Breaking News

ಜಿಲ್ಲೆ

ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು

ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್‌ ನಡೆಯಿತು. ಇಲ್ಲಿನ ಕ್ಯಾಂಪ್‌ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್‌ ಅಂಗವಾಗಿ ಕ್ಯಾಂಪ್‍ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …

Read More »

ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್​ ಮಾಡಬೇಕು: ಬಸವಗೌಡ ಪಾಟೀಲ

ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ‌‌ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್​ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್​ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್​​ಎಸ್​ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್​​ಎಸ್​ಎಸ್​ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. …

Read More »

ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …

Read More »

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್‌’ ತಲುಪಿಲ್ಲ. ಟ್ಯಾಬ್‌ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ …

Read More »

ಗಾಂಧಿ ಜಯಂತಿ ನಿಮಿತ್ತ ಶಾಂತಾಯಿ ವೃದ್ಧಾಶ್ರಮದ ಹಿರಿಜಿವಗಳಿಗೆ ಉಪಹಾರ ವ್ಯವಸ್ಥೆ ಮಾಡಿದ ಬಸವರಾಜ್ ಯಳ್ಳೂರು ಕರ

ಬೆಳಗಾವಿ : ಗಾಂಧಿ ಜಯಂತಿ ನಾಡಿನ ಪಿತಾಮಹ ಗಾಂಧಿ ಇಂದು ಇಡೀ ನಮ್ಮ ರಾಷ್ಟ್ರವೇ ಈ ಒಂದು ದಿನವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತೆ . ಇಂದು ಸುಮಾರು ಜನ ಸುಮಾರು ಕೆಲಸ ಗಳನ್ನಾ ಮಾಡುತ್ತಾರೆ ಆದ್ರೆ ಇಂದು ಸುಮಾರು ಸಮಾಜ ಸೇವೆಗಳನ್ನು ಮಾಡಿದರು ತೆರೆ ಮೇಲೆ ಬರದ ಒಬ್ಬ ವ್ಯಕ್ತಿಯ ಪರಿಚಯ ವನ್ನಾ ಮಾಡಿ ಕೊಡ್ತೇವೆ ಇಂದು ಕಣಬರಗಿ ಮೂಲದ ಬಸವರಾಜ ಯಳ್ಳೂರು ಕರ ಅವರು ಶಂತಾಯಿ …

Read More »

ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಬೆನಕೆ

ಬೆಳಗಾವಿ: ಇಲ್ಲಿನ ಮಾರುತಿ ನಗರದಿಂದ ಶಿಂಧೊಳ್ಳಿ ಕ್ರಾಸ್‌ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹21.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಾಯಚೂರು-ಬಾಚಿ ರಾಜ್ಯ ಹೆದ್ದಾರಿಯಲ್ಲಿನ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಭೂಮಿಪೂಜೆ ನೆರವೇರಿಸಿದರು.   ಬಳಿಕ ಅವರು ಮಾತನಾಡಿ, ‘ಇದು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಮುಖ್ಯರಸ್ತೆಯಾಗಿದೆ. ಜನರಿಗೆ ಅನುಕೂಲವಾಗಲೆಂದು ಇದನ್ನು ಅಭಿವೃದ್ಧಿಪಡಿಸುತ್ತಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ನಿಗದಿತ ಕಾಲಮಿತಿಯಲ್ಲಿ …

Read More »

194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …

Read More »

ಆಯುಧ ಪೂಜೆಗೆ ಕೇವಲ 50 ರೂ. ಕೊಟ್ಟ ರಾಜ್ಯ ಸರ್ಕಾರ..!

ಮಂಡ್ಯ : ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಘಟಕಗಳಲ್ಲಿನ ಪ್ರತಿ ವಾಹನಕ್ಕೆ ತಲಾ 50 ರೂಪಾಯಿ. ವಿಭಾಗೀಯ ಕಾರ್ಯಗಾರಕ್ಕೆ 1000 ರೂಪಾಯಿ. ಪ್ರಾದೇಶಿಕ ಕಾರ್ಯಾಗಾರಕ್ಕೆ 2000 ರೂಪಾಯಿ ಹೀಗೆ ಆಯುಧ ಪೂಜೆಗಾಗಿ ಕೆಎಸ್‌ಆರ್‌ಟಿಸಿಗೆ ಸರ್ಕಾರ ಚಿಲ್ಲರೆ ಕಾಸು ಕೊಟ್ಟಿದೆ …

Read More »

ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.   ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ …

Read More »

ರಸ್ತೆ ಸುಸ್ಥಿತಿಯಲ್ಲಿದ್ದರೂ ಮತ್ತೆ ಡಾಂಬರೀಕರಣ!

ಕಲಬುರಗಿ: ನಗರದ ಹಲವು ಕಡೆ ರಸ್ತೆಗಳು ಹದಗೆಟ್ಟಿವೆ. ದುರಸ್ತಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದರೆ, ಸುಸ್ಥಿತಿಯಲ್ಲಿರುವ ರಸ್ತೆ ಮೇಲೆಯೇ ಶನಿವಾರ ಡಾಂಬರು ಹಾಕಲಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆ ₹ 1.25 ಕೋಟಿ ಖರ್ಚು ಮಾಡಿದೆ! ಹೊಸ ಆರ್‌ಟಿಒ ಕಚೇರಿಯ ಗೇಟ್‌ ಸಮೀಪದ ಕುಸನೂರ ರಸ್ತೆಯ 3 ಕಿ.ಮೀ. ಉದ್ದ ಡಾಂಬರ್ ಹಾಕಲಾಗಿದೆ. ಆದರೆ, ಇಡೀ ರಸ್ತೆಯಲ್ಲಿ ಸಣ್ಣ ಪುಟ್ಟ ತಗ್ಗು, ಸ್ಪೀಡ್ ಬ್ರೇಕರ್ ಹೊರತುಪಡಿಸಿ ರಸ್ತೆ ಸುಸ್ಥಿತಿಯಲ್ಲಿದೆ. ಆರ್‌ಟಿಒ ಕಚೇರಿ ಎದುರಿನ ಈ …

Read More »