ಚಿಕ್ಕಬಳ್ಳಾಪುರ: ಮಡಿಕೇರಿ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ, ಮಾಂಸ ಆಹಾರ ಸೇವಿಸಿ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಸಿದ್ದರಾಮಯ್ಯ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಊಟದ ಬಗ್ಗೆ ಪ್ರಶ್ನಿಸಲು ನೀವ್ಯಾರು? ನಾನು ಊಟ ಮಾಡಿದ್ದು, ಸುದರ್ಶನ್ ಗೆಸ್ಟ್ ಹೌಸ್ನಲ್ಲಿ. ಸಂಜೆ ನಾನು ಬಸವೇಶ್ವರ ದೇವಾಲಯಕ್ಕೆ ಹೋಗಿರೋದು. ನಾನ್ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೇನು? ಮಧ್ಯಾಹ್ನ ತಿಂದು ಸಂಜೆ ದೇವಾಲಯಕ್ಕೆ ಹೋದ್ರೆ ತಪ್ಪೇನು? ನನ್ನ ಊಟದ ಬಗ್ಗೆ …
Read More »ಗೋಕಾಕದಲ್ಲಿ ರಾಯಣ್ಣ ಭಾವಚಿತ್ರ ಹರಿದ ಕಿಡಿಗೇಡಿಗಳು
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ನಡೆದಿದೆ. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ …
Read More »ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಅಥಣಿ …
Read More »ಆನ್ ಲೈನ್ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಿ
ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು ಕೂಡಲೇ ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕೋರಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು …
Read More »ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ಲೀಡ ಕಡಿಮೆ: ಸತೀಶ್ ಜಾರಕಿಹೊಳಿ
ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಎಂದು ಅಚ್ಚರಿ ಹೇಳಿಕೆಯನ್ನು ನೀಡಿದ್ದು ಸಧ್ಯ ಸತೀಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಕಾಂಗ್ರೆಸ್ ನಾಯಕರು ಯಾರು ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲೀಗ ಪ್ರಾರಂಭವಾಗಿದೆ. ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿರವರು, ಇದೇ ವೇಳೆ ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಗೆಲುವಿನ ಅಂತರ ಕಡಿಮೆಯಾದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ …
Read More »ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ”: ಯುವ ನಾಯಕ ರಾಹುಲ ಜಾರಕಿಹೊಳಿ
ಯಾವುದೇ ದೇಶದ ಏಳಿಗೆ ಆ ದೇಶದ ಮಹಿಳೆಯರ ಪ್ರಗತಿಯನ್ನು ಅವಲಂಬಿಸಿದೆ. ಹೀಗಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗಗಳಲ್ಲಿ ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ” ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಗಾವಿ ವಲಯದ ಕಾಕತಿ, ಗೌಂಡವಾಡ, ಮುತ್ಯಾನ ಹಟ್ಟಿ ಗ್ರಾಮದ ಸ್ವ ಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗೌಡವಾಡದ ಮೋನಿಕ ಸಮುದಾಯ ಭವನದಲ್ಲಿ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ, …
Read More »ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ್ಯಾಲಿ …
Read More »ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್
ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸುಳ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …
Read More »ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ
ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …
Read More »ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ
ಬೆಂಗಳೂರು : ”ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ …
Read More »
Laxmi News 24×7