ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ …
Read More »ಸಿಇಟಿ ಕೋಟಾ ಸೀಟು ಆಕಾಂಕ್ಷಿಗಳಿಗೆ ನಿರಾಸೆ
ಬೆಂಗಳೂರು: ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಈಗಾಗಲೇ ವಿಳಂಬ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗ ಸೀಟು ಹಂಚಿಕೆ ಯಲ್ಲಿಯೂ ವಿಳಂಬ ನೀತಿ ಅನುಸರಿಸುವ ಮೂಲಕ ಬಡ ವಿದ್ಯಾರ್ಥಿಗಳ ಸರಕಾರಿ ಕೋಟ ಸೀಟು ದೊರೆಯದಂತೆಯೂ ನಿರಾಸೆ ಮೂಡಿಸಿದೆ. ಸುಮಾರು 10 ದಿನಗಳ ಮೊದಲೇ ಕಾಮೆಡ್-ಕೆ ಸೀಟುಗಳ ಹಂಚಿಕೆ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದ್ದು ಇದಕ್ಕೂ ಮೊದಲೇ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಬಹುದಿತ್ತು. ಆದರೂ ಕಾಮೆಡ್-ಕೆ ಬಳಿಕ ಸೀಟು …
Read More »ಇಂದು ಭಾರತ್ ಜೋಡೋಗೆ ಸೋನಿಯಾ ಸಾಥ್; ಮೇಲುಕೋಟೆಯಿಂದ ರಾಹುಲ್ ಗಾಂಧಿ ಯಾತ್ರೆ ಆರಂಭ
ಬೆಂಗಳೂರು: ಎರಡು ದಿನಗಳ ವಿರಾಮದ ನಂತರ ಗುರುವಾರದಿಂದ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಮುಂದುವರಿಯಲಿದ್ದು ಸೋನಿಯಾಗಾಂಧಿ ಹೆಜ್ಜೆ ಹಾಕಲಿದ್ದಾರೆ. ರಾಹುಲ್ಗಾಂಧಿ ಅವರು ಮೇಲುಕೋಟೆಯಿಂದ ಬೆಳಗ್ಗೆ ಯಾತ್ರೆ ಆರಂಭಿಸಲಿದ್ದು, ಜಕ್ಕನಹಳ್ಳಿ-ನಾಗಮಂಗಲ ಮಾರ್ಗದಲ್ಲಿ ಸೋನಿಯಾಗಾಂಧಿ ಜತೆಗೂಡಲಿದ್ದಾರೆ. ಸೋನಿಯಾಗಾಂಧಿ ಅವರು ಬೆಳಗ್ಗೆ ಯಾತ್ರೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ 12.30 ಕ್ಕೆ ದೆಹಲಿಗೆ ವಾಪಸ್ಸಾಗಲಿದ್ದಾರೆ. ಪ್ರಿಯಾಂಕ ಭೇಟಿ ಅ.8 ಕ್ಕೆ : ಈ ಮಧ್ಯೆ, ಅ.6 ರಂದು ನಿಗದಿಯಾಗಿದ್ದ ಪ್ರಿಯಾಂಕ ಗಾಂಧಿ ಭೇಟಿ ಅ.8 ಕ್ಕೆ ಮುಂದೂಡಿಕೆಯಾಗಿದೆ. ಅಂದು …
Read More »ನವರಾತ್ರಿ ದಾಂಡಿಯಾ ಉತ್ಸವದಲ್ಲಿ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್ಸ್
ಚಿಕ್ಕೋಡಿ: ನವರಾತ್ರಿ (Navaratri) ಹಿನ್ನೆಲೆಯಲ್ಲಿ ಆಯೋಜಿಸಿದ್ದ ದಾಂಡಿಯಾ (Dandiya) ಉತ್ಸವ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸಕತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಮಹಿಳೆಯರು ಹಾಗೂ ಕುಟುಂಬಸ್ಥರೊಂದಿಗೆ ಶಶಿಕಲಾ ಜೊಲ್ಲೆ ದಾಂಡಿಯಾ ನೃತ್ಯ ಮಾಡಿದ್ದಾರೆ. ರಾಜಸ್ಥಾನಿ ವೇಷಭೂಷಣ ತೊಟ್ಟು ಮಿಂಚಿದ್ದಾರೆ. ಶಶಿಕಲಾ ಜೊತೆಗೆ ಅವರ ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಅವರ ಪುತ್ರ …
Read More »ಹೆಂಡತಿ ತಂಗಿ ಮೇಲೆ ಕಣ್ಣಿಟ್ಟವನ ಕೈ ಕತ್ತರಿಸಿದ್ದ ಭಾವ, ಮೂವರು ಅಂದರ್.!
ಬೆಂಗಳೂರು: ಹೆಂಡತಿ ತಂಗಿ ಮೇಲೆ ಕಣ್ಣು ಹಾಕಿದ್ದ ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ಯುವತಿಯ ಭಾವ ಸೇರಿ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ ಖಾನ್, ಮಹಮ್ಮದ್ ಸಲೀಂ, ಅಬೂಬಕ್ಕರ್ ಸಿದ್ಧಿಕಿ ಕಂಬಿ ಈಗ ಮುದ್ದೆ ಮುರಿಯುತ್ತಿರುವವರು. ತಂಟೆ ತಕರಾರು ಮಾಡಿಕೊಂಡು ಓಡಾಡಿಕೊಂಡಿದ್ದ ಶೋಯೆಬ್ ಎಂಬಾತ ಬಂಧಿತ ಮುಬಾರಕ್ ಹೆಂಡತಿಯ ತಂಗಿ ಹಿಂದೆ ಬಿದ್ದು ಪ್ರೀತ್ಸೆ ಪ್ರೀತ್ಸೆ ಅಂತಾ ಕಾಟ ಕೊಡುತ್ತಿದ್ದನಂತೆ. ಹೀಗಾಗಿ ಶೋಯೊಬ್ಗೆ ಮುಬಾರಕ್ ಹಲವು …
Read More »ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ
ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …
Read More »ದಸರಾ ಹಬ್ಬಕ್ಕೆಂದು ಊರಿಗೆ ವಾಪಸ್ ಆಗುವಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯ ,
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ …
Read More »ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ
ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ …
Read More »ಮತ್ತೆ ಕಬ್ಬಿಗರ ದರ ಸಂಘರ್ಷ; ಹೆಚ್ಚುವರಿ ದರ ನೀಡಲು ಅನ್ನದಾತರ ಒತ್ತಾಯ
ಬೆಳಗಾವಿ: ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭ, ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಎಫ್ಆರ್ಪಿ ಪ್ರಕಾರ ದರ ನಿಗದಿ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಗಳ ಮಧ್ಯೆ ದರ ಸಂಘರ್ಷ’ ಉಂಟಾಗುವ ಲಕ್ಷಣಗಳು ಕಾಣುತ್ತಿವೆ. ಸರ್ಕಾರ ದರ ನಿಗದಿ ಮಾಡಿ ಹೊರಡಿಸಿರುವ ಆದೇಶವನ್ನು ರಾಜ್ಯದ ಕಬ್ಬು ಬೆಳೆಗಾರರು ಒಪ್ಪುತ್ತಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಆದೇಶದ ಹಿಂದೆ ಸಕ್ಕರೆ ಕಾರ್ಖಾನೆಗಳ ಲಾಬಿ ಇದೆ. …
Read More »ಹಬ್ಬದ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ.. ಜ್ವರದಿಂದ ತಪ್ಪಿಸಿಕೊಳ್ಳಲು ಹೀಗೆಲ್ಲ ಮಾಡಿ
ಬೆಳಗಾವಿ: ಕೋವಿಡ್ ಕಾರಣಕ್ಕೆ ಎರಡು ವರ್ಷಗಳ ಕಾಲ ಮಂಕಾಗಿದ್ದ ಹಬ್ಬಗಳನ್ನು ಈ ಸಲ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂಬ ಖುಷಿಯಲ್ಲಿರುವಾಗಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ ಆತಂಕ ಸೃಷ್ಟಿಸಿದೆ. ಬೆಳಗಾವಿಯಲ್ಲಿ ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ ಒಳಗಾಗಿ ಮೃತಪಟ್ಟವರ ಮಾಹಿತಿ ಇದೆ. ಈ ಮಧ್ಯೆ …
Read More »
Laxmi News 24×7