿ ಸುದ್ದಿ ಕೊಡಿ: ಸಿಎಂ ಬೊಮ್ಮಾಯಿಗೆ ಬೆಳಗಾವಿ ರೈತ ಮುಖಂಡರ ಆಗ್ರಹ..!
ಪಂಜಾಬ್, ಉತ್ತರಪ್ರದೇಶ ರಾಜ್ಯದಲ್ಲಿ 3800 ರೂಪಾಯಿ ಘೋಷಣೆ ಮಾಡಿದ್ದಾರೆ. ಅದಕ್ಕಿಂತ ಹೆಚ್ಚು 5500 ರೂಪಾಯಿಯನ್ನು ಕರ್ನಾಟಕದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಆಗ್ರಹಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಘೋಷಣೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಮುಖಂಡರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಆದರೆ ಅಕ್ಟೋಬರ್ 15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು …
Read More »ತಿಂಗಳಾ ಸರಿಯಾಗಿ ಪಗಾರ್ ಕೊಡರಿ. ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ.!
ಆನ್ಲೈನ್ ಕೆಲಸ ಸೇರಿದಂತೆ ವಿವಿಧ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ಬೆಳಗಾವಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಈ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಿತು. ಈ ವೇಳೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ …
Read More »
Laxmi News 24×7