ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು. ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು …
Read More »ಎಟಿಎಂ ಎಕ್ಸಚೆಂಜ್ ಮಾಡಿ ಹಣ ಕದ್ದಿದ್ದ ಆರೋಪಿ ಅಂದರ್
ಎಟಿಎಂಗೆ ಹೋದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು 37,500 ರೂಪಾಯಿ ಹಣ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ್ ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಎಂಬ ಮಹಿಳೆ ಅ.3ರಂದು ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದಾಗ, ಯಾವುದೋ ಒಬ್ಬ ವ್ಯಕ್ತಿ ಸಹಾಯ …
Read More »ಮಳೆರಾಯನ ಅಬ್ಬರ: ಬೆಳೆ ಹಾನಿ ಭೀತಿಯಲ್ಲಿ ರೈತರು
ಕಳೆದ ಎರಡ್ಮೂರು ದಿನಗಳಿಂದ ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಹೌದು ಹಲಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ ಸಾಧ್ಯತೆಯಿದೆ. ಆಲೂಗಡ್ಡೆ, ಸೋಯಾಬೀನ್, ಬಾಸ್ಮತಿ ಭತ್ತ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬಂದಿವೆ. ಆದರೆ ಇದೀಗ ಬಿಟ್ಟು ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆ ಕೈಯಿಗೆ ಬಂದ ತುತ್ತು ಬಾಯಿಗೆ ಬಾರದ …
Read More »ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್
ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …
Read More »ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು
ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್ ೭ರಂದು ಈ ಕೊಲೆ …
Read More »ತಾಯಿ ಮತ್ತು ಮೂರು ಮಕ್ಕಳು ಸಾವು
ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …
Read More »ಇದು ಬರೀ ಜೈಲಲ್ಲೋ ಅಣ್ಣ .. ಕೃಷಿ ಜೊತೆ ಮನಪರಿವರ್ತನಾ ಕೇಂದ್ರ
ಹಾವೇರಿ: ಕಾರಾಗೃಹಗಳು ಕೈದಿಗಳನ್ನು ತಿದ್ದುವ ಮನಪರಿವರ್ತನಾ ಕೇಂದ್ರಗಳಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಅಪರಾಧ ಮಾಡುವ ಮನಸ್ಸುಗಳು ಕಡಿಮೆಯಾಗುತ್ತವೆ. ಅಲ್ಲದೆ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತವೆ ಎನ್ನುವ ಮಾತಿದೆ. ಈ ಮಾತಿಗೆ ತಕ್ಕಂತೆ ಇದೆ ಹಾವೇರಿ ಜಿಲ್ಲಾ ಕಾರಾಗೃಹ. ಜಿಲ್ಲಾ ಕೇಂದ್ರದ ಸಮೀಪ ಇರುವ ಕೆರಿಮತ್ತಿಹಳ್ಳಿ ಗ್ರಾಮದ ಬಳಿಯ ಜಿಲ್ಲಾ ಕಾರಾಗೃಹ ಕಳೆದ ಕೆಲವು ವರ್ಷಗಳಿಂದ ತನ್ನದೇ ಆದ ವಿಶೇಷ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿದೆ. ಕಾರಾಗೃಹದಲ್ಲಿ ಶುದ್ಧ ಕುಡಿಯವ ನೀರಿನ ಘಟಕ, ಸ್ವತಂತ್ರ …
Read More »ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ
ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಸೋಮವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ವ್ಯಾಪಕ ಮಳೆಯಾಗ್ತಿದೆ. ಇದರಿಂದಾಗಿ ಉಭಯ ನಗರಗಳಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಧಾರಾಕಾರ ಮಳೆಗೆ ವಾಹನ ಸವಾರರ ಪರದಾಟ: ಸಂಜೆ ಸಿಲಿಕಾನ್ ಸಿಟಿಯಲ್ಲಿ ವರುಣದ ಆರ್ಭಟಕ್ಕೆ ವಾಹನ ಸವಾರರು ತತ್ತರಿಸಿ ಹೋದರು. ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಶಿವಾಜಿನಗರ, ಯಶವಂತಪುರ, ಜಯನಗರ, ಜೆ ಪಿ ನಗರ ಸೇರಿದಂತೆ ಹೊಸೂರು, ಸರ್ಜಾಪುರ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಅರ್ಧಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆಯಾಗಿದ್ದರಿಂದ …
Read More »ಲೋಕಾಯುಕ್ತದ ಖಾಲಿ ಹುದ್ದೆಗಳ ಭರ್ತಿ ಜತೆಯಲ್ಲೇ ಸಂಸ್ಥೆಗೆ ಹೆಚ್ಚಿನ ಬಲ ತುಂಬಲು ಹೊಸ ಹುದ್ದೆಗಳನ್ನು ಸೃಜಿಸಲು ರಾಜ್ಯ ಸರ್ಕಾರ ಸಮ್ಮತಿ
ಬೆಂಗಳೂರು: ಲೋಕಾಯುಕ್ತದ ಖಾಲಿ ಹುದ್ದೆಗಳ ಭರ್ತಿ ಜತೆಯಲ್ಲೇ ಸಂಸ್ಥೆಗೆ ಹೆಚ್ಚಿನ ಬಲ ತುಂಬಲು ಹೊಸ ಹುದ್ದೆಗಳನ್ನು ಸೃಜಿಸಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಈ ಸಂಬಂಧ ಪ್ರಸ್ತಾವ ಸಲ್ಲಿಸಲು ಡಿಪಿಎಆರ್ ಅಧಿಕಾರಿಗಳು ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಪ್ರಸ್ತಾವ ಸಲ್ಲಿಸಲು ಡಿಪಿಎಆರ್ ಅಧಿಕಾರಿಗಳು ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ. ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ನೀಡಿದ್ದ ಅಧಿಕಾರವನ್ನು 2016ರಲ್ಲಿ ಹಿಂಪಡೆಯಲಾಗಿತ್ತು. ಆ …
Read More »ಅದ್ಧೂರಿ ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಜಿಲ್ಲಾಡಳಿತ ಸಜ್ಜು: ಡಿಸಿ ನಿತೀಶ್ ಪಾಟೀಲ
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳು ಸಾಧಾರಣವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು. ಜಿಲ್ಲೆಯಲ್ಲಿ ಈ ಬಾರಿ ಸ್ವಾತಂತ್ರೊö್ಯÃತ್ಸವ ದಿನಾಚರಣೆಗಿಂತಲೂ ರಾಜ್ಯೋತ್ಸವ ಅದ್ಧೂರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ (ಅ.10) ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವ್ಯವಸ್ಥಿತ ಪರೇಡ್ …
Read More »
Laxmi News 24×7