ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ …
Read More »ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!
ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ. ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …
Read More »25 ದಿನವಾದರೂ ಸಿಗದ ಚಿರತೆ
ಬೆಳಗಾವಿ ಗಾಲ್ಫ್ ಮೈದಾನದಲ್ಲಿ 25ನೇ ದಿನವೂ ಚಿರತೆಯ ಕಾರ್ಯಾಚರಣೆ ಮುಂದುವರಿದಿದೆ. ಗಾಲ್ಫ್ ಮೈದಾನದ ಉತ್ತರ ಧಿಕ್ಕಿನ ನೀರಿನ ಹೊಂಡದ ಬಳಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಹೆಜ್ಜೆ ಗುರುತು ಜಾಡು ಹಿಡಿದು ಶೋಧ ಕಾರ್ಯವನ್ನು ಸಿಸಿಎಫ ಮಂಜುನಾಥ ಚವ್ಹಾಣ, ಡಿಎಫ್ಓ ಡಾ.ಅಂಥೋನಿ, ಎಸಿಎಫ್ ಮಲ್ಲಿನಾಥ ಕುಸನಾಳ ನೇತೃತ್ವದ ತಂಡದಿಂದ ಮಾಡಲಾಗುತ್ತಿದೆ. ಇನ್ನು ಹೆಜ್ಜೆ ಗುರುತು ಪತ್ತೆ ಸ್ಥಳಕ್ಕೆ ಅರವಳಿಕೆ ತಜ್ಞರು ಬಂದಿದ್ದು. ಹನುಮಾನ್, ಜಾಧವ ನಗರ ಸಂಪರ್ಕಿಸುವ ಡಬಲ್ ರಸ್ತೆ …
Read More »ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ: ಉಮೇಶ ಕತ್ತಿ
ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು …
Read More »ನಟ, ಸಂಸದ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು, ಗಮನ ಹರಿಸುವಂತೆ ಅಧಿಕಾರಿಗಳಿಗೆ ಮನವಿ
ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ. ತುಮಕೂರಿನ ಮಾಯಸಂದ್ರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದ ನೀರು ನಮ್ಮ ಮನೆಗೆ ನುಗ್ಗಿದ್ದರಿಂದ 20 ದಿನಗಳಿಂದ ನನ್ನ ಪತ್ನಿ ನಿದ್ದೆ ಮಾಡಿಲ್ಲ~ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ನಟ ಜಗ್ಗೇಶ್ ದೂರಿದ್ದಾರೆ. ಈ ಕುರಿತು TNIE …
Read More »ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನಂದ ಪಾಟೀಲ ಸಾವು
ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಪಟ್ಟು. ವಿದ್ಯುತ್ ಲೈನ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮೆನ್ ಸಹಾಯಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದಲ್ಲಿ ಘಟನೆ ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಲೈನ್ ಮನ್ …
Read More »ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಗದಗ: ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹೊಂಬಳ ರಸ್ತೆಯಲ್ಲಿ ಭಾನುವಾರ ನಡೆದಿದೆ. ಗದಗ ನಗರದ ಹಾಳದಿಬ್ಬ ನಿವಾಸಿ ಮಂಜಪ್ಪ ಬಸಪ್ಪ ಕಲಬಂಡಿ(25) ಮೃತಪಟ್ಟ ಸವಾರ. ಮಂಜಪ್ಪ ಕಲಬಂಡಿ ಅವರು ಭಾನುವಾರಬೆಳಿಗ್ಗೆ ಮನೆಯಿಂದ ಹೊಂಬಳ ರಸ್ತೆಯಲ್ಲಿನ ಜಮೀನಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಂಜಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳೆದ …
Read More »ಶ್ರಾವಣ ಮಾಸ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ( ಪಲ್ಲಕ್ಕಿ ) ಹಾಗೂ ಜಾತ್ರಾ ಮಹೋತ್ಸವ
ಗೋಕಾಕ: ಶ್ರಾವಣದ ಮಾಸ ಸದಾ ಹಬ್ಬ ಹರಿದಿನಿ ಭಕ್ತಿ ಗಳಿಂದ ಕೂಡಿದ ಮಾಸ ಇದರ ಪ್ರಯುಕ್ತ ನಾಡಿ ನಾದ್ಯಂತ ಸಡಗರ ಸಂಭ್ರಮ ಗಳು ಜರಗುತ್ತವೆ. ಇದರ ಪ್ರಯುಕ್ತವಾಗಿಶ್ರಾವಣ ಮಾಸ ಸಪ್ತಾಹದ ಮಂಗಳ ಮಹೋತ್ಸವದ ಅಂಗವಾಗಿ ಗೋಕಾಕ ನಗರದ ಕಿಲ್ಲಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿಯೊಂದಿಗೆ ನಗರ ಪ್ರದಕ್ಷಿಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಕಿಲ್ಲಾದ ಅನೇಕ ಹಿರಿಯರು ಯುವಕರು ಪಾಲ್ಗೊಂಡಿದ್ದರು ಅನೇಕ ಸುಮಂಗಲಿಯರು ಕಳಶದೊಂದಿಗೆ …
Read More »ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು
ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು ದೊಣ್ಣೆ ಹಿಡಿದು ಸಚಿವ ಉಮೇಶ್ ವಿರುದ್ಧ ಘೋಷಣೆ ಕೂಗಿದ್ದಾರೆ. ಸುಮಾರು ದಿನಗಳಿಂದ ಎಲ್ಲಾಕಡೆ ಭಯದ ವಾತಾವರಣದಲ್ಲಿ ಜನರು ಬದುಕುತ್ತಿದ್ದಾರೆ ಶಾಲೆಗಳನ್ನು ರಜೆ ಕೂಡ ಕೊಡಲಾಗಿದೆ ಇನ್ನೇನು ಸಿಗತ್ತೆ ಎಂಬುವಷ್ಟರಲ್ಲಿ ಚಿರತೆ ಕಣ್ಮಯ ವಾಗುತ್ತಿದೆ. ನೀವೇನು ಮಾಡುತ್ತಿದ್ದೀರಿ ನಿಮ್ಮಿಂದ ಆಗದಿದ್ದರೆ ನಾವೇ ಚಿರತೆ ಹೀಡಿತಿವಿ ಎಂದು ಕಾಂಗ್ರೆಸ್ ಮಹಿಳಾ ಮಣಿಯರು ಆಕ್ರೋಶ ವ್ಯಕ್ತಪಡಿಸಿದರು. ಗಾಲ್ಫ್ ಕೋರ್ಸ್ ಮೈದಾನದ …
Read More »ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ: ಮೃತ್ಯುಂಜಯ ಮಹಾ ಸ್ವಾಮಿಗಳು
ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಮಹಾ ಸ್ವಾಮಿಗಳು ಹೇಳಿದರು. ಅವರು 2ಎ ಮಿಸಲಾತಿಗಾಗಿ ಸೇಪ್ಟಂಬರ 26 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಮಾಡುವ ಕುರಿತು ರಾಜ್ಯದ ಪ್ರತಿ ತಾಲೂಕಿನಲ್ಲಿ ಜಾಗ್ರತಾ ಜಾಥಾಗಳನ್ನು ಹಮ್ಮಿಕೊಂಡು ಇಂದು ಹುಕ್ಕೇರಿ ನಗರದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಬಸವಣ್ಣವರ ಭಾವ ಚಿತ್ರಕ್ಕೆ …
Read More »
Laxmi News 24×7