ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »ಮೆಥೋಡಿಸ್ಟ್ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ
ಬೆಳಗಾವಿ: ಮೆಥೋಡಿಸ್ಟ್ ಚರ್ಚಗೆ ಸಂಬಂಧಿಸಿದ ಸಿಪಿಏಡ್ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಮೆಥೋಡಿಸ್ಟ್ ಚರ್ಚ್ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್ ಸಂಸ್ಥೆಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ& “ಶ್ರೇಷ್ಠ ಫೌಂಡೇಶನ್” ವತಿಯಿಂದ ಪ್ರತಿ ವಾರದಂತೆ ಈ ವಾರವು ಅನ್ನ ಸಂತರ್ಪಣೆ
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ …
Read More »ವಿಮ್ಸ್ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್ ಆಗ್ರಹ
ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತು. ವಿಧಾನಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ವಿಮ್ಸ್ನಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಜನರೇಟರ್ ಕೂಡ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ಮೌಲಾ ಹುಸೇನ್ …
Read More »ಕುರಾನ್ ವಾಕ್ಯಗಳು ಸಂವಿಧಾನದ ಆಶಯಕ್ಕೆ ವಿರುದ್ಧವಲ್ಲ: ಸಚಿವೆ ಜೊಲ್ಲೆ
ಬೆಂಗಳೂರು: ‘ಮುಸ್ಲಿಮರ ಧರ್ಮ ಗ್ರಂಥವಾದ ಕುರಾನ್ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿಲ್ಲ’ ಎಂದು ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರು, ‘ಕುರಾನ್ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂಬುವುದರ ಕುರಿತು ಸರ್ಕಾರದ ನಿಲುವು ಏನು’ ಎಂಬ ಪ್ರಶ್ನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ. ‘ಕುರಾನ್ನಲ್ಲಿರುವ ಸುರ ಆಯತ್ 3:85, ಸುರ ವರ್ಸೆ …
Read More »2013-17ರಲ್ಲೂ ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ
ಬೆಂಗಳೂರು: 2013ರಲ್ಲಿ ನಡೆದ ಪಿಎಸ್ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …
Read More »ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ
ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …
Read More »ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ,
ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.
Read More »
Laxmi News 24×7