ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …
Read More »10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, 2016 ರಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟಪಡಿಸಿದ್ದು, ಈ ಕುರಿತು …
Read More »ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ.
ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ. ಇನ್ನೊಂದೆಡೆ ಈ ವಿಭಜನೆ ವಿರೋಧಿಸಿ ನಡೆದ ಪ್ರತಿಭಟನೆಗೆ ಆ.22ಕ್ಕೆ ಬರೋಬ್ಬರಿ 25 ವರ್ಷ. ಇದು ಗಡಿ ಜಿಲ್ಲೆ ಬೆಳಗಾವಿ ವಿಭಜನೆ ಹಾಗೂ ಅದಕ್ಕಾಗಿ ನಡೆದಿರುವ ಪರ ಮತ್ತು ವಿರೋಧದ ಹೋರಾಟಗಳ ಕಥೆ. ಎರಡೂವರೆ ದಶಕಗಳ ಈ ಅವಧಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಸರ್ಕಾರಗಳು ಬದಲಾಗಿವೆ. ಹೋರಾಟಗಾರರು ಬದಲಾಗಿದ್ದಾರೆ. ಇದಕ್ಕಾಗಿ ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಹಲವಾರು ಸಚಿವರು ಮತ್ತು ಶಾಸಕರು ಬಂದು …
Read More »ಚಿರತೆ ಸೆರೆಗೆ ಬೆಳಗಾವಿಯತ್ತ ಜೋಡಿ ಆನೆ
ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆ ಹಾಗೂ ಎಂಟು ಪರಿಣತ ಸಿಬ್ಬಂದಿಯ ತಂಡ ಬೆಳಗಾವಿಯತ್ತ ಹೊರಟಿದೆ. ಸಕ್ರೆಬೈಲ್ ಆನೆ ತರಬೇತಿ ಕ್ಯಾಂಪಿನಲ್ಲಿದ್ದ 20 ವರ್ಷ ವಯಸ್ಸಿನ ಅರ್ಜುನ ಹಾಗೂ 14 ವರ್ಷ ಪ್ರಾಯದ ಆಲೆ ಎಂಬ ಆನೆಗಳನ್ನು ಕರೆಸಲಾಗುತ್ತಿದೆ. ಈ ಎರಡೂ ಆನೆಗಳು ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿವೆ. …
Read More »ಗಣೇಶ ಮಂಟಪದಲ್ಲಿಬಿಜೆಪಿಯವರು ಸಾವರ್ಕರ್ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’
ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ …
Read More »ರಾಜೀನಾಮೆ ಸ್ವೀಕಾರ ಮಾಡಿಲ್ಲ, ನನ್ನನ್ನು ಸಿಲುಕಿಸುವ ಸಂಚು ಇರಬಹುದು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್
ಬಾಗಲಕೋಟೆ, ಆ. 23: ‘ಒಂದು ವರ್ಷವಾದರೂ ನನ್ನ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಹೀಗಾಗಿ, ನನ್ನನ್ನು ಸಿಲುಕಿಸುವ ಸಂಚು ಇರಬಹುದು’ ಎಂದು ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರಿದರೆ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಹೀಗಾಗಿ, ಇನ್ನೂ ರಾಜೀನಾಮೆ ಸ್ವೀಕಾರ ಮಾಡಿಲ್ಲ. ಅಲ್ಲದೆ, ನನ್ನನ್ನು ಯಾವುದರಲ್ಲಾದರೂ ಸಿಕ್ಕಿಸಬಹುದು’ ಎಂದು ಅವರು …
Read More »ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …
Read More »ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ …
Read More »ಡೂಪ್ಲಿಕೇಟ್ ಮತದಾರರ ಪತ್ತೆಗೆ ತಂತ್ರಜ್ಞಾನ; 4 ಲಕ್ಷ ಡೂಪ್ಲಿಕೇಟ್’ ಮತದಾರರ ಹೆಸರು ಡಿಲೀಟ್
ಬೆಂಗಳೂರು: ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೆರಡು ಕಡೆ ವಿಳಾಸ ನೀಡಿ ಗುರುತಿನ ಚೀಟಿ ಪಡೆದವರ ಪತ್ತೆಗೆ ರಾಜ್ಯ ಚುನಾವಣಾ ಆಯೋಗ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂ ಥ 4 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದಿದೆ. ಶೀಘ್ರವೇ ಇತರೆಡೆಯಲ್ಲೂ ಪರಿಶೀಲಿಸಲಿದೆ. ಎರಡೆರಡು ವಾರ್ಡ್ಗಳಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸಿದ ವ್ಯಕ್ತಿಗಳನ್ನು ಫೋಟೋ ಸಿಮಿಲರ್ ಎಂಟ್ರೀಸ್ ಮತ್ತು ಡೆಮೋಗ್ರಾಫಿಕ್ ಸಿಮಿಲರ್ ಎಂಟ್ರೀಸ್ ಎಂಬ …
Read More »KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ
ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಗ್ರೂಪ್ ಎ ಹುದ್ದೆ …
Read More »
Laxmi News 24×7