ಬೆಳಗಾವಿ ನಗರದಲ್ಲಿ ರೈಲ್ವೇ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ನಾಲ್ಕು ವರ್ಷಗಳನ್ನು ತೆಗೆದಿಕೊಂಡ ರೈಲ್ವೇ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಅಭಯ್ ಪಾಟೀಲ್ ಗರಂ ಆಗಿದ್ದಾರೆ. ನೀವು ಕಾಮಗಾರಿಯನ್ನು ವಿಳಂಬ ಮಾಡಿದ್ದರಿಂದ ಜನ ನಮ್ಮನ್ನು ಬಯ್ಯುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ನಗರದಲ್ಲಿ ಟಿಳಕವಾಡಿಯ ಮೂರನೇ ರೈಲ್ವೇ ಗೇಟ್ಬಳಿಯ ರೈಲ್ವೇ ಮೇಲ್ಸೇತುವೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಭಯ್ ಪಾಟೀಲ್ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬರಂಗವಾಗಿಯೇ ರೈಲ್ವೆ …
Read More »BJP ಸರ್ಕಾರವನ್ನು ಯಾರೂ ಪ್ರಶ್ನೆ ಮಾಡೋ ಹಾಗಿಲ್ಲ: ಸಿದ್ದರಾಮಯ್ಯ
ಬಳ್ಳಾರಿ: ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು (BJP Government) ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ. ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅಸಮಾಧಾನ ವ್ಯಕ್ತಪಡಿಸಿದರು. ಭಾರತ್ ಜೋಡೋ ಯಾತ್ರೆ (Bharath Jodo Yatra) ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ …
Read More »ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು; ಪಾಲಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ
ಬಳ್ಳಾರಿ: ಜಿಲ್ಲೆಯಲ್ಲಿ ಪಾಲಿಕೆ ವತಿಯಿಂದ ರಾತ್ರೋರಾತ್ರಿ ಜೆಸಿಬಿ ಮೂಲಕ ಬ್ಯಾನರ್ ತೆರವುಗೊಳಿಸಿದಕ್ಕೆ ಮಹಾನಗರ ಪಾಲಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಪರವಾನಗಿ ಇಲ್ಲದೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಪಾಲಿಕೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಸಂಗಮ್ಮ ಸರ್ಕಲ್, ರಾಯಲ್ ಸರ್ಕಲ್ ಸೇರಿದಂತೆ ಹಲವೆಡೆ ಬ್ಯಾನರ್ ತೆರವುಗೊಳಿಸಲಾಯಿತು. ಸಮಾವೇಶ ಹಿನ್ನೆಲೆ ಅತಿ ಹೆಚ್ಚು ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ಅಳವಡಿಸಲಾಗುತ್ತಿದೆ. ಬ್ಯಾನರ್ …
Read More »ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ KSRTC ಬಸ್
ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಕೆಎಸ್ಆರ್ಟಿಸಿ ಸಾರಿಗೆ ಬಸ್ನ ಬ್ರೇಕ್ ಫೇಲ್ ಆದ ಹಿನ್ನೆಲೆ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ …
Read More »ಭೋರ್ಗರೆವ ಹಳ್ಳದಲ್ಲೇ ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಸಾಗಿದ ಭಕ್ತರು
ಬೆಳಗಾವಿ: ಭೋರ್ಗರೆಯುತ್ತಿರುವ ಹಳ್ಳದಲ್ಲೇ ಸಾವಿರಾರು ಭಕ್ತರು ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಿಂದ ಅಪ್ಪಾಚಿವಾಡಿ ಗ್ರಾಮಕ್ಕೆ ಸಾಗಿದರು. ಪ್ರತಿ ವರ್ಷ ಹಾಲಸಿದ್ಧನಾಥ ಜಾತ್ರೆ ವೇಳೆ ಅಪ್ಪಾಚಿವಾಡಿಗೆ ಕುರ್ಲಿ ಗ್ರಾಮದಿಂದ ಪಲ್ಲಕ್ಕಿ ಸಾಗಿಸಲಾಗುತ್ತದೆ. ಬಳಿಕ ಎರಡೂ ಗ್ರಾಮದ ಜನರು ಸೇರಿ ಐದು ದಿನಗಳ ಕಾಲ ಅದ್ಧೂರಿಯಾಗಿ ಜಾತ್ರೆ ಮಾಡುತ್ತಾರೆ. ಈ ಎರಡು ಗ್ರಾಮದ ಮಧ್ಯೆ ಗುಮ್ಮಟ ಹಳ್ಳ ಹರಿಯುತ್ತದೆ. ಈ ಹಳ್ಳ ವೇದಗಂಗಾ ನದಿಯ ಸಮೀಪವಿದೆ. …
Read More »2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್ ಮಾಲ್: ಅಭ್ಯರ್ಥಿಯ ಆರೋಪ
ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …
Read More »ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್ವೈ ಹೆಸರು: ಬೊಮ್ಮಾಯಿ
ರಾಯಚೂರು: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿವೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಿಲ್ಲೆಸುಗೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಈಗಾಗಲೇ ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಏಮ್ಸ್ ಕುರಿತಾಗಿ ಮಾತನಾಡಲಿದ್ದೇನೆ. ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ …
Read More »ಬೈಕ್ ಗೆ ಸರಕಾರಿ ಬಸ್ ಡಿಕ್ಕಿ ಮಹಿಳೆ ಸಾವು
ವಿಜಯಪುರ… ಬೈಕ್ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ, ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಯಕ್ಕುಂಡಿ ರಸ್ತೆಯಲ್ಲಿ ನಡೆದಿದೆ. ಮುತ್ತವ್ವ ಗಸ್ತಿ ಮೃತಪಟ್ಟಿರುವ ಮಹಿಳೆಯಾಗಿದ್ದು ಅಪಘಾತದ ಬಳಿಕ ಬಸ್ ಸ್ಥಳದಲ್ಲಿಯೇ ಬಿಟ್ಟು ಕಂಡಕ್ಟರ್, ಚಾಲಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ನಕಲಿ ದಾಖಲೆ ನೀಡಿ ಶ್ಯೂರಿಟಿ : ಆನ್ಲೈನ್ ಮೂಲಕ ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿ ಶ್ಯೂರಿಟಿ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಜಾಮೀನಿಗಾಗಿ ಶ್ಯೂರಿಟಿ ನೀಡುವವರ ಸಂಪೂರ್ಣ ವಿವರವನ್ನು ಪರಿಶೀಲನೆಗೊಳಪಡಿಸಿ ಖಾತರಿಪಡಿಸಿಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ. ಅಲ್ಲದೆ, ಈ ಸಂಬಂಧ ಅಗತ್ಯವಿರುವ ತಾಂತ್ರಿಕ ನೆರವನ್ನು ಕಂದಾಯ ಇಲಾಖೆ ಹಾಗೂ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ)ಕ್ಕೆ ಸೂಚನೆ ನೀಡಿದೆ. ಮೃತಪಟ್ಟ ವ್ಯಕ್ತಿಯ ಹೆಸರು, ಆಧಾರ್ ಕಾರ್ಡ್ ಹಾಗೂ …
Read More »2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್ ಮಾಲ್: ಅಭ್ಯರ್ಥಿಯ ಆರೋಪ
ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …
Read More »
Laxmi News 24×7