ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ …
Read More »K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ. 17 ಜನ ಪ್ರಯಾಣಿಕರು ಈ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ. ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ …
Read More »ಸತೀಶ್ ಜಾರಕಿಹೊಳಿ ಯಾವ ಕ್ಷೇತ್ರ ದಿಂದ ಸ್ಪರ್ಧೆ ಮಾಡ್ತಾರೆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ
ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಎರಡು ಕ್ಷೇತ್ರಗಳಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್ನಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಆ ರೀತಿ ಇರಬಹುದು, …
Read More »ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್ರಾವ್
ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ರಾವ್ ಆರೋಪಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ …
Read More »ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲ
ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …
Read More »ವಿಡಿಯೋ: 20 ಸಾವಿರ ಪ್ಲಾಸ್ಟಿಕ್ ಬಾಟಲ್ಗಳಿಂದ ತಯಾರಾದ ಗಣೇಶ
ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್ ಬಾಟಲ್ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. 20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್ಗಳನ್ನು ಬಳಸಲಾಗಿದೆ. ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.
Read More »ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ
ಕೋಲಾರ: ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್
ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …
Read More »500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.
500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …
Read More »ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …
Read More »
Laxmi News 24×7